Online fraud ಮರಳಿ ಜಮಾ ಆಯ್ತು ಲಕ್ಷ ಲಕ್ಷ ಹಣ!

ಆನ್‌ಲೈನ್‌ ವಂಚನೆಯಿಂದ ಕೊನೆಗೂ ವಂಚಿತ ವ್ಯಕ್ತಿ ಬಚಾವ್‌

Team Udayavani, Oct 29, 2023, 8:13 PM IST

Online fraud ಮರಳಿ ಜಮಾ ಆಯ್ತು ಲಕ್ಷ ಲಕ್ಷ ಹಣ!

ಶಿರಸಿ: ಆನ್‌ಲೈನ್‌ ಮಾಹಿತಿ ಕೊಟ್ಟ ಪರಿಣಾಮ ಅಕ್ಟೋಬರ್‌ 22ರಂದು ಬರೋಬ್ಬರಿ ಬ್ಯಾಂಕ್‌ ಖಾತೆಯಿಂದ ವರ್ಗಾವಣೆಗೊಂಡ 14,69,412 ರೂ. ಮರಳಿ ಖಾತೆಗೆ ಜಮಾ ಆದ ಘಟನೆ ನಡೆದಿದೆ.

ಉತ್ತರ ಕನ್ನಡ ಜಿಲ್ಲಾ ಶಿರಸಿ ವೃತ್ತದ ಶಿರಸಿ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಅಕ್ಟೋಬರ್‌ 22 ರಂದು ಕಾರವಾರ ಮೂಲದ ಶಿರಸಿ ನಿವಾಸಿ ಹರ್ಷಾ ಶ್ರೀಪಾದ ಭುಜಲೇ (36) ಅವರು ಅ.21 ರಂದು ಮೊಬೈಲ್‌ಗೆ ಯಾವುದೊ ಅನಾಮಧೇಯ ಲಿಂಕ್‌ ಬಂದಿದ್ದು, ಆ ಲಿಂಕನ್ನು ಓಪನ್‌ ಮಾಡಿ ಮಾಹಿತಿ ಕೊಟ್ಟಿದ್ದರು. ಅದಾದ ಬಳಿಕ ಹರ್ಷಾ ಅವರ ಖಾತೆಯಿಂದ ಹಂತ ಹಂತವಾಗಿ ಒಟ್ಟು 14,69,412 ರೂ. ಹಣವನ್ನು ಕಳೆದುಕೊಂಡಿದ್ದರು.

ಪೊಲೀಸರ ಮಾರ್ಗದರ್ಶನದಲ್ಲಿ ಸೈಬರ್‌ ಪೋರ್ಟಲ್‌ ನಂಬರ 1930ಗೆ ಕರೆ ಮಾಡಿ ದೂರನ್ನು ದಾಖಲಿಸಿದ್ದರು. ಠಾಣೆಗೆ ಬಂದು ಸೈಬರ ಪೋರ್ಟಲ್‌ನಲ್ಲಿ ದೂರು ದಾಖಲಿಸಿದ ಬಗ್ಗೆ ಮಾಹಿತಿ ನೀಡಿದ್ದರು. ಹಂತ ಹಂತವಾಗಿ ವರ್ಗಾವಣೆಗೊಂಡ ಹಣವನ್ನು ಸಂಬಂಧಪಟ್ಟ ಬ್ಯಾಂಕ್‌ಗೆ ಪತ್ರ ವ್ಯವಹಾರ ಮಾಡಿ ಪುನಃ ಒಟ್ಟು 14,69,412 ರೂ. ಹರ್ಷಾ ಅವರ ಖಾತೆಗೆ ಮರು ಜಮಾ ಆಗಿದೆ.

ಪೊಲೀಸ್‌ ಉಪಾಧೀಕ್ಷಕ ಗಣೇಶ ಕೆ.ಎಲ್‌., ಸಿಪಿಐ ರಾಮಚಂದ್ರ ನಾಯಕ, ಪಿಎಸ್‌ಐ ರಾಜಕುಮಾರ ಉಕ್ಕಲಿ, ಮಾಂತಪ್ಪ ಕುಂಬಾರ, ನಗರ ಠಾಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.

ಅನಾಮಧೇಯ ಲಿಂಕ್‌ ಯಾರೂ ಬಳಸ ಬೇಡಿ, ಅನಗತ್ಯ ಓಟಿಪಿಗೆ ಪ್ರತಿಕ್ರಿಯೆ ನೀಡಬೇಡಿ.
-ರಾಮಚಂದ್ರ ನಾಯಕ, ಸಿಪಿಐ ಶಿರಸಿ

ಟಾಪ್ ನ್ಯೂಸ್

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

5-sirsi

Sirsi: ಯಾರನ್ನೂ ಯಾವತ್ತೂ ಪ್ಲೀಸ್ ಮಾಡಬೇಡಿ, ಪ್ರೀತಿ ಮಾಡಿ ಸಾಕು: ಹುಕ್ಕೇರಿ ಶ್ರೀ

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.