ಗೌರಿಗಣೇಶ ಹಬ್ಬದ ಪೂಜೆಗೆ ಆನ್‌ಲೈನ್‌ ಮೊರೆ


Team Udayavani, Jul 29, 2020, 2:12 PM IST

ಗೌರಿಗಣೇಶ ಹಬ್ಬದ ಪೂಜೆಗೆ ಆನ್‌ಲೈನ್‌ ಮೊರೆ

ಪಣಜಿ: ಗೋವಾದಲ್ಲಿ ಗೌರಿಗಣೇಶ ಹಬ್ಬವನ್ನು ಪ್ರತಿವರ್ಷ ಅತ್ಯಂತ ಸಂಭ್ರಮ ಮತ್ತು ಸಡಗರದಿಂದ ಆಚರಿಸಲಾಗುತ್ತದೆ. ಮನೆ ಮನೆಯಲ್ಲಿ ಗಣೇಶ ಮೂರ್ತಿಯನ್ನು ಪೂಜಿಸುವ ಪದ್ಧತಿಯಿದ್ದು, ಪೂಜೆಗೆ ನೆರೆಯ ಕರ್ನಾಟಕದಿಂದ ಸಾವಿರಾರು ಪುರೋಹಿತರು ಗೋವಾಕ್ಕೆ ಆಗಮಿಸುತ್ತಿದ್ದರು. ಆದರೆ ಪ್ರಸಕ್ತ ವರ್ಷ ಕೋವಿಡ್ ಭೀತಿಯ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಂದ ಪುರೋಹಿತರನ್ನು ಕರೆಯಿಸುವುದು ಅಸಾಧ್ಯ ಎಂಬಂತಾಗಿದೆ.

ಆನ್‌ಲೈನ್‌ ಮೂಲಕ ಪೂಜಾ ವಿಧಿ-ವಿಧಾನಗಳನ್ನು ನಡೆಸಿಕೊಡುವ ಪದ್ಧತಿ ಈಗಾಗಲೇ ಗೋವಾದಲ್ಲಿ ಆರಂಭಗೊಂಡಿದೆ. ಪ್ರಸಕ್ತ ವರ್ಷ ಗೌರಿಗಣೇಶ ಹಬ್ಬವು ಕೂಡ ಆನ್‌ ಲೈನ್‌ ಮೂಲಕ ನಡೆಸಿಕೊಡುವ ನಿಟ್ಟಿನಲ್ಲಿ ಗೋವಾದ ತಪೋಭೂಮಿ ವೈದಿಕ ಶಿಕ್ಷಣ ಸಂಸ್ಥೆ ಸಿದ್ಧತೆ ಆರಂಭಿಸಿದೆ. ಈಗಾಗಲೇ ವಿವಿಧ ಪೂಜೆಗಳ ಆನ್‌ಲೈನ್‌ ಸೇವೆ ಆರಂಭಿಸಿದೆ.

ಕೋವಿಡ್ ಮಹಾಮಾರಿಯ ಭೀತಿ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷ ಮನೆ ಮನೆಗೆ ಪುರೋಹಿತರು ಆಗಮಿಸುವುದು ಅಸಾಧ್ಯ ಎಂಬಂತಾಗಿದೆ. ನೆರೆಯ ರಾಜ್ಯಗಳಿಂದ ಗೋವಾಕ್ಕೆ ಪುರೋಹಿತರು ಆಗಮಿಸಿದರೆ ಇಲ್ಲಿ 14 ದಿನಗಳ ಕ್ವಾರಂಟೈನ್‌ ಕಡ್ಡಾಯವಾಗಿದ್ದು, ಪೂಜೆಯ ನಂತರ ಮತ್ತೆ ಕರ್ನಾಟಕಕ್ಕೆ ತೆರಳಿದರೆ ಅಲ್ಲಿ ಮತ್ತೆ 14 ದಿನಗಳ ಹೋಂ ಕ್ವಾರಂಟೈನ್‌ ಕಡ್ಡಾಯವಾಗಿದೆ.

ಈ ಎಲ್ಲ ಸಮಸ್ಯೆ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷ ಗೌರಿಗಣೇಶ ಚತುರ್ಥಿಗೆ ಗೋವಾಕ್ಕೆ ಕರ್ನಾಟಕದಿಂದ ಪುರೋಹಿತರು ಆಗಮಿಸದ ಕಾರಣ ಗೋವಾದಲ್ಲಿ ಚೌತಿ ಪೂಜೆ ಹೇಗೆ ಮಾಡುವುದು ಎಂಬ ಸಮಸ್ಯೆಯೂ ಎದುರಾಗಿದೆ. ಆನ್‌ ಲೈನ್‌ ಪೂಜಾ ವಿಧಾನವನ್ನು ಗೋವಾ ತಪೋಭೂಮಿ ಆಗಮಿಸಿದರೂ, ಈ ಪದ್ಧತಿ ಹೆಚ್ಚಿನ ಜನರಿಗೆ ಸಮಾಧಾನವಿಲ್ಲ ತಂದಿಲ್ಲ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.