ಕಟ್ಟಡ ನಿರ್ಮಾಣಕ್ಕೆ ವಿರೋಧ

ಕಟ್ಟಡ ನಿರ್ಮಾಣಕ್ಕೆ ವಿರೋಧ •ಕ್ರೀಡಾಂಗಣದಲ್ಲಿ ಖಾಲಿ ಇರುವ ಸ್ಥಳದಲ್ಲಿ ರೈತ ಸಂಪರ್ಕ ಕೇಂದ್ರ ನಿರ್ಮಿಸಲಿ

Team Udayavani, May 1, 2019, 1:32 PM IST

uk-2..02

ಅಂಕೋಲಾ: ಅನಾದಿ ಕಾಲದಿಂದ ಶಾಲಾ ವಿದ್ಯಾರ್ಥಿಗಳು, ಊರ ನಾಗರಿಕರು, ಯುವಕ ಸಂಘದವರು ಕ್ರೀಡಾ ಚಟುವಟಿಕೆಗಳಿಗೆ ಬಳಸಿಕೊಂಡು ಬಂದಿರುವ ಕ್ರೀಡಾಂಗಣದಲ್ಲಿ ಯಾವುದೇ ಕಟ್ಟಡ ಕಟ್ಟಬಾರದು ಎಂದು ಗೋಕರ್ಣ ಅರ್ಬನ್‌ ಬ್ಯಾಂಕಿನ ನಿರ್ದೇಶಕ ಮಹೇಶ ನಾಯಕ ಹೇಳಿದರು.

ಅವರು ಪ್ರಭಾರ ಉಪ ತಹಶೀಲ್ದಾರ್‌ ಎಸ್‌.ಟಿ ಹರಿಕಂತ್ರ ಅವರಿಗೆ ಮನವಿ ಸಲ್ಲಿಸಿ ಮಾತನಾಡಿ ಮಾದನಗೇರಿ ಹಿ.ಪ್ರಾ ಶಾಲೆ ವಿದ್ಯಾರ್ಥಿಗಳಿಗೆ ಶಾಲೆ ಪ್ರಾರಂಭವಾದಾಗಿನಿಂದ ಇದೊಂದೇ ಕ್ರೀಡಾಂಗಣವಿದ್ದು ಅಂಕೋಲಾ ಮತ್ತು ಕುಮಟಾ ತಾಲೂಕಿನ ಕ್ರೀಡಾಸಕ್ತರು ಈ ಕ್ರೀಡಾಂಗಣದಲ್ಲಿಯೇ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತಾರೆ. ಆಕಸ್ಮಿಕವಾಗಿ ಈ ಕ್ರೀಡಾಂಗಣದಲ್ಲಿಯೇ ರೈತಸಂಪರ್ಕ ಕೇಂದ್ರವನ್ನು ನಿರ್ಮಿಸುವ ಕಾರ್ಯಕ್ಕೆ ಕೃಷಿ ಇಲಾಖೆ ಮುಂದಾಗಿದೆ. ಕ್ರೀಡಾಂಗಣದ ಸ್ಥಳ ಬಿಟ್ಟು ಖಾಲಿ ಇರುವ ಸ್ಥಳದಲ್ಲಿ ರೈತ ಸಂಪರ್ಕ ಕೇಂದ್ರ ನಿರ್ಮಿಸಲಿ ಎಂದರು.

ಸಗಡಗೇರಿ ಗ್ರಾಪಂ ಸದಸ್ಯ ಸತೀಶ ಗೌಡ ಮಾತನಾಡಿ ಸಂಬಂದಪಟ್ಟ ಅಕಾರಿಗಳು ಈ ಕುರಿತು ಗಮನಹರಿಸಿ ಕ್ರೀಡಾಂಗಣವನ್ನು ಉಳಿಸುವ ಕೆಲಸ ಮಾಡಬೇಕಾಗಿದೆ ಎಂದರು. ಸಗಡಗೇರಿ ಗ್ರಾಪಂ ಮಾಜಿ ಉಪಾದ್ಯಕ್ಷ ನಾಗರಾಜ ನಾಯಕ ಮಾತನಾಡಿ ಬಳಲೆ ಮತ್ತು ಮಾದನಗೇರಿಯ ಈ ಕ್ರೀಡಾಂಗಣ ಬಹಳ ಹಳೆಯ ಕ್ರೀಡಾಂಗಣವಾಗಿದ್ದು ಅಧಿಕಾರಿಗಳು ಕ್ರೀಡಾಂಗಣವನ್ನು ಅಭಿವೃದ್ಧಿಪಡಿಸುವ ಕಾರ್ಯಕ್ಕೆ ಮುಂದಾಗಲಿ ಎಂದರು.

ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶ್ರೀಧರ ನಾಯ್ಕ, ಎನ್‌.ಜಿ. ಅಂಬಿಗ, ರಮೇಶ ಲಮಾಣಿ, ಗ್ರಾಮ ಲೆಕ್ಕಾಧಿಕಾರಿ ಸಿ.ಎನ್‌ ಗುನಗಾ, ತೊರ್ಕೆ ಗ್ರಾಪಂ ಸದಸ್ಯ ನಾರಾಯಣ ನಾಯ್ಕ, ಗೋಕರ್ಣ ಅರ್ಬನ್‌ ಬ್ಯಾಂಕ್‌ ನಿರ್ದೇಶಕ ತಿಮ್ಮಣ್ಣ ನಾಯಕ, ಶಾಲಾಭಿವೃದ್ಧಿ ಸಮೀತಿ ಅಧ್ಯಕ್ಷ ರಾಜು ಹರಿಕಂತ್ರ, ಸದಸ್ಯ ಕೇಶವ ಗೌಡ, ಕಿರಣ ಹೊಸಕಟ್ಟಾ, ಗುರು ಗೌಡ, ಸುದಾಕರ ನಾಯ್ಕ ಸೇರಿದಂತೆ ಇನ್ನಿತರರು ಉಪಸ್ಥತರಿದ್ದರು.

ಬಳಲೆ ಗ್ರಾಮದ 240 ಸರ್ವೆ ನಂ ನಲ್ಲಿ ಒಂದು ಎಕರೆ 22 ಗುಂಟೆ ಸ್ಥಳವಿದ್ದು ಇದರಲ್ಲಿ 27 ಗುಂಟೆ ಸರಕಾರ, 16 ಗುಂಟೆ ಕಂದಾಯ ಇಲಾಖೆ 15 ಗುಂಟೆ ಬಿಎಸ್‌ಎನ್‌ಎಲ್ 3 ಗುಂಟೆ 8 ಆಣೆ ರೈತಸಂಪರ್ಕ ಕೇಂದ್ರದ ಹೆಸರಿನಲ್ಲಿದೆ. ಇನ್ನು 239 ಸರ್ವೇ ನಂಬರಿನ ಅದರ ಬದಿಯಲ್ಲಿದ್ದ ಜಮೀನಿನಲ್ಲಿ ಇಂಜನಿಯರ್‌ ಖಾತೆ ಸ್ಟೋರ್‌ ಹೆಸರಿನಲ್ಲಿ ಜಮೀನು ಇದ್ದು ಕ್ರೀಡಾಂಗಣವನ್ನು ಹೊರತುಪಡಿಸಿ ರೈತ ಸಂಪರ್ಕ ಕೇಂದ್ರ ಮತ್ತು ಇತರೆ ಕಟ್ಟಡಗಳನ್ನು ನಿರ್ಮಿಸಲಿ ಎಂದು ಸಾಮಾಜಿಕ ಕಾರ್ಯಕರ್ತ ಸುಭಾಶ ಕಾರೆಬೈಲ್ ಅಧಿಕಾರಿಗಳಿಗೆ ವಿನಂತಿಸಿದರು.

ಟಾಪ್ ನ್ಯೂಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.