ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ವಿರೋಧ


Team Udayavani, Jan 1, 2020, 4:11 PM IST

uk-tdy-1

ಅಂಕೋಲಾ: ತಾಲೂಕಿನ ಅಗಸೂರು ಗ್ರಾಪಂ ವ್ಯಾಪ್ತಿಯಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ವಿರೋಧಿಸಿ ಗ್ರಾಮಸ್ಥರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಅಲ್ಲದೆ, ಅಣೆಕಟ್ಟು ನಿರ್ಮಾಣ ಆಗುವ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಆಗಮಿಸಿ ಸಾರ್ವಜನಿಕರ ಎದುರಿನಲ್ಲಿಯೇ ಕಿಂಡಿ ನಿರ್ಮಾಣದ ವಿವರ ಹಾಗೂ ಅದರಿಂದ ಮುಳುಗಡೆಯಾಗುವ ವ್ಯಾಪ್ತಿ ಪ್ರದೇಶದ ವಿವರನ್ನು ಜ.5 ರೊಳಗೆ ನೀಡಬೇಕು. ಅದರಂತೆ ಸಾರ್ವಜನಿಕರ ಅವಹಾಲನ್ನು ಸ್ವೀಕರಿಸಿ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಅಗಸೂರು, ಅಚವೆ, ಸುಂಕಸಾಳ ಹಾಗೂ ಡೋಂಗ್ರಿ ಗ್ರಾಮಸ್ಥರು ಮತ್ತು ಜನಪತ್ರಿನಿಧಿಗಳು ಆಗ್ರಹಿಸಿದರು.

ಅಗಸೂರು ಗ್ರಾಪಂ ಉಪಾಧ್ಯಕ್ಷ ಯಶವಂತ ತಿಮ್ಮಾ ಗೌಡ ಮಾತನಾಡಿ, ಹೊನ್ನಳ್ಳಿ ಕುಡಿಯುವ ನೀರಿನ ಸಂಗ್ರಹಕ್ಕೋಸ್ಕರ ಕಿಂಡಿ ಅಣೆಕಟ್ಟು ನಿರ್ಮಾಣವಾಗುತ್ತಿದೆ ಎನ್ನುವ ವಿಷಯ ತಿಳಿದುಕೊಂಡಿದ್ದೇವೆ. ಕಳೆದ ಅವಧಿಯಲ್ಲಿ ಬಿದ್ದ ಬಾರಿ ಮಳೆಗೆ ಗಂಗಾವಳಿ ನದಿಯ ಪ್ರವಾಹದಿಂದ ಹೊನ್ನಳ್ಳಿ, ಹೆಗ್ಗಾರ, ಮಕ್ಕಿಗದ್ದೆ, ಹಿಲ್ಲೂರು, ಗುಂಡಬಾಳ ಸೇರಿದಂತೆ ಅನೇಕ ಗ್ರಾಮಗಳಿಗೆ ನೀರು ತುಂಬಿ ಸಂಕಷ್ಟಕ್ಕೆ ಈಡಾಗಿರುವುದು ಎಲ್ಲರಿಗೂ ತಿಳಿದಿರುವ ವಿಷಯವಾಗಿದೆ.  ಸಾರ್ವಜನಿಕರಿಗೆ ಕಿಂಡಿ ಅಣೆಕಟ್ಟಿನ ವಿವರ ನೀಡದೇ, ಏಕಾಏಕಿ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಮುಂದಾದಲ್ಲಿ ಜ.7 ರಂದು ಬೆಳಗ್ಗೆ 11ಕ್ಕೆ ಹೊನ್ನಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ತಹಶೀಲ್ದಾರ್‌ ಪರವಾಗಿ ಶಿರಸ್ತೇದಾರ ಎನ್‌ .ಬಿ. ಗುನಗಾ ಮನವಿ ಸ್ವೀಕರಿಸಿದರು. ಬುದ್ದು ವಾಸು ಗೌಡ, ನಾಗಪ್ಪ ಓಮು ಹರಿಕಂತ್ರ, ಹೊನ್ನಪ್ಪ ಹನುಮಾ ಗೌಡ, ಶ್ರೀನಿವಾಸ ಶೆಟ್ಟಿ, ತಿಮ್ಮಪ್ಪ ನಾರಾಯಣ ಗೌಡ, ಬಾಬು ತಿಮ್ಮಾ ಗೌಡ, ಹನುಮಂತ ಹೊನ್ನಪ್ಪ ಗೌಡ, ಹಾಲಪ್ಪ ಎಲ್‌.ಗೌಡ, ದೊಳ್ಳಾ ಬೈರು ಗೌಡ, ಕೇಶವ ಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.