ಕೊಪ್ಪಳಕರವಾಡಿಯಲ್ಲಿ ಕ್ವಾರಂಟೈನ್‌ ಕೇಂದ್ರಕ್ಕೆ ವಿರೋಧ


Team Udayavani, May 18, 2020, 8:29 AM IST

kopplakaravadi

ಕುಮಟಾ: ಜನವಸತಿ ಪ್ರದೇಶವಾದ ಪಟ್ಟಣದ ಕೊಪ್ಪಳಕರವಾಡಿಯ ದೇವರಾಜ ಅರಸು ಮೆಟ್ರಿಕ್‌ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಕ್ವಾರಂಟೈನ್‌ ಕೇಂದ್ರ ತೆರೆದಿರುವುದು ಸ್ಥಳೀಯರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.  ಕೊರೊನಾ ಹರಡುವುದನ್ನು ತಡೆಯಲು ಲಾಕ್‌ಡೌನ್‌ ಜಾರಿ ಮಾಡಲಾಗಿದೆ. ಪರ ಜಿಲ್ಲೆ ಅಥವಾ ರಾಜ್ಯಗಳಿಂದ ಆಗಮಿಸುವವರು 14 ದಿನ ಕ್ವಾರಂಟೈನ್‌ನಲ್ಲಿರುವುದು  ಕಡ್ಡಾಯವಾಗಿದೆ.

ಅದರಂತೆ ತಾಲೂಕು ಆಡಳಿತ ಸರ್ಕಾರಿ  ಕಟ್ಟಡಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳ ಕಟ್ಟಡಗಳನ್ನು ಕ್ವಾರಂಟೈನ್‌ ಕೇಂದ್ರವನ್ನಾಗಿಸಿದೆ. ಅದರಂತೆ ಪಟ್ಟಣದ ಕೊಪ್ಪಳಕರವಾಡಿಯ ದೇವರಾಜ ಅರಸು ಮೆಟ್ರಿಕ್‌ ಪೂರ್ವ ಬಾಲಕಿಯರ ವಸತಿ  ನಿಲಯದಲ್ಲಿ ತೆರೆಯಲಾದ  ಕ್ವಾರಂಟೈನ್‌ ಕೇಂದ್ರಕ್ಕೆ ಸ್ಥಳೀಯರ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಕೊಪ್ಪಳಕರವಾಡಿಯ ವಸತಿ ನಿಲಯವು ಜನವಸತಿ ಪ್ರದೇಶದಲ್ಲಿದೆ.

ಸರಿ ಸುಮಾರು 500 ಮನೆಗಳಿವೆ. 2 ಸಾವಿರಕ್ಕೂ ಅಧಿಕ  ಜನಸಂಖ್ಯೆಯಿದೆ. ಇಂಥ ಪ್ರದೇಶದಲ್ಲಿ ಕ್ವಾರಂಟೈನ್‌ ಕೇಂದ್ರ ಸ್ಥಾಪಿಸುವ ಮೊದಲು ಸ್ಥಳೀಯರ ಅಭಿಪ್ರಾಯ ಕೇಳಲಿಲ್ಲ. ಈ ಭಾಗದಲ್ಲಿ ಬಹುತೇಕರು ಬಡ ಮತ್ತು ಹಿಂದುಳಿದ ವರ್ಗದವರಾಗಿದ್ದಾರೆ. ದಿನನಿತ್ಯ ದುಡಿದು ಜೀವನ ಸಾಗಿಸುವ ಈ ಭಾಗದ ಜನರು ಇತ್ತೀಚೆಗಷ್ಟೆ  ಕೆಲಸಕ್ಕೆ ಹೋಗಲು ಆರಂಭಿಸಿದ್ದಾರೆ. ಕ್ವಾರಂಟೈನ್‌ ಕೇಂದ್ರದಲ್ಲಿರುವವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡರೆ, ಸ್ಥಳೀಯರಲ್ಲಿ ಆತಂಕ ಉಂಟಾಗುತ್ತದೆ.

ಅಲ್ಲದೇ ಈ ಭಾಗವನ್ನು ಸೀಲ್‌ಡೌನ್‌ ಮಾಡುವುದರಿಂದ ಸ್ಥಳೀಯರು ಕೆಲಸಕ್ಕೆ  ಹೋಗಲಾಗದೇ ತೀವ್ರ ಸಂಕಷ್ಟಕ್ಕೊಳಗಾಗುತ್ತಾರೆ. ಹಾಗಾಗಿ ಕ್ವಾರಂಟೈನ್‌ ಕೇಂದ್ರವನ್ನು ಗ್ರಾಮೀಣ ಭಾಗದಲ್ಲಿ ಅಥವಾ ಜನವಸತಿ ಪ್ರದೇಶದಿಂದ ದೂರದಲ್ಲಿ ಸ್ಥಾಪಿಸುವುದು ಉತ್ತಮ ಎಂಬ ಅಭಿಪ್ರಾಯವನ್ನು ಕೊಪ್ಪಳಕರವಾಡಿಯ  ಸ್ಥಳೀಯರಾದ ರಾಜು ನಾಯ್ಕ ಸೇರಿದಂತೆ ಇತರರು ವ್ಯಕ್ತಪಡಿಸಿದರು. ಕ್ವಾರಂಟೈನ್‌ ಕೇಂದ್ರವನ್ನು ಶೀಘ್ರದಲ್ಲೇ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.