ಶಿರಸಿ: ಭಾರಿ ಮಳೆಗೆ ಶಾಲಾ-ಕಾಲೇಜುಗಳಿಗೆ ರಜೆ; ಕೊನೇ ಕ್ಷಣದ ಆದೇಶಕ್ಕೆ ಆಕ್ರೋಶ
Team Udayavani, Jul 5, 2022, 9:50 AM IST
ಶಿರಸಿ: ಭಾರಿ ಮಳೆ ಇರುವ ಕಾರಣ ಜಿಲ್ಲಾಡಳಿತ ಮಂಗಳವಾರ ಜೂ.5 ರಂದು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.
ಆದರೆ, ಶಾಲೆ ಆರಂಭವಾಗುವ ಕೇವಲ ಅರ್ಧ ಗಂಟೆ ಮೊದಲು ಆದೇಶ ನೀಡಿದ್ದು, ಮಕ್ಕಳು -ಪಾಲಕರು ಹಾಗೂ ಸ್ವತಃ ಶಿಕ್ಷಣ ಇಲಾಖೆಯಲ್ಲಿ ಗೊಂದಲ ಸೃಷ್ಟಿಸಿದೆ.
ಹವಾಮಾನ ಇಲಾಖೆ ಇಷ್ಟೊಂದು ಕ್ರಿಯಾಶೀಲ ಇದ್ದಾಗಲೂ ತುರ್ತು ರಜೆ ಘೋಷಣೆ ಮಾಡುವ ಆದೇಶ ಕನಿಷ್ಠ 3-4 ಗಂಟೆ ಮೊದಲಾದರೂ ನೀಡಬೇಕು. ಮಕ್ಕಳು ಶಾಲೆಗೆ ಹೋದ ಬಳಿಕ ಆದೇಶ ಬಂದರೆ ಕಷ್ಟ ಎಂಬುದು ದೂರಾಗಿದೆ.
ಎಷ್ಟೋ ಹಳ್ಳಿಗಳಿಂದ ಬೆಳಿಗ್ಗೆ 7ರ ಹಾಲ್ಟಿಂಗ್ ಬಸ್ಸಿಗೆ ಶಾಲೆಗೆ ಹೋದವರಿಗೆ ಅತಂತ್ರ ಆಗಿದ್ದು, ಅವರು ಮನೆಗೆ ವಾಪಸ್ ಹೋಗಲು ಸಂಜೆ 5 ಗಂಟೆಗೆ ಬಸ್ ಇರುವುದರಿಂದ ಕಷ್ಟವಾಗಿದೆ. ಮಧ್ಯಾಹ್ನ ಬಿಸಿಯೂಟದ ಸಮಸ್ಯೆ ಕೂಡ ಆಗುತ್ತದೆ. ಈ ಹಿನ್ನಲೆಯಲ್ಲಿ ಸಾಕಷ್ಟು ಮುಂಚಿತವಾಗಿ ಮಾಹಿತಿ ನೀಡಬೇಕು ಎಂಬುದು ಪಾಲಕರ ಹಾಗೂ ಶಿಕ್ಷಣ ಪ್ರೇಮಿಗಳ ಆಗ್ರಹವಾಗಿದೆ. ಮಕ್ಕಳ ವಿಚಾರದಲ್ಲಿ ವಿಳಂಬದ ಆದೇಶ ಆಗಬಾರದು ಎಂಬುದು ಇವರುಗಳ ಹಕ್ಕೊತ್ತಾಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?