ಶಿರಸಿ: ಭಾರಿ ಮಳೆಗೆ ಶಾಲಾ-ಕಾಲೇಜುಗಳಿಗೆ ರಜೆ; ಕೊನೇ‌ ಕ್ಷಣದ ಆದೇಶಕ್ಕೆ ಆಕ್ರೋಶ


Team Udayavani, Jul 5, 2022, 9:50 AM IST

1

ಶಿರಸಿ: ಭಾರಿ ಮಳೆ ಇರುವ ಕಾರಣ ಜಿಲ್ಲಾಡಳಿತ ಮಂಗಳವಾರ  ಜೂ.5 ರಂದು ರಜೆ ಘೋಷಣೆ‌ ಮಾಡಿ ಆದೇಶ ಹೊರಡಿಸಿದೆ.

ಆದರೆ, ಶಾಲೆ‌ ಆರಂಭವಾಗುವ ಕೇವಲ ಅರ್ಧ ಗಂಟೆ‌ ಮೊದಲು ಆದೇಶ ನೀಡಿದ್ದು, ಮಕ್ಕಳು -ಪಾಲಕರು ಹಾಗೂ ಸ್ವತಃ ಶಿಕ್ಷಣ ಇಲಾಖೆಯಲ್ಲಿ ಗೊಂದಲ‌ ಸೃಷ್ಟಿಸಿದೆ.

ಹವಾಮಾನ ಇಲಾಖೆ ಇಷ್ಟೊಂದು ಕ್ರಿಯಾಶೀಲ ಇದ್ದಾಗಲೂ ತುರ್ತು ರಜೆ ಘೋಷಣೆ‌ ಮಾಡುವ ಆದೇಶ ಕನಿಷ್ಠ 3-4 ಗಂಟೆ ಮೊದಲಾದರೂ ನೀಡಬೇಕು. ಮಕ್ಕಳು ಶಾಲೆಗೆ ಹೋದ ಬಳಿಕ ಆದೇಶ ಬಂದರೆ ಕಷ್ಟ ಎಂಬುದು ದೂರಾಗಿದೆ.

ಎಷ್ಟೋ ಹಳ್ಳಿಗಳಿಂದ ಬೆಳಿಗ್ಗೆ 7ರ ಹಾಲ್ಟಿಂಗ್ ಬಸ್ಸಿಗೆ ಶಾಲೆಗೆ ಹೋದವರಿಗೆ ಅತಂತ್ರ ಆಗಿದ್ದು, ಅವರು ಮನೆಗೆ ವಾಪಸ್‌ ಹೋಗಲು ಸಂಜೆ 5 ಗಂಟೆಗೆ ಬಸ್ ಇರುವುದರಿಂದ ಕಷ್ಟವಾಗಿದೆ. ಮಧ್ಯಾಹ್ನ ಬಿಸಿಯೂಟದ ಸಮಸ್ಯೆ ಕೂಡ ಆಗುತ್ತದೆ. ಈ ಹಿನ್ನಲೆಯಲ್ಲಿ ಸಾಕಷ್ಟು‌ ಮುಂಚಿತವಾಗಿ ಮಾಹಿತಿ‌ ನೀಡಬೇಕು ಎಂಬುದು‌ ಪಾಲಕರ ಹಾಗೂ ಶಿಕ್ಷಣ ಪ್ರೇಮಿಗಳ ಆಗ್ರಹವಾಗಿದೆ. ಮಕ್ಕಳ ವಿಚಾರದಲ್ಲಿ ವಿಳಂಬದ ಆದೇಶ‌ ಆಗಬಾರದು ಎಂಬುದು ಇವರುಗಳ ಹಕ್ಕೊತ್ತಾಯವಾಗಿದೆ.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.