ಕಾರ್ಮಿಕ ಸಚಿವರ ಮನೆಗೆ ಮುತ್ತಿಗೆ


Team Udayavani, Mar 18, 2021, 2:14 PM IST

ಕಾರ್ಮಿಕ ಸಚಿವರ ಮನೆಗೆ ಮುತ್ತಿಗೆ

ಕಾರವಾರ: ಹೊರ ಗುತ್ತಿಗೆ ಕಾರ್ಮಿಕರಿಗೆ ಎಸ್ಮಾ ಕಾಯ್ದೆ ಹೇರಲು ಮೆಡಿಕಲ್‌ ಕಾಲೇಜು ಆಡಳಿತ ಮಂಡಳಿ ಮುಂದಾಗಿದೆ. ಕಾರ್ಮಿಕರಿಗೆ ಶರತ್ತು ಪತ್ರಕ್ಕೆ ಸಹಿ ಹಾಕಲು ಅರ್ಜಿ ಸಿದ್ಧಪಡಿಸಿದ್ದು, ಯಾವುದೇ ಪ್ರತಿಭಟನೆ ಮಾಡುವಂತಿಲ್ಲ. ಪಿಎಫ್‌, ಇಎಸ್‌ಐ ಕೇಳಬಾರದು ಎಂದುಪ್ರತಿಜ್ಞಾ ಪತ್ರಕ್ಕೆ ಸಹಿ ಹಾಕಲು ಒತ್ತಾಯಿಸಲಾಗುತ್ತಿದೆ. ಇದು ಅನ್ಯಾಯದ ಪರಮಾವಧಿ ಎಂದು ಹೊರಗುತ್ತಿಗೆ ನೌಕರರಸಂಘದ ಅಧ್ಯಕ್ಷ ವಿಲ್ಸನ್‌ ಬೈತಕೋಲ್‌ ಆರೋಪಿಸಿದರು.

ಆಸ್ಪತ್ರೆ ಹೊರಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳ ಜೊತೆ ಬುಧವಾರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಮಾಡಿದ ಅವರು, ದಶಕಗಳ ಕಾಲ ಕಾರ್ಮಿಕರಾಗಿದುಡಿದವರು ಸಾಯುವಂತಹ ವಾತಾವರಣವನ್ನುಮೆಡಿಕಲ್‌ ಕಾಲೇಜು ಆಡಳಿತ ನಡೆಸುವವರು ಸೃಷ್ಟಿಸುತ್ತಿದ್ದಾರೆ. ಕಾರ್ಮಿಕ ಸಚಿವರು, ಶಾಸಕರು,ಮೆಡಿಕಲ್‌ ಕಾಲೇಜು ಆಡಳಿತ ಸರ್ವಾಧಿಕಾರಿ ಧೋರಣೆ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಇಲ್ಲವಾದದಲ್ಲಿ ನಾವು ಸಚಿವರ ಮನೆಯ ಎದುರು ಧರಣಿ ಮಾಡಬೇಕಾಗುತ್ತದೆ ಎಂದು ವಿಲ್ಸನ್‌ ಎಚ್ಚರಿಸಿದರು.

ಕಾರ್ಮಿಕ ಇಲಾಖೆ ನಿಯಮದ ವಿರುದ್ಧ ನಿಯಮ ಬಾಹಿರ ಶರತ್ತು ಪತ್ರವನ್ನು ಮೆಡಿಕಲ್‌ ಕಾಲೇಜು ಹೊರಗುತ್ತಿಗೆ ಪಡೆದ ಏಜೆನ್ಸಿ ರೂಪಿಸಿದ್ದು, ಇದಕ್ಕೆ ಕಾಲೇಜುಆಡಳಿತ ಮಂಡಳಿಯ ಕುಮ್ಮಕ್ಕು ಇದೆ. ಇದನ್ನು ನಾವು ಕಾರ್ಮಿಕ ಅಧಿಕಾರಿ, ಜಿಲ್ಲಾಧಿಕಾರಿಗಳ ಗಮನಕ್ಕೆತಂದಿದ್ದೇವೆ. ನಿಯಮ ಬಾಹಿರ ಶರತ್ತು ಸಿಡಿಲಿಸದಿದ್ದರೆಹೋರಾಟ ಮುಂದುವರಿಯಲಿದೆ. ಜನಪ್ರತಿನಿಧಿಗಳುಈಗಲಾದರೂ ಮಹಿಳಾ ಕಾರ್ಮಿಕರ ಪರ ನಿಲ್ಲದಿದ್ದರೆ,ನಮ್ಮ ಹೋರಾಟ ಭಿನ್ನ ಹಾದಿ ಹಿಡಿಯಲಿದೆ. ಸರ್ಕಾರಕ್ಕಿಂತ,ಕಾರ್ಮಿಕ ಇಲಾಖೆಗಿಂತ ಹೊರ ಗುತ್ತಿಗೆ ಏಜೆನ್ಸಿ ಪ್ರಬಲವೇ ಎಂದು ಕಾರ್ಮಿಕ ಸಚಿವರು ಹೇಳಬೇಕು. ಅವರುಕಾರ್ಮಿಕರ ಗೋಳು ಕೇಳದಿದ್ದರೆ ಹೇಗೆ ಎಂದೂಫರ್ನಾಂಡೀಸ್‌ ಪ್ರಶ್ನಿಸಿದರು.

ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಈ ಎಲ್ಲಾ ಬೆಳವಣಿಗೆ ಗಮನಿಸುತ್ತಿದ್ದಾರೆ. ಗುರುವಾರ ಮೆಡಿಕಲ್‌ ಕಾಲೇಜು ಹಾಗೂ ಹೊರ ಗುತ್ತಿಗೆ ಕಾರ್ಮಿಕರ ಸಭೆ ಕರೆದಿದ್ದಾರೆ. ಅಲ್ಲಿ ಪರಿಹಾರ ಸಿಗುವ ವಿಶ್ವಾಸವಿದೆ. ನಾಳಿನ ನಿರ್ಣಯ ನೋಡಿ ನಾವು ಹೋರಾಟ ರೂಪಿಸಲಿದ್ದೇವೆ. ಪರಿಹಾರ ಸಿಕ್ಕರೆ, ಬೇಡಿಕೆ ಈಡೇರಿದರೆ ಕರ್ತವ್ಯಕ್ಕೆಹಾಜರಾಗುವೆವು. ಆದರೆ ಕಿರುಕುಳ ನಿಲ್ಲಬೇಕು.ಕಾರ್ಮಿಕರಿಗೆ ಸಿಗಬೇಕಾದ ನ್ಯಾಯಯುತ ವೇತನ,ಹಕ್ಕುಗಳು ಸಿಕ್ಕರೆ ಸಾಕು. ನಾವು ನ್ಯಾಯದ ದಾರಿಯಲ್ಲಿ ಹಕ್ಕು ಕೇಳುತ್ತಿದ್ದೇವೆ ಎಂದು ವಿಲ್ಸನ್‌ ಹೇಳಿದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.