ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ


Team Udayavani, Mar 27, 2024, 6:10 PM IST

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಉದಯವಾಣಿ ಸಮಾಚಾರ
ಹೊನ್ನಾವರ: ಲೋಕಪ್ರಸಿದ್ಧ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಶ್ರೀ ಸುಭುದೇಂದ್ರ ತೀರ್ಥ ಸ್ವಾಮಿಗಳು ಉತ್ತರ ಕನ್ನಡ ಜಿಲ್ಲೆಗೆ ಪ್ರಥಮ ಬಾರಿ ಆಗಮಿಸಿ ಶ್ರೀಕ್ಷೇತ್ರ ಸುಬ್ರಹ್ಮಣ್ಯದಲ್ಲಿ ವಾಸ್ತವ್ಯ ಹೂಡಿದ್ದರು. ನಂತರ ಮುರ್ಡೇಶ್ವರಕ್ಕೂ ಭೇಟಿ ನೀಡಿ ಮುರ್ಡೇಶ್ವರನ ದರ್ಶನ ಪಡೆದರು.

ಎಸ್‌ಆರ್‌ಎಲ್‌ ಸಾರಿಗೆ ಸಂಸ್ಥೆ ಮಾಲಕ ವೆಂಕಟ್ರಮಣ ಹೆಗಡೆ ಮತ್ತು ಕರಿಕಾನ ಪರಮೇಶ್ವರಿ ದೇವಾಲಯದ ಮುಖ್ಯ ಅರ್ಚಕ ಸುಬ್ರಹ್ಮಣ್ಯ ಭಟ್‌ ಮತ್ತು ಗಣ್ಯರ ಸ್ವಾಗತ ಸಮಿತಿ ಬಾಳೆಗದ್ದೆಯಿಂದ ಮೆರವಣಿಗೆಯಲ್ಲಿ ಮಯೂರ ಮಂಟಪಕ್ಕೆ ಕರೆದೊಯ್ಯಿತು. ಸ್ಥಳೀಯ ಸುಗ್ಗಿ ಕಲಾವಿದರು, ವಾದ್ಯ ವೃಂದದವರು ಮೆರವಣಿಗೆ ಚಂದಗೊಳಿಸಿದ್ದರು. ಸರಳ ವ್ಯಕ್ತಿತ್ವದ ಶ್ರೀಗಳು ತಮ್ಮ ಆರಾಧ್ಯದೇವರ ಸಹಿತ ದೇವಸ್ಥಾನದಲ್ಲಿಯೇ ಬಿಡಾರ ಹೂಡಿದ್ದರು.

ಪೂಜೆ ನಂತರ ಸಹಸ್ರಾರು ಭಕ್ತರಿಗೆ ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಪಾದುಕೆ ಮತ್ತು ಅವರ ಪೂಜಾ ದೇವರುಗಳ ದರ್ಶನ ಮಾಡಿಸಿದರು. ಎಲ್ಲರಿಗೂ ಸ್ವಹಸ್ತದಿಂದ ಮಂತ್ರಾಕ್ಷತೆ ನೀಡಿದರು. ಭಕ್ತರಿಗೆ ಪ್ರಾರ್ಥನೆಯೊಂದಿಗೆ ಆಶೀರ್ವದಿಸಿದರು. ಮಂತ್ರಾಲಯ ಪದ್ಧತಿಯಂತೆ ಸುಬ್ರಹ್ಮಣ್ಯ ದೇವಾಲಯ ಸೇವಾ ಸಮೀತಿಯವರು ವ್ಯವಸ್ಥೆ ಮಾಡಿದ್ದರು. ಆಧ್ಯಾತ್ಮಿಕ ಪ್ರವಚನ
ನಡೆಯಿತು. ಶ್ರೀಗಳಿಗೆ ಸೇವಾ ಸಮೀತಿ ಅರ್ಪಿಸಿದ ಲಕ್ಷ ರೂ. ಗಳನ್ನು ಮಂತ್ರಾಲಯದ ಪ್ರಸಾದವಾಗಿ 10 ಸಾವಿರ ರೂ. ಸೇರಿಸಿ ಒಟ್ಟೂ ಮೊತ್ತವನ್ನು ದೇವಸ್ಥಾನಕ್ಕೆ ಬಳಸಿಕೊಳ್ಳಲು ಶ್ರೀಗಳು ಮರಳಿ ಒಪ್ಪಿಸಿದರು.

ನಂತರ ಶ್ರೀಗಳು ಮುರ್ಡೇಶ್ವರದ ಟ್ರಸ್ಟಿಗಳಾದ ಸತೀಶ ಶೆಟ್ಟಿ ಅವರ ವಿನಂತಿಯಂತೆ ಮುರ್ಡೇಶ್ವರದಲ್ಲಿ ನಡೆದ ಅಭಿವೃದ್ಧಿ
ಕಾರ್ಯಗಳನ್ನು ಕಂಡು ಸಂತೋಷಪಟ್ಟರು. ಸುಬ್ರಹ್ಮಣ್ಯ ಮತ್ತು ಮುಡೇìಶ್ವರ ದೇವರಿಗೆ  ಶ್ರೀಗಳು ಪೂಜೆ ಸಲ್ಲಿಸಿದರು. ಮಂತ್ರಾಲಯ ಮಹಿಮೆಯಂತೆ ಸುಭುದೇಂದ್ರ ತೀರ್ಥರ ಆಗಮನ, ಆಶೀರ್ವಾದ ಈ ಭಾಗದಲ್ಲಿ ಸಂಚಲನ ಮೂಡಿಸಿದೆ. ಶ್ರೀಗಳ ಕಾರ್ಯಕ್ರಮದ ವ್ಯವಸ್ಥೆ ಮಾಡಿದ ವೆಂಕಟ್ರಮಣ ಹೆಗಡೆ ಮಂತ್ರಾಲಯದ ಭಕ್ತರ ಅಭಿನಂದನೆಗೆ ಪಾತ್ರರಾದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shirur landslide; Green signal for National highway traffic in three or four days?

Shirur landslide; ರಾ.ಹೆದ್ದಾರಿ ಸಂಚಾರಕ್ಕೆ ಮೂರ್ನಾಲ್ಕು ದಿನಗಳಲ್ಲಿ ಗ್ರೀನ್ ಸಿಗ್ನಲ್ ?

Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ

Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ

1-ccc-aa

Shiruru hill collapse; 10 ದಿನದಿಂದ ಇಲ್ಲೇ ಇದ್ದೇನೆ : ಟೀಕೆಗಳಿಗೆ ಶಾಸಕ ಸೈಲ್‌ ಬೇಸರ

1–eewr-aa-aa

Shiruru hill collapse; ಮಣ್ಣು ತೆಗೆಯುವ ಕಾರ್ಯಾಚರಣೆ ವೇಳೆ ಸಿಕ್ಕ ಹೋಟೆಲ್ ಅವಶೇಷಗಳು

1–eewr-aa

Shiruru hill collapse; ನದಿಯ ನಾಲ್ಕು ಕಡೆ ಅವಶೇಷಗಳು ಬೆಳಕಿಗೆ:ಇಂದ್ರಬಾಲನ್‌ ನಂಬಿಯಾರ್

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.