ಮಹದಾಯಿ ಪ್ರಶ್ನೆಗೆ ಉತ್ತರಿಸಲು ಪರ್ರಿಕರ್ ನಕಾರ
Team Udayavani, Dec 25, 2017, 6:50 AM IST
ಕುಮಟಾ: ಗೋವಾ ಮುಖ್ಯಮಂತ್ರಿ ಮನೋಹರ ಪರ್ರಿಕರ್ ಮಹಾದಾಯಿ ಸಮಸ್ಯೆ ಕುರಿತು ಉತ್ತರಿಸಲು ನಿರಾಕರಿಸಿದರು. ಬಿಜೆಪಿ ಕಾರ್ಯಾಲಯಕ್ಕೆ ಭಾನುವಾರ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಗೋವಾದ ಬ್ಯಾಂಬೊಲಿನ್ ಆಸ್ಪತ್ರೆಯಲ್ಲಿ ಹೊರ ರಾಜ್ಯದ ರೋಗಿಗಳಿಗೆ ಶುಲ್ಕ ತೆಗೆದುಕೊಳ್ಳುವ ಬಗ್ಗೆ ಯಾವುದೇ ತುರ್ತು ಚಿಕಿತ್ಸೆಗಳಿಗೆ ಶುಲ್ಕ ವಿಧಿಸಲಾಗುವುದಿಲ್ಲ. ವಿಚಾರಣೆ ನಡೆಸಿ ಸಂದರ್ಶನ ಪಡೆಯುವ ರೋಗಿಗಳಿಗೆ ಶೇ.20 ಮಾತ್ರ ಶುಲ್ಕ ಪಡೆಯಲಾಗುವುದು. ಸ್ಥಳೀಯ ರೋಗಿಗಳಿಗೆ ಹೆಚ್ಚಿನ ಅವಕಾಶಗಳು ಲಭ್ಯವಾಗಲಿ ಎಂಬ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದರು. ಬೈನಾ ನಿರಾಶ್ರಿತರ ಪುನರ್ವಸತಿ ಕುರಿತಾಗಿಯೂ ಪರ್ರಿಕರ್ ಈಗಲೇ ಸ್ಪಷ್ಟ ಉತ್ತರ ನೀಡಲು ಸಾಧ್ಯವಿಲ್ಲ ಎಂದು ಹೆಚ್ಚಿನ ಮಾತಿಗೆ ತೆರೆಯೆಳೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ