ಹವಾಮಾನ ವೈಪರೀತ್ಯ ಕೃಷಿಗೆ ತೊಂದರೆ


Team Udayavani, Jan 23, 2021, 6:53 PM IST

havamana-vaiparithya

ಶಿರಸಿ: ಹವಾಮಾನ ವೈಪರೀತ್ಯ ತಾಳಿಕೊಂಡು ತಳಿ ಸಂರಕ್ಷಿಸಿ ಬೆಳೆಸಬೇಕಾಗಿದೆ ಎಂದು ತೋಟಗಾರಿಕಾ ವಿವಿ ವಿಸ್ತರಣಾ ನಿರ್ದೇಶಕ ವಿ.ಎಸ್‌. ಕೋಟೆಕಾಲ ಹೇಳಿದರು.

ಅವರು ತೋಟಗಾರಿಕಾ ಮಹಾವಿದ್ಯಾಲಯ, ತೋಟಗಾರಿಕಾ ಇಲಾಖೆ, ಸಂಬಾರ ಪದಾರ್ಥ ಅಭಿವೃದ್ಧಿ ಮಂಡಳಿ, ಟಿಎಂಎಸ್‌ ಶಿರಸಿ ಏರ್ಪಡಿಸಿದ ಹವಾಮಾನ ವೈಪರಿತ್ಯದಲ್ಲಿ ಬೇಸಾಯ ಸವಾಲುಗಳು ಹಾಗೂ ಪರಿಹಾರಗಳ ಕುರಿತು ಹಮ್ಮಿಕೊಂಡ ಕಾರ್ಯಾಗಾರದಲ್ಲಿ ಮಾತನಾಡಿದರು. ಹವಾಮಾನ ವೈಪರೀತ್ಯವೇ ಕೃಷಿಗೆ ತೊಂದರೆಯಾಗಿದೆ. ಇದಕ್ಕೆ ಔದ್ಯೋಗಿಕ ಕ್ರಾಂತಿ ಕಾರಣವಾಗಿದೆ. ವಿಜ್ಞಾನಿಗಳು ತಳಿ ಸಂಶೋಧನೆ ಜೊತೆಗೆ ಹವಾಮಾನ ವೈಪರೀತ್ಯ ತಡೆದುಕೊಳ್ಳುವ ಔಷಧ ತಯಾರಿಸಬೇಕು ಎಂದರು.

ಎಲ್ಲ ಕಡೆ ಹವಾಮಾನ ವೈಪರೀತ್ಯದಿಂದ ಸಮಸ್ಯೆ ಆಗಿದೆ. ಅತಿ ಮಳೆ, ಬರಗಾಲ, ಆಳಿಕಲ್ಲು ಮಳೆ, ಅತಿ ಉಷ್ಣಾಂಶ, ಚಳಿ ಕಾಣುತ್ತದೆ. ಆದರೆ ರೈತರಿಗೆ ದಿಕ್ಕು ತೋಚದಂತಾಗಿದೆ ಎಂದರು.

ಇದನ್ನೂ ಓದಿ:ಧರ್ಮಸ್ಥಳ ಗ್ರಾಮಾಭಿವೃದ್ಧಿ ಜನಸೇವಾ ಯೋಜನೆ

ಹುಬ್ಬಳ್ಳಿ ಸಂಬಾರ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಚಿದಾನಂದಪ್ಪ, ಕಾಳುಮೆಣಸಿನ ಕಷ್ಟದ ಸವಾಲುಗಳನ್ನು ಎದುರಿಸಲು ಸಕಾಲಕ್ಕೆ ಚಿಕಿತ್ಸೆ ಮಾಡಬೇಕು ಎಂದರು. ಸಂಶೋಧನಾ ವಿಭಾಗದ ಡಿ.ಆರ್‌. ಪಾಟೀಲ, ಡೀನ್‌ ಎನ್‌.ಕೆ. ಹೆಗಡೆ, ಡಾ| ಮಂಜು ಎಂ.ಜೆ, ಶಾಂತಪ್ಪ, ಕಿಶೋರ ಹೆಗಡೆ ಇತರರು ಇದ್ದರು.

ಸುಧೀಶ ಕುಲಕರ್ಣಿ ಸ್ವಾಗತಿಸಿದರು. ಶಿವಾನಂದ ಹೊಂಗಲ್ಲ ನಿರ್ವಹಿಸಿದರು. ವಿಶ್ವೇಶ್ವರ ಹೆಗಡೆ ಕೋಟೆಮನೆ, ವಿ.ಎಂ. ಹೆಗಡೆ, ಸದಾನಂದ ಬೆಂಗಳೂರು, ರಮಾಕಾಂತ ಹೆಗಡೆ, ಗಣಪತಿ ಹೆಗಡೆ, ವಿಶ್ವನಾಥ ಹೆಗಡೆ ಇತರರು ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದರು. ತೋಟಗಾರಿಕಾ ಸಂಶೋಧನೆಗಳು ರೈತರಿಗೆ ತಲುಪಬೇಕು ಎಂದು ವಿಸ್ತರಣಾಧಿಕಾರಿ ಕೋಟೆಕಾಲ ಹೇಳಿದರು. ತೋಟಗರಿಕಾ ಮಹಾವಿದ್ಯಾಲಯಕೆ ಭೂಮಿ ಕೊರತೆ ಇದೆ. ಭೂಮಿ ಸಿಕ್ಕರೆ ಇನ್ನಷ್ಟು ಸಂಶೋಧನೆಗೆ ಅನುಕೂಲ ಆಗುತ್ತದೆ ಎಂದು ಡೀನ್‌ ಡಾ| ಎನ್‌.ಕೆ. ಹೆಗಡೆ ಹೇಳಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ವಾಪಸ್ಸಾಗುತ್ತಿರುವ ವಾಹನ ಸವಾರರು

Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.