![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಕ್ವಾರೆಂಟೈನ್ ಕೇಂದ್ರದಲ್ಲಿ ಮೂಲ ಸೌಕರ್ಯ ಒದಗಿಸಿ
Team Udayavani, May 23, 2020, 5:25 PM IST
![ಕ್ವಾರೆಂಟೈನ್ ಕೇಂದ್ರದಲ್ಲಿ ಮೂಲ ಸೌಕರ್ಯ ಒದಗಿಸಿ](https://www.udayavani.com/wp-content/uploads/2020/05/Uk-tdy-2-11-620x372.jpg)
ದಾಂಡೇಲಿ: ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಬಂದವರನ್ನು ಕ್ವಾರೆಂಟೈನ್ ಇಡುತ್ತಿರುವ ನಗರದ ಅಂಬೇವಾಡಿ ಮೊರಾರ್ಜಿ ವಸತಿ ಶಾಲೆಯಲ್ಲಿ ಮೂಲ ಸೌಕರ್ಯ ಒದಗಿಸುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ತಂಗಳ ತಾಲೂಕಾಡಳಿತ ಮತ್ತು ನಗರಾಡಳಿತವನ್ನು ಆಗ್ರಹಿಸಿದ್ದಾರೆ.
ಸರಿಯಾದ ಮತ್ತು ಗುಣಮಟ್ಟದ ಊಟೋಪಚಾರ ದೊರೆಯುತ್ತಿಲ್ಲ. ಶುದ್ಧ ಕುಡಿಯುವ ನೀರಿಲ್ಲ. ಶೌಚಾಲಯ, ಸ್ನಾನಗೃಹಗಳಿಲ್ಲದೇ ಸ್ವಚ್ಛತೆ ಇಲ್ಲದಿರುವುದು ಕಂಡುಬಂದಿದೆ. ಕ್ವಾರೆಂಟೈನ್ನಲ್ಲಿರುವವರಿಗೆ ಟೂತ್ ಬ್ರೆಶ್, ಪೇಸ್ಟ್, ಸಾಬೂನು ಸಿಗುತ್ತಿಲ್ಲ. ಬಹಳಷ್ಟು ಜನ ಉಟ್ಟ ಬಟ್ಟೆಯಿಂದಲೆ ಬಂದಿರುವುದರಿಂದ ಅವರಿಗೆಲ್ಲ ಅವರವರ ಮನೆಯಿಂದ ಬಟ್ಟೆ ತಂದುಕೊಡುವ ವ್ಯವಸ್ಥೆಯಾಗಬೇಕಾಗಿದೆ. ಬಕೆಟ್, ನೀರಿನ ಮಗ್ಗಳನ್ನು ಹೊಂದಿಸಿಕೊಡಬೇಕಾಗಿದೆ. ಕ್ವಾರೆಂಟೈನ್ ಕೇಂದ್ರದಲ್ಲಿರುವವರನ್ನು ಸರಿಯಾಗಿ ನೋಡಿಕೊಳ್ಳದೆ ಮತ್ತು ಸೂಕ್ತ ವ್ಯವಸ್ಥೆ ಕಲ್ಪಿಸಿಕೊಡದೇ ರೋಗ ಹರಡುವ ಕೇಂದ್ರವಾಗಬಹುದೆಂಬ ಆತಂಕವನ್ನು ನಾಗರಿಕರು ವ್ಯಕ್ತಪಡಿಸುತ್ತಿದ್ದಾರೆ. ಇಲ್ಲಿಯ ಅವ್ಯವಸ್ಥೆಯಿಂದ ಉಪಾಹಾರ ಕೊಡುವ ಸಮಯದಲ್ಲಿ ಕ್ವಾರೆಂಟೈನ್ಗೊಳಗಾಗಿದ್ದವರು ಅಲ್ಲಿಂದ ಓಡಿ ಪರಾರಿಯಾಗಿದ್ದಾರೆ ಎಂಬ ಮಾಹಿತಿಯಿದೆ. ಈ ಕಾರಣಕ್ಕಾಗಿ ಮತ್ತು ಅವರೆಲ್ಲರ ಆರೋಗ್ಯ ಸಂರಕ್ಷಣೆಗಾಗಿ ಕೂಡಲೆ ಸೂಕ್ತ ವ್ಯವಸ್ಥೆ ಒದಗಿಸಿಕೊಡಬೇಕೆಂದು ತಹಶೀಲ್ದಾರ್ ಮತ್ತು ಪೌರಾಯುಕ್ತರನ್ನು ಸೈಯದ್ ತಂಗಳ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shirur landslide; Green signal for National highway traffic in three or four days?](https://www.udayavani.com/wp-content/uploads/2024/07/1-27-150x83.jpg)
Shirur landslide; ರಾ.ಹೆದ್ದಾರಿ ಸಂಚಾರಕ್ಕೆ ಮೂರ್ನಾಲ್ಕು ದಿನಗಳಲ್ಲಿ ಗ್ರೀನ್ ಸಿಗ್ನಲ್ ?
![Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ](https://www.udayavani.com/wp-content/uploads/2024/07/shiruu-150x83.jpg)
Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ
![1-ccc-aa](https://www.udayavani.com/wp-content/uploads/2024/07/1-ccc-aa-150x94.jpg)
Shiruru hill collapse; 10 ದಿನದಿಂದ ಇಲ್ಲೇ ಇದ್ದೇನೆ : ಟೀಕೆಗಳಿಗೆ ಶಾಸಕ ಸೈಲ್ ಬೇಸರ
![1–eewr-aa-aa](https://www.udayavani.com/wp-content/uploads/2024/07/1-eewr-aa-aa-150x91.jpg)
Shiruru hill collapse; ಮಣ್ಣು ತೆಗೆಯುವ ಕಾರ್ಯಾಚರಣೆ ವೇಳೆ ಸಿಕ್ಕ ಹೋಟೆಲ್ ಅವಶೇಷಗಳು
![1–eewr-aa](https://www.udayavani.com/wp-content/uploads/2024/07/1-eewr-aa-150x89.jpg)
Shiruru hill collapse; ನದಿಯ ನಾಲ್ಕು ಕಡೆ ಅವಶೇಷಗಳು ಬೆಳಕಿಗೆ:ಇಂದ್ರಬಾಲನ್ ನಂಬಿಯಾರ್
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.