ಸಾರ್ವಜನಿಕ ಗ್ರಂಥಾಲಯ ಉನ್ನತೀಕರಣ


Team Udayavani, Apr 11, 2021, 7:44 PM IST

gggggg

ಯಲ್ಲಾಪುರ : ಸಾರ್ವಜನಿಕ ಗ್ರಂಥಾಲಯವನ್ನು ಉನ್ನತ್ತೀಕರಿಸಿಸುವ ಹಾಗೂ ಡಿಜಿಟಲ್‌ ಗ್ರಂಥಾಲಯಗಳನ್ನಾಗಿ ಪರಿವರ್ತಿಸುವ ಮುಖೇನ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ಯುವಕರಿಗೆ ಮಾಹಿತಿ ಮತ್ತು ಸಂವಹನದ ಸೇವೆ ಒದಗಿಸುವಲ್ಲಿ ಇಲ್ಲಿನ ಶಾಖಾ ಗ್ರಂಥಾಲಯ ಸಿದ್ಧವಾಗಿದೆ.

ಪಟ್ಟಣ ಮತ್ತು ಗ್ರಾಮೀಣ ನಿವಾಸಿಗಳಿಗೆ ಗ್ರಂಥಾಲಯದ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಶಾಖಾ ಗ್ರಂಥಾಲಯದಲ್ಲಿ ಡಿಜಿಟಲ್‌ ವ್ಯವಸ್ಥೆಯ ಪ್ರತ್ಯೇಕ ವಿಭಾಗ ತೆರೆಯಲಾಗಿದ್ದು ಓದುಗರಿಗೆ ಮುಕ್ತವಾಗಿದೆ. ವಿವಿಧ ಪ್ರಕಾರದ ಮತ್ತು ವಿವಿಧ ಭಾಷೆಯ ಒಂದು ಲಕ್ಷದ ಏಳು ಸಾವಿರ ಪುಸ್ತಕಗಳು ಮತ್ತು 8156 ಶೈಕ್ಷಣಿಕ ವಿಡಿಯೋಗಳನ್ನು ಉಚಿತವಾಗಿ ನೋಡಲು ಅವಕಾಶ ಕಲ್ಪಿಸಲಾಗಿದೆ. ದೇಶ ವಿದೇಶದ ಕತೆಗಳು, ವ್ಯಕ್ತಿತ್ವ ವಿಕಸನದ ಪುಸ್ತಕಗಳು, ಬೌದ್ಧಿಕ ವಿಕಾಸದ ವಿಶೇಷ ವಿಡಿಯೋಗಳು, ಸಾಹಿತ್ಯ ಪ್ರಿಯರಿಗೆ ವಿವಿಧ ಕಥೆ, ಕಾವ್ಯ, ಕಾದಂಬರಿ, ನಾಟಕ, ನುಡಿಚಿತ್ರ ಬರವಣಿಗಗಳು ಸೇರಿದಂತೆ ವಿವಿಧ ಪ್ರಕಾರದ ಆಸಕ್ತಿದಾಯಕ, ತಮ್ಮಿಷ್ಟದ ಪುಸ್ತಕಗಳ ಜಾಲತಾಣಕ್ಕೆ ಭೇಟಿ ನೀಡಿ ಪುಸ್ತಕದ ಪುಟ ಓದಬಹುದು.

ಮಾಹಿತಿ ತಂತ್ರಜ್ಞಾನದ ಆಧುನಿಕತೆಯ ಸ್ಪರ್ಶ ಯಲ್ಲಾಪುರ ಶಾಖಾ ಗ್ರಂಥಾಲಯಕ್ಕೂ ವಿಸ್ತರಿಸಿ ಜಾಗತೀಕರಣ ವ್ಯವಸ್ಥೆಗೆ ಮತ್ತು ಆಧುನಿಕತೆ ಸವಾಲುಗಳಿಗೆ ತನ್ನನ್ನು ತೆರೆದುಕೊಂಡಿದೆ. ಉಚಿತವಾಗಿ ಓದುಗರು ಸ್ವತಃ ಈ ಜಾಲತಾಣಗಳ ಪರಿಕರ ಬಳಸಿಕೊಳ್ಳಬಹುದಾಗಿದ್ದು, ವೈಯಕ್ತಿಕ ಓದಿನ ಜೊತೆಗೆ ಅವಶ್ಯವಿರುವ ಮಾಹಿತಿಗಳನ್ನು ಓದಿಗೆ ಸಂಗ್ರಹಿಸಬಹುದಾಗಿದೆ. ಗ್ರಂಥಾಲಯದಲ್ಲಿ 15 ಸಾವಿರ ಜನ ಡಿಜಿಟಲ್‌ ಲೈಬ್ರರಿಯ ಸದಸ್ಯತ್ವ ಪಡೆದಿದ್ದು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು, ಮಹಿಳೆಯರೂ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಈಗಾಗಲೇ ಮುದ್ರಿತ 35 ಸಾವಿರಕ್ಕೂ ಹೆಚ್ಚು ಮುದ್ರಿತ ಪುಸ್ತಕಗಳು ವಾಚಕರಿಗೆ ಓದಲು ಲಭ್ಯವಿದ್ದು ಗಾಳಿ ಬೆಳಕಿನ ಉತ್ತಮ ಆಸನಗಳನ್ನು ಹೊಂದಿರುವ ವ್ಯವಸ್ಥಿತ ಕಟ್ಟಡದಲ್ಲಿ ವಿಷಯವಾರು ಜೋಡಿಸಲಾಗಿದೆ. ಬಿಡುವಿನ ವೇಳೆಯನ್ನು ಸದುಪಯೋಗಪಡಿಸಿಕೊಳ್ಳಲು ಸಾರ್ವಜನಿಕ ಗ್ರಂಥಾಲಯ ಮುಕ್ತವಾಗಿದೆ. ವರ್ತಮಾನದ ನಿಯತ ಕಾಲಿಕೆಗಳನ್ನು ಬೆರಳ ತುದಿಯಲ್ಲಿ ಓದಬಹುದಾಗಿದ್ದು ಮೌನದ ವಾತಾವರಣದಲ್ಲಿ ಅಕ್ಷರ ಪ್ರೀತಿಯವರು ಅಕ್ಕರೆಯಿಂದ ಓದಲು ಬೇಕಾದ ಎಲ್ಲಾ ವ್ಯವಸ್ಥೆಗಳು ಲಭ್ಯವಾಗಿದೆ. ಬೇಸಿಗೆಯ ಬಿಸಿಲಿನ ಬಿಡುವಿನ ನಡುವೆ ವಾಚಕರಿಗೆ ಕಂಪ್ಯೂಟರ್‌ ಓದು ಲಭ್ಯವಾಗಿದ್ದು, ದಿನನಿತ್ಯ ಓದುಗರು ಈ ಜಾಲ ತಾಣಕ್ಕೆ ಭೇಟಿ ನೀಡುತ್ತಿದ್ದಾರೆ.

ಟಾಪ್ ನ್ಯೂಸ್

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

D. K. Shivakumar ಆಸ್ತಿ ಮಾರಿ ಜನರಿಗೆ 15 ಲಕ್ಷ ಕೊಡಲಿ: ಯತ್ನಾಳ್‌

D. K. Shivakumar ಆಸ್ತಿ ಮಾರಿ ಜನರಿಗೆ 15 ಲಕ್ಷ ಕೊಡಲಿ: ಯತ್ನಾಳ್‌

1-asdadad

Government ನೀತಿಗಳಿಂದಾಗಿ ಯಕ್ಷಗಾನ ಕ್ಷೇತ್ರ ಇಂದು ಕಷ್ಟಕ್ಕೆ ಸಿಲುಕಿದೆ:ಡಾ.ಜಿ.ಎಲ್.ಹೆಗಡೆ

Sirsi: ಶಾಸಕ ಶಿವರಾಮ ಹೆಬ್ಬಾರ್ ಪುತ್ರ ಕಾಂಗ್ರೆಸ್ ಸೇರ್ಪಡೆ…

Sirsi: ಶಾಸಕ ಶಿವರಾಮ ಹೆಬ್ಬಾರ್ ಪುತ್ರ ಕಾಂಗ್ರೆಸ್ ಸೇರ್ಪಡೆ…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

12-

Gangolli: ರಿಕ್ಷಾ-ಕಾರು ಢಿಕ್ಕಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.