ಅಂಕೋಲಾದಲ್ಲಿ ರಾಹುಲ್ ಭರ್ಜರಿ ರೋಡ್ ಶೋ,ಬಿಜೆಪಿ ವಿರುದ್ಧ ಕಿಡಿ
Team Udayavani, Apr 26, 2018, 3:20 PM IST
ಕಾರವಾರ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕಾರವಾರ ವಿಧಾನ ಸಭಾ ಕ್ಷೇತ್ರದ ಅಂಕೋಲಾ ಪಟ್ಟಣದಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ರಾಹುಲ್ ಅವರಿಗೆ ಸಿಎಂ ಸಿದ್ದರಾಮಯ್ಯ, ಸಚಿವ ಆರ್.ವಿ.ದೇಶ್ಪಾಂಡೆ,ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಸೈಲ್ ಅವರು ಸಾಥ್ ನೀಡಿದರು.
ರೋಡ್ ಶೋ ವೇಳೆ ನೆರೆದಿದ್ದವರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ‘ಈ ಬಾರಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಿಚಾರಾಧಾರಿತ ಚುನಾವಣೆ ನಡೆಯುತ್ತಿದೆ.ಜನಪರ ವಿರುವ ಕಾಂಗ್ರೆಸ್ ಪಕ್ಷಕ್ಕೆ ನೀವು ಅಧಿಕಾರ ನೀಡಬೇಕು’ ಎಂದರು.
‘ಬಡವರು ,ಶ್ರಮಿಕರ ಶ್ರಮದ ಫಲ ಬಡ ಜನರಿಗೆ ಸೇರಬೇಕು. ಆದರೆ ಬಿಜೆಪಿಯವರು ಬಡ ಜನರ ಹಣವನ್ನು ಕೋಟ್ಯಧಿಪತಿಗಳಿಗೆ ಸೇರಿಸಿದ್ದಾರೆ’ ಎಂದು ಕಿಡಿ ಕಾರಿದ್ದಾರೆ.
ರೋಡ್ ಶೋ ಬಳಿಕ ಕರಾವಳಿ ವಿಶೇಷ ಖಾದ್ಯಗಳನ್ನೊಳಗೊಂಡ ಮೀನಿನ ಊಟವನ್ನು ಸವಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ