Railway; ತಾಳಗುಪ್ಪ-ಶಿರಸಿ-ಹುಬ್ಬಳ್ಳಿ ರೈಲ್ವೆ ವಿಸ್ತರಣೆ: ಸರ್ವೆಗೆ 3.95 ಕೋಟಿ ರೂ ಮಂಜೂರು
Team Udayavani, Mar 15, 2024, 8:56 PM IST
ಶಿರಸಿ: ತಾಳಗುಪ್ಪ ಶಿರಸಿ ಹುಬ್ಬಳ್ಳಿ ರೈಲ್ವೆ ವಿಸ್ತರಣೆ ಯೋಜನೆಗೆ ಕೇಂದ್ರ ಸರಕಾರವು ಅಂತಿಮ ಸರ್ವೆ ನಡೆಸಿ ಸಂಪೂರ್ಣವಾಗಿ ವಿಸ್ತೃತ ಯೋಜನಾ ವರದಿ ನೀಡಲು 3.95 ಕೋಟಿ ರೂ ಮಂಜೂರು ಮಾಡಿದೆ.
ಮಾಜಿ ಸ್ಪೀಕರ್ ಕಾಗೇರಿ ಅವರು ಕೇಂದ್ರದ ರೈಲ್ವೆ ಸಚಿವರಿಗೆ ಪತ್ರ ಬರೆದು ತಾಳಗುಪ್ಪ ಶಿರಸಿ ಹುಬ್ಬಳ್ಳಿ ರೈಲ್ವೆ ವಿಸ್ತರಣೆ ಯೋಜನೆಗೆ 158 ಕಿ.ಮೀ.ಗಳ ಫೈನಲ್ ಲೋಕೆಶನ್ ಸರ್ವೆ ನಡೆಸಲು ತುರ್ತಾಗಿ ಮಂಜೂರು ಮಾಡಲು ಮನವಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !