ಸೀಬರ್ಡ್‌ ನೌಕಾನೆಲೆಗೆ ರಾಜನಾಥ ಸಿಂಗ್‌ ಭೇಟಿ

ದೇಶದ ಸ್ವಾಭಿಮಾನ ರಕ್ಷಿಸುವಲ್ಲಿ ರಕ್ಷಣಾ ಪಡೆಗಳ ಪಾತ್ರ ದೊಡ್ಡದು

Team Udayavani, May 27, 2022, 10:42 AM IST

5

ಕಾರವಾರ: ದೇಶದ ಸ್ವಾಭಿಮಾನ ರಕ್ಷಿಸುವಲ್ಲಿ ರಕ್ಷಣಾ ಪಡೆಗಳ ಪಾತ್ರ ದೊಡ್ಡದು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಹೇಳಿದರು. ಕಾರವಾರದ ಸೀಬರ್ಡ್‌ ನೌಕಾನೆಲೆ ಭೇಟಿಗೆ ಆಗಮಿಸಿರುವ ಅವರು ನೌಕಾನೆಲೆ ಸಿಬ್ಬಂದಿ ಹಾಗೂ ಕುಟುಂಬದವರ ಜತೆ ಮಾತನಾಡಿ, ದೇಶದ ರಕ್ಷಣೆಯಲ್ಲಿ ಸೈನಿಕರ ಪಾತ್ರ ದೊಡ್ಡದಾಗಿದೆ. ದೇಶಕ್ಕಾಗಿ ತ್ಯಾಗ ಮಾಡುವ ಅವರನ್ನು ಸದಾ ಗೌರವಿಸಬೇಕು ಎಂದರು.

ಸೈನಿಕರಲ್ಲಿ ಕರ್ತವ್ಯಪ್ರಜ್ಞೆ ಹೆಚ್ಚಾಗಿರುತ್ತದೆ. ಭಾರತ ಪ್ರಬಲ ರಾಷ್ಟ್ರವಾಗಿ ಹೊರಹೊಮ್ಮಲು ನಮ್ಮ ಸೈನ್ಯದ ಕೊಡುಗೆ ಅಪಾರ. ಸೈನಿಕರು ತಮ್ಮ ಕುಟುಂಬವನ್ನು ಮರೆತು ಸದಾ ದೇಶಸೇವೆಯಲ್ಲಿ ತೊಡಗಿರುತ್ತಾರೆ. ಹಿಂದೊಮ್ಮೆ ನನಗೆ ಜಲಾಂತರ್ಗಾಮಿಯಲ್ಲಿ ಹೋಗುವ ಅವಕಾಶ ಒದಗಿ ಬಂದಿತ್ತು. ಅಲ್ಲಿ ಜೀವನ ಅತ್ಯಂತ ಕಠಿಣವಾಗಿದ್ದು, ನೀರನ್ನು ಮಿತವಾಗಿ ಅಳೆದು ಬಳಸಬೇಕು. ಇಂತಹ ಸ್ಥಿತಿಯಲ್ಲಿ ಸೈನಿಕರು ತಿಂಗಳುಗಟ್ಟಲೇ ಕುಟುಂಬದಿಂದ ದೂರವಿರುತ್ತಾರೆ. ಎಲ್ಲಿ ನೋಡಿದರಲ್ಲಿ ನೀರು. ಮಾತನಾಡಲು ಬೇರೇನೂ ಇಲ್ಲದೆ ಸಮುದ್ರದ ಅಲೆಯ ಶಬ್ದವನ್ನೇ ಕೇಳುತ್ತಿರುತ್ತಾರೆ. ಇದು ಕಷ್ಟಸಾಧ್ಯ ಎಂದು ಹೇಳಿದರು.

ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ಭಾರತವನ್ನು ಇತರೆ ದೇಶಗಳು ನೋಡುವ ರೀತಿಯೇ ಬದಲಾಗಿದೆ. ಭಾರತ ಇಂದು ಜಗತ್ತಿನ ಪ್ರಭಾವಶಾಲಿ ರಾಷ್ಟ್ರಗಳಲ್ಲಿ ಒಂದಾಗಿದೆ. ಭಾರತಕ್ಕೆ ಜಗತ್ತಿನಲ್ಲಿ ಎಲ್ಲರಿಗಿಂತಲೂ ಹೆಚ್ಚು ಗೌರವ ಸಿಗುತ್ತಿದೆ ಎಂದೂ ಹೇಳಿದರು.

ಸೀಬರ್ಡ್‌ ನೌಕಾನೆಲೆಗೆ ಕದಂಬ ರಾಜಮನೆತನದ ಹೆಸರನ್ನಿಡಲಾಗಿದೆ. ಭಾರತದ ಇತಿಹಾಸದಲ್ಲಿ ಕದಂಬರದ್ದು ಅತ್ಯಂತ ಸುವರ್ಣಾಕ್ಷರಗಳಿಂದ ಬರೆದಿಡುವ ಕಾಲ. ಕದಂಬ ನೌಕಾನೆಲೆ ಕದಂಬರ ನಾಡಿನಲ್ಲಿ ಅಸ್ತಿತ್ವಕ್ಕೆ ಬಂದಿದ್ದು ಅತ್ಯಂತ ಸಂತಸದ ವಿಷಯ ಎಂದರು.

ರಾಜನಾಥ್‌ ಸಿಂಗ್‌ ಅವರನ್ನು ನೌಕಾಪಡೆ ಮುಖ್ಯಸ್ಥ ಅಡ್ಮಿರಲ್‌ ಆರ್‌ ಹರಿಕುಮಾರ್‌ ಮತ್ತು ವೈಸ್‌ ಅಡ್ಮಿರಲ್‌ ಅಜೇಂದ್ರ ಬಹದ್ದೂರ್‌ ಸಿಂಗ್‌, ಕಮಾಂಡಿಂಗ್‌ ಇನ್‌ ಚೀಫ್‌ ಅವರು ಸ್ವಾಗತಿಸಿದರು. ವೆಸ್ಟರ್ನ್ ನೇವಲ್‌ ಕಮಾಂಡ್‌ ಜತೆಗೆ ರಿಯರ್‌ ಅಡ್ಮಿರಲ್‌ ಅತುಲ್‌ ಆನಂದ್‌, ಫ್ಲಾಗ್‌ ಆಫೀಸರ್‌ ಕಮಾಂಡಿಂಗ್‌ ಕರ್ನಾಟಕ ನೇವಲ್‌ ಏರಿಯಾ (ಎಫ್‌ಒಕೆ) ಉಪಸ್ಥಿತರಿದ್ದರು. ಸಿಂಗ್‌ ಅವರು ಶುಕ್ರವಾರ ಭಾರತೀಯ ನೌಕಾ ಜಲಾಂತರ್ಗಾಮಿ ನೌಕೆಯಲ್ಲಿ ಪಯಣಿಸಲಿದ್ದಾರೆ.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.