ಮನೆಯಲ್ಲೇ ಧಾರ್ಮಿಕ ಆಚರಣೆಗೆ ಕರೆ
Team Udayavani, Apr 23, 2020, 6:30 PM IST
ಸಾಂದರ್ಭಿಕ ಚಿತ್ರ
ಭಟ್ಕಳ: ರಂಜಾನ್ ಪವಿತ್ರ ಮಾಸವಾಗಿದ್ದು ದೇಶವೇ ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ ಲಾಕ್ಡೌನ್ ಮುಗಿಯುವವರೆಗೆ ವಿಶೇಷ ತರಾವಿಹ್ ಪ್ರಾರ್ಥನೆ ಸೇರಿದಂತೆ ಎಲ್ಲ ನಮಾಜ್ಗಳನ್ನು ಮನೆಯಲ್ಲಿ ನಿರ್ವಹಿಸುವಂತೆ ಜಮಾಅತುಲ್ ಮುಸ್ಲಿಮೀನ್ ಮರ್ಕಝಿ ಖಲಿಫಾ ಜಮಾಆತ್ನ ಪ್ರಧಾನ ಖಾಜಿ ಮೌಲಾನ ಕ್ವಾಜಾ ಮುಹಿದ್ದೀನ್ ಅಕ್ರಮಿ ಮದನಿ ತಿಳಿಸಿದ್ದಾರೆ.
ಎಲ್ಲರೂ ಮನೆಯಲ್ಲೇ ಇದ್ದುಕೊಂಡು ಧಾರ್ಮಿಕ ಆಚರಣೆಗಳನ್ನು ಮಾಡಬೇಕು. ಇಲ್ಲಿಯ ತನಕ ಎಲ್ಲರೂ ಉತ್ತಮ ಸಹಕಾರ ನೀಡಿದ್ದು, ರಂಜಾನ್ ಸಂದರ್ಭದಲ್ಲೂ ನಮಾಜ್ಗಳನ್ನು ಮನೆಯಲ್ಲಿ ನಿರ್ವಹಿಸಬೇಕು ಹಾಗೂ ಸ್ತ್ರೀಯರು ಅಕ್ಕಪಕ್ಕದ ಮನೆಗಳಲ್ಲಿ ಸೇರದೆ ತಮ್ಮ ಮನೆಯಲ್ಲಿ ಪ್ರಾರ್ಥನೆಗಳನ್ನು ಮಾಡಬೇಕು. ಪ್ರತಿಯೊಬ್ಬರೂ ಸಂಕಷ್ಟ ನಿವಾರಣೆಗಾಗಿ ದೇವನಲ್ಲಿ ವಿಶೇಷವಾಗಿ ಪ್ರಾರ್ಥಿಸಬೇಕೆಂದು ಕರೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ