ರಾಷ್ಟ್ರಧ್ವಜ ಸಂಹಿತೆ ಹೊತ್ತಿಗೆ ಬಿಡುಗಡೆ
Team Udayavani, Aug 16, 2019, 4:59 PM IST
ಸಿದ್ದಾಪುರ: ರಾಷ್ಟ್ರಧ್ವಜ ಸಂಹಿತೆ ಹೊತ್ತಿಗೆ ಬಿಡುಗಡೆಗೊಳಿಸಲಾಯಿತು.
ಸಿದ್ದಾಪುರ: ರಾಷ್ಟ್ರಧ್ವಜ ರಾಷ್ಟ್ರದ ಜನತೆಗೆ ಅತ್ಯಂತ ಶ್ರೇಷ್ಠ ಹಾಗೂ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ಅದಕ್ಕೊಂದು ನೀತಿ ಸಂಹಿತೆ ಇದ್ದು ಅದನ್ನು ಅತ್ಯಂತ ಶಿಸ್ತುಬದ್ಧವಾಗಿ ಪಾಲಿಸಲೇಬೇಕು. ರಾಷ್ಟ್ರಧ್ವಜಕ್ಕೆ ನೀಡಬೇಕಾದ ಪರಿಕಲ್ಪನೆಯನ್ನು ಎಲ್ಲರೂ ಹೊಂದಿರಬೇಕು ಎಂದು ಲಯನ್ಸ್ ಜಿಲ್ಲಾ ಗವರ್ನರ್ ಡಾ| ರವಿ ಹೆಗಡೆ ಹೂವಿನಮನೆ ಹೇಳಿದರು.
ಅವರು ಸಿದ್ದಾಪುರ ಲಯನ್ಸ್ ಕ್ಲಬ್ ವತಿಯಿಂದ ಲಯನ್ ಜಿ.ಜಿ. ಹೆಗಡೆ ಬಾಳಗೋಡ ಲಯನ್ಸ್ ಡಿಸ್ಟ್ರಿಕ್ಟ್ ಚೇರ್ಮನ್ ಸಂಕಲನಗೊಳಿಸಿದ ರಾಷ್ಟ್ರಧ್ವಜ ನೀತಿ ಸಂಹಿತೆ ಎಂಬ ಹೊತ್ತಿಗೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಲಯನ್ಸ್ ಕ್ಲಬ್ ಅಧ್ಯಕ್ಷ ಸಿ.ಎಸ್. ಗೌಡರ್ ಹೆಗ್ಗೋಡ್ಮನೆ ಅಧ್ಯಕ್ಷತೆವಹಿಸಿದ್ದರು. ಲಯನ್ಸ್ ಜಿಲ್ಲಾ ಚೇರ್ಮನ್ ಸತೀಶ ಗೌಡರ್ ಹೆಗ್ಗೋಡ್ಮನೆ, ಲಯನ್ಸ್ ಕ್ಲಬ್ ಸಂಸ್ಥಾಪಕ ಅಧ್ಯಕ್ಷ ಹಾಗೂ ಜಿಲ್ಲಾ ಚೇರ್ಮನ್ ಡಾ| ಎಂ.ಪಿ. ಶೆಟ್ಟಿ ಉಪಸ್ಥಿತರಿದ್ದರು.
ಎಂ.ಆರ್. ಪಾಟೀಲ, ಆರ್.ಎಂ. ಪಾಟೀಲ, ನಾಗರಾಜ ದೋಶೆಟ್ಟಿ, ಡಾ| ಪ್ರಭಾಶಂಕರ ಹೆಗಡೆ, ಶ್ಯಾಮಲಾ ಹೆಗಡೆ ಹೂವಿನ್ಮನೆ, ನಾಗರಾಜ ಪಾಟೀಲ, ಎ.ಜಿ. ನಾಯ್ಕ, ನಾಗರಾಜ ಶೇಟ, ರಾಘವೇಂದ್ರ ಭಟ್ಟ ಕಲ್ಲಾಳ ಉಪಸ್ಥಿತರಿದ್ದರು.
ಜಿ.ಜಿ. ಹೆಗಡೆ ಬಾಳಗೋಡ ಸ್ವಾಗತಿಸಿದರು. ಕಾರ್ಯದರ್ಶಿ ಬಿ.ಜಿ. ಜೋಷಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ