ರೆಡ್ಕ್ರಾಸ್ ಸಂಸ್ಥಾಪಕರ ದಿನಾಚರಣೆ
Team Udayavani, May 13, 2019, 5:35 PM IST
ಕಾರವಾರ: ರೆಡ್ಕ್ರಾಸ್ ಸಂಸ್ಥಾಪನಾ ದಿನವನ್ನು ರೆಡ್ಕ್ರಾಸ್ ಜನಕ ಜೀನ್ ಹೆನ್ರಿ ಡ್ಯೂನಾಂಟ್ರ ಜನ್ಮ ದಿನದಂದೇ ಇಲ್ಲಿನ ಮೆಡಿಕಲ್ ಕಾಲೇಜು ಅಧಿಧೀನ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ಹಾಗೂ ಬ್ರೆಡ್ ಹಂಚುವ ಮೂಲಕ ಉತ್ತರ ಕನ್ನಡ ಜಿಲ್ಲೆಯ ಭಾರತೀಯ ರೆಡ್ಕ್ರಾಸ್ ಘಟಕದ ವತಿಯಿಂದ ಆಚರಿಸಲಾಯಿತು.
ಜಿಲ್ಲಾ ರೆಡ್ಕ್ರಾಸ್ ಸಂಸ್ಥೆ ಉಪಾಧ್ಯಕ್ಷ ನಜೀರ್ ಶೇಖ್, ಕಿಮ್ಸ್ ಆಸ್ಪತ್ರೆ ಶಸ್ತ್ರಚಿಕಿತ್ಸಕ ಹಾಗೂ ಮುಖ್ಯಸ್ಥ ಡಾ| ನರೇಶ್ ಪಾವುಸ್ಕರ್ ಮುಖ್ಯ ಅತಿಥಿಗಳಾಗಿ ರೆಡ್ಕ್ರಾಸ್ ಕಾರ್ಯಕಾರಿ ಸಮಿತಿ ಸದಸ್ಯರ ಸಮ್ಮುಖದಲ್ಲಿ ರೋಗಿಗಳಿಗೆ ಹಣ್ಣು ಬ್ರೆಡ್ ನೀಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು. ರೆಡ್ಕ್ರಾಸ್ ಜಿಲ್ಲಾ ಕಾರ್ಯದರ್ಶಿ ಜಗದೀಶ ಬಿರ್ಕೋಡಿಕರ್ ಜವಾಬ್ದಾರಿ ನಿರ್ವಹಿಸಿದರು. ರೆಡ್ಕ್ರಾಸ್ ಮಹಿಳಾ ಮತ್ತು ಮಕ್ಕಳ ವಿಭಾಗದ ಖೈರುನ್ನೀಸಾ ಶೇಖ್, ವಿಪತ್ತು ವಿಭಾಗದ ಮುಖ್ಯಸ್ಥ ಮಾಧವ ನಾಯಕ, ರೆಡ್ಕ್ರಾಸ್ ಕೋಶಾಧ್ಯಕ್ಷ ಎಲ್.ಕೆ. ನಾಯ್ಕ, ರಾಜ್ಯ ಸಮಿತಿ ಪ್ರತಿನಿಧಿ ಸದಾನಂದ ನಾಯ್ಕ, ಕಾರ್ಯಕಾರಿ ಸಮಿತಿ ಸದಸ್ಯರಾದ ಮಂಜು ಕಡತೋಕ, ನಾಗರಾಜ ಹರಪನಹಳ್ಳಿ, ಅಲ್ತಾಫ್ ಶೇಖ್, ಸಲೀಂ ಶೇಖ್, ರಾಮಾ ನಾಯ್ಕ, ಆರ್.ಎಸ್. ನಾಯ್ಕ, ಸಂದೀಪ ರೇವಣಕರ್, ಅಮರನಾಥ ಶೆಟ್ಟಿ, ಬಿರ್ಕೋಡಿಕರ್ ಸೇರಿದಂತೆ ರೆಡ್ಕ್ರಾಸ್ನ ಸದಸ್ಯರು ಸಹ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
Shirur landslide; ರಾ.ಹೆದ್ದಾರಿ ಸಂಚಾರಕ್ಕೆ ಮೂರ್ನಾಲ್ಕು ದಿನಗಳಲ್ಲಿ ಗ್ರೀನ್ ಸಿಗ್ನಲ್ ?
Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ
Shiruru hill collapse; 10 ದಿನದಿಂದ ಇಲ್ಲೇ ಇದ್ದೇನೆ : ಟೀಕೆಗಳಿಗೆ ಶಾಸಕ ಸೈಲ್ ಬೇಸರ
Shiruru hill collapse; ಮಣ್ಣು ತೆಗೆಯುವ ಕಾರ್ಯಾಚರಣೆ ವೇಳೆ ಸಿಕ್ಕ ಹೋಟೆಲ್ ಅವಶೇಷಗಳು
MUST WATCH
ಹೊಸ ಸೇರ್ಪಡೆ
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.