ತೆಂಗಿನ ಪೌಡರ್‌ಗೆ ತಗ್ಗಿದ ಬೇಡಿಕೆ; ಆತಂಕದಲ್ಲಿ ತೆಂಗು ಬೆಳೆಗಾರರು

ತೆಂಗಿನ ಕಾಯಿಯನ್ನು ತುಮಕೂರು ಜಿಲ್ಲೆಯ ತಿಪಟೂರಿಗೆ ಕಳುಹಿಸುತ್ತಾರೆ.

Team Udayavani, Jun 10, 2023, 6:07 PM IST

ತೆಂಗಿನ ಪೌಡರ್‌ಗೆ ತಗ್ಗಿದ ಬೇಡಿಕೆ; ಆತಂಕದಲ್ಲಿ ತೆಂಗು ಬೆಳೆಗಾರರು

ಗೋಕರ್ಣ: ಕಲ್ಪವೃಕ್ಷ ಎಂದೇ ಕರೆಯಲಾಗುವ ತೆಂಗಿನಕಾಯಿ ಬೆಲೆ ಭಾರಿ ಇಳಿಕೆಯಾಗಿದೆ. ಹೀಗಾಗಿ ಈ ಉದ್ಯೋಗವನ್ನೇ ನಂಬಿ ಬದುಕುವ ಸಾಕಷ್ಟು ಜನರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಇನ್ನೊಂದೆಡೆ ಕೂಲಿಯಾಳುಗಳ ಕೊರತೆಯೂ ತೆಂಗು ಬೆಳೆಗಾರರನ್ನು ಕಾಡುತ್ತಿದೆ. ತೆಂಗು ಬೆಳೆ ಈಗ ಅಷ್ಟಾಗಿ ಲಾಭದಾಯಕವಲ್ಲ ಎನ್ನುವಷ್ಟರ ಮಟ್ಟಿಗೆ ಬಂದು ತಲುಪಿದೆ.

ಜಿಲ್ಲೆಯಲ್ಲಿ 10087.73 ಹೆಕ್ಟೇರ್‌ ಪ್ರದೇಶದಲ್ಲಿ ತೆಂಗನ್ನು ಬೆಳೆಯಲಾಗುತ್ತದೆ. ಜಿಲ್ಲೆಯಲ್ಲಿ ಹೊನ್ನಾವರ ತಾಲೂಕು ಪ್ರಥಮ ಸ್ಥಾನದಲ್ಲಿದ್ದರೆ, ಹಳಿಯಾಳ ಕೊನೆಯ ಸ್ಥಾನದಲ್ಲಿದೆ. ತೆಂಗಿನ ಮರಕ್ಕೆ ಕಾಂಡ ಸೋರುವ ರೋಗ, ನುಸಿ ಪೀಡೆ, ಮೊಗ್ಗು ಕೊಳೆ ರೋಗ, ಮಿಳ್ಳೆ ಉದುರುವುದು ಹೀಗೆ ವಿವಿಧ ರೋಗಗಳ ಜತೆಯಲ್ಲಿ ತುಂಬೆ ಹುಳು, ಮಂಗನ ಕಾಟ ಕೂಡ ರೈತರನ್ನು ನಿದ್ದೆಗೆಡಿಸಿದೆ.

ಈ ಬಾರಿಯ ಬರದಿಂದಾಗಿ ರೈತರು ಇನ್ನಷ್ಟು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ಹಿಂದೆ ಸುಲಿದ ಒಂದು ಕೆ.ಜಿ. ತೆಂಗಿನ ಕಾಯಿಗೆ 37 ರೂ. ಇದ್ದು, ಪ್ರಸ್ತುತ 23 ರೂ.ಗೆ ಕುಸಿದಿದೆ. ಹೀಗಾಗಿ ರೈತರು ಅನಿವಾರ್ಯವಾಗಿ ಮಾರಾಟ ಮಾಡಬೇಕಾಗಿದೆ.

ಗೋಕರ್ಣ ಸಮೀಪದ ಬರ್ಗಿ ಗ್ರಾಮದ ವಿನಾಯಕ ಗುನಗಾ ಅವರು ಉತ್ತರ ಕನ್ನಡ ಜಿಲ್ಲೆಯ ವಿವಿಧ ಭಾಗಗಳಿಂದ ನೇರವಾಗಿ ವಾರಕ್ಕೆ ಸುಮಾರು 20 ಸಾವಿರ ತೆಂಗಿನ ಕಾಯಿ ಖರೀದಿಸುತ್ತಾರೆ. ಸ್ಥಳದಲ್ಲಿಯೇ ತೂಕ ಮಾಡಿ ಹಣ ನೀಡುತ್ತಾರೆ. ತಾವು ಖರೀದಿಸಿದ ತೆಂಗಿನ ಕಾಯಿಯನ್ನು ತುಮಕೂರು ಜಿಲ್ಲೆಯ ತಿಪಟೂರಿಗೆ ಕಳುಹಿಸುತ್ತಾರೆ.

ಬೆಲೆ ಕುಸಿತಕ್ಕೆ ಕಾರಣ: ಸ್ಥಳೀಯವಾಗಿ ಅಡುಗೆ ಮತ್ತು ವಿವಿಧ ಖಾದ್ಯಗಳಿಗೆ ಕೊಬ್ಬರಿ ಬಳಸಲಾಗುತ್ತದೆ. ಆದರೆ ತಿಪಟೂರಿನಲ್ಲಿ ಈ ಕೊಬ್ಬರಿಯನ್ನು ಪೌಡರ್‌ ಮಾಡಿ ರಾಜ್ಯ ಹಾಗೂ ಹೊರರಾಜ್ಯಗಳಿಗೆ ಮಾರಾಟ ಮಾಡಲಾಗುತ್ತದೆ.

ಅಲ್ಲಿ ಸಾಕಷ್ಟು ಕಂಪನಿಗಳಿದ್ದು, ಅವೆಲ್ಲವೂ ತೆಂಗಿನ ಕಾಯಿಯನ್ನು ಪೌಡರ್‌ ಮಾಡಿ ಸರಬರಾಜು ಮಾಡುತ್ತಿದ್ದವು. ಬ್ರೆಡ್‌, ಪೇಡಾ ಸೇರಿದಂತೆ ಹಲವು ಸಿಹಿ ತಿಂಡಿ ಮತ್ತು ಆಹಾರಗಳಿಗೆ ಪೌಡರ್‌ ಕೊಬ್ಬರಿಯನ್ನೇ ಬಳಸುತ್ತಾರೆ. ಆದರೆ ಈಗ ಅದರ ಬೇಡಿಕೆ ಕುಗ್ಗಿದ್ದರಿಂದಾಗಿ ತಿಪಟೂರಿನಲ್ಲಿ ಖರೀದಿಯಲ್ಲಿ ವ್ಯತ್ಯಯ ಉಂಟಾಗಿದೆ. ಹೀಗಾಗಿ ಅವರು 37 ರೂ.ದಿಂದ 23ಕ್ಕೆ ಇಳಿಸಿದ್ದಾರೆ. ಇದರಿಂದಾಗಿ ಬೆಲೆ ಇಳಿಕೆಗೆ ಕಾರಣವಾಗಿದೆ.

ತೆಂಗು ಬೆಳೆಯನ್ನೇ ನಂಬಿಕೊಂಡು ಜೀವನ ಸಾಗಿಸಲಾಗುತ್ತಿತ್ತು. ಇನ್ನು ಕೂಲಿಯಾಳುಗಳ ಸಮಸ್ಯೆ ಕೂಡ ಸಾಕಷ್ಟಿದೆ. ಒಂದು ಮರ ಹತ್ತಿದರೆ 50 ರೂ. ಪಡೆಯುತ್ತಾರೆ. ಇದರ ಜತೆಗೆ ಕೆಜಿಯೊಂದರ ಮೇಲೆ 14 ರೂ. ಕಡಿಮೆಯಾಗಿದ್ದರಿಂದ ಜೀವನ ನಡೆಸುವುದು ಕಷ್ಟಕರವಾಗಿದೆ.
*ಲಕ್ಷ್ಮಣ ಗೌಡ, ತೆಂಗು ಬೆಳೆಗಾರ

ಟಾಪ್ ನ್ಯೂಸ್

ramesh jigajinagi

Vijayapura; ಜೆಡಿಎಸ್ ಹೊಂದಾಣಿಕೆಯಿಂದ ಬಲ ಬಂದಿದೆ: ಸಂಸದ ಜಿಗಜಿಣಗಿ

Desi Swara: ಕಲ್ಲಿನಲ್ಲೇ ಅರಳಿದ ನೈಸರ್ಗಿಕ ವಿಸ್ಮಯದ ತಾಣವಿದು

Desi Swara: ಕಲ್ಲಿನಲ್ಲೇ ಅರಳಿದ ನೈಸರ್ಗಿಕ ವಿಸ್ಮಯದ ತಾಣವಿದು…

Panaji: ದೆಹಲಿ ಮಾದರಿಯಲ್ಲಿ ಗೋವಾದ ಸಮಸ್ಯೆ ನಿಭಾಯಿಸಲು ಸಾಧ್ಯವಿಲ್ಲ: ಕುತಿನ್ಹೊ

Panaji: ದೆಹಲಿ ಮಾದರಿಯಲ್ಲಿ ಗೋವಾದ ಸಮಸ್ಯೆ ನಿಭಾಯಿಸಲು ಸಾಧ್ಯವಿಲ್ಲ: ಕುತಿನ್ಹೊ

Indian Flag: ರಾಷ್ಟ್ರ‌ಧ್ವಜಕ್ಕೆ ಮದೀನಾ ಗುಂಬಜ್ ಚಿತ್ರ ಹಾಕಿ ಅಪಮಾನ: ವ್ಯಕ್ತಿ ಬಂಧನ

Indian Flag: ರಾಷ್ಟ್ರ‌ಧ್ವಜಕ್ಕೆ ಮದೀನಾ ಗುಂಬಜ್ ಚಿತ್ರ ಹಾಕಿ ಅಪಮಾನ: ವ್ಯಕ್ತಿ ಬಂಧನ

Heavy Rain: ಗೋವಾದಲ್ಲಿ ಭಾರೀ ಮಳೆ… ಧರೆಗುರುಳಿದ ಮರ, ಭೂಕುಸಿತ, ಅಪಾಯದಂಚಿನಲ್ಲಿ ಮನೆ

Heavy Rain: ಗೋವಾದಲ್ಲಿ ಭಾರೀ ಮಳೆ… ಧರೆಗುರುಳಿದ ಮರ, ಭೂಕುಸಿತ, ಅಪಾಯದಂಚಿನಲ್ಲಿ ಮನೆ

Big Bash Winning Coach Luke Williams Joins RCB Women’s Team as Head Coach

WPL; Royal Challengers Bangalore ಮಹಿಳಾ ತಂಡಕ್ಕೆ ಹೊಸ ಕೋಚ್ ನೇಮಕ

Election: ಮುಂಬರುವ ಲೋಕಸಭಾ ಚುನಾವಣೆಗೆ ಮತದಾರರನ್ನು ಸೆಳೆಯಲು ನೂತನ ತಂತ್ರ ರೂಪಿಸಿದ ಗಡ್ಕರಿ

Election: ಲೋಕಸಭಾ ಚುನಾವಣೆಗೆ ಮತದಾರರನ್ನು ಸೆಳೆಯಲು ನೂತನ ತಂತ್ರ ರೂಪಿಸಿದ ಗಡ್ಕರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Indian Flag: ರಾಷ್ಟ್ರ‌ಧ್ವಜಕ್ಕೆ ಮದೀನಾ ಗುಂಬಜ್ ಚಿತ್ರ ಹಾಕಿ ಅಪಮಾನ: ವ್ಯಕ್ತಿ ಬಂಧನ

Indian Flag: ರಾಷ್ಟ್ರ‌ಧ್ವಜಕ್ಕೆ ಮದೀನಾ ಗುಂಬಜ್ ಚಿತ್ರ ಹಾಕಿ ಅಪಮಾನ: ವ್ಯಕ್ತಿ ಬಂಧನ

1-ssadsad

Sirsi; ಸೋದೆ, ಸ್ವರ್ಣವಲ್ಲೀ ಶ್ರೀಗಳ ಚಾತುರ್ಮಾಸ್ಯ ಸೀಮೋಲಂಘನ

accident

Karwar; ಓವರ್ ಟೇಕ್ ವೇಳೆ ಬಸ್ ಚಕ್ರದಡಿ ಸಿಲುಕಿ ಬೈಕ್ ಸವಾರ ಮೃತ್ಯು

1-ssad-sa

Illicit ಸಂಬಂಧ; ವಿವಾಹಿತೆಗೆ ಬ್ಲಾಕ್ ಮೇಲ್: ಸುಬ್ರಹ್ಮಣ್ಯ ಗ್ರಾ.ಪಂ.ಮಾಜಿ ಸದಸ್ಯ ಅರೆಸ್ಟ್

1-sasadas

Karwar; ರಾ.ಹೆ.66 ರ ಟನಲ್ ನಲ್ಲಿ ಸಂಚಾರ ಪುನರಾರಂಭಕ್ಕೆ ಆಗ್ರಹಿಸಿ ದಿನವಿಡೀ ಪ್ರತಿಭಟನೆ

MUST WATCH

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

ಹೊಸ ಸೇರ್ಪಡೆ

ramesh jigajinagi

Vijayapura; ಜೆಡಿಎಸ್ ಹೊಂದಾಣಿಕೆಯಿಂದ ಬಲ ಬಂದಿದೆ: ಸಂಸದ ಜಿಗಜಿಣಗಿ

Desi Swara: ಕಲ್ಲಿನಲ್ಲೇ ಅರಳಿದ ನೈಸರ್ಗಿಕ ವಿಸ್ಮಯದ ತಾಣವಿದು

Desi Swara: ಕಲ್ಲಿನಲ್ಲೇ ಅರಳಿದ ನೈಸರ್ಗಿಕ ವಿಸ್ಮಯದ ತಾಣವಿದು…

Panaji: ದೆಹಲಿ ಮಾದರಿಯಲ್ಲಿ ಗೋವಾದ ಸಮಸ್ಯೆ ನಿಭಾಯಿಸಲು ಸಾಧ್ಯವಿಲ್ಲ: ಕುತಿನ್ಹೊ

Panaji: ದೆಹಲಿ ಮಾದರಿಯಲ್ಲಿ ಗೋವಾದ ಸಮಸ್ಯೆ ನಿಭಾಯಿಸಲು ಸಾಧ್ಯವಿಲ್ಲ: ಕುತಿನ್ಹೊ

Desi Swara: ದುಬೈ, ಅಬುಧಾಬಿ- ಸೆ. 30, ಅ. 1ರಂದು ಯಕ್ಷಸಂಭ್ರಮ

Desi Swara: ದುಬೈ, ಅಬುಧಾಬಿ- ಸೆ. 30, ಅ. 1ರಂದು ಯಕ್ಷಸಂಭ್ರಮ

Indian Flag: ರಾಷ್ಟ್ರ‌ಧ್ವಜಕ್ಕೆ ಮದೀನಾ ಗುಂಬಜ್ ಚಿತ್ರ ಹಾಕಿ ಅಪಮಾನ: ವ್ಯಕ್ತಿ ಬಂಧನ

Indian Flag: ರಾಷ್ಟ್ರ‌ಧ್ವಜಕ್ಕೆ ಮದೀನಾ ಗುಂಬಜ್ ಚಿತ್ರ ಹಾಕಿ ಅಪಮಾನ: ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.