ಅಘನಾಶಿನಿ ನದಿಗೆ ಅಡ್ಡಗಟ್ಟಿದ ಮಣ್ಣು ತೆರವಿಗೆ ಮನವಿ


Team Udayavani, May 11, 2019, 3:41 PM IST

uk-tdy-3..

ಕುಮಟಾ: ವಿವಿಧ ಮೀನುಗಾರ ಹಾಗೂ ಮೀನುಗಾರಿಕೆ ಸಂಘಟನೆಗಳು ಉಪವಿಭಾಗಾಧಿಕಾರಿ ಪ್ರೀತಿ ಗೆಹ್ಲೋಟ್ರಿಗೆ ಮನವಿ ಸಲ್ಲಿಸಿದರು.

ಕುಮಟಾ: ತಾಲೂಕಿನ ಐಗಳಕುರ್ವೆ ಸೇತುವೆ ನಿರ್ಮಾಣ ಕಾಮಗಾರಿಗಾಗಿ ಅಘನಾಶಿನಿ ನದಿಗೆ ಕೆಂಪುಮಣ್ಣು ತುಂಬಿ ತಡೆಕಟ್ಟಿರುವುದರಿಂದ ಮೀನುಗಾರಿಕೆಯಿಂದ ಜೀವನ ನಡೆಸುವವರಿಗೆ ಸಮಸ್ಯೆಯಾಗಿದೆ ಹಾಗೂ ನದಿಯ ಸಹಜ ಪ್ರಕೃತಿಗೆ ಅಪಾಯ ಎದುರಾಗಿದೆ ಎಂದು ತಾಲೂಕಿನ ವಿವಿಧ ಮೀನುಗಾರ ಸಂಘಟನೆಗಳು, ಬೋಟ್ ಹಾಗೂ ದೋಣಿ ಸಂಘಟನೆಗಳ ವತಿಯಿಂದ ಶುಕ್ರವಾರ ಉಪವಿಭಾಗಾಧಿಕಾರಿ ಪ್ರೀತಿ ಗೆಹ್ಲೋಟ್ರಿಗೆ ಮನವಿ ಸಲ್ಲಿಸಲಾಯಿತು.

ತಾಲೂಕಿನಲ್ಲಿ ಅಘನಾಶಿನಿ ನದಿಯನ್ನೇ ನಂಬಿ ಬದುಕುವ 30 ಸಾವಿರಕ್ಕೂ ಹೆಚ್ಚು ಕುಟುಂಬಗಳಿವೆ. ಅಘನಾಶಿನಿ ಜೀವನದಿಯಾಗಿದ್ದು, ವಿಶಿಷ್ಟತೆ, ವಿಶೇಷತೆಗಳ ಆಗರವಾಗಿದೆ. ಇಂತಹ ನದಿಯನ್ನು ಅವೈಜ್ಞಾನಿಕ ಕಾಮಗಾರಿಯಿಂದ ಹಾಳುಗೆಡಹುವುದು ಹಾಗೂ ನದಿಯನ್ನೇ ನಂಬಿರುವ ಜನರ ಬದುಕಿಗೆ ಶಾಶ್ವತ ಬರೆ ಎಳೆಯುವುದು ಸರಿಯಲ್ಲ. ಅಘನಾಶಿನಿ ನದಿಯಲ್ಲಿ ಕೆಂಪುಮಣ್ಣು ಸುರಿದು ನೀರಿನ ಹರಿವಿಗೆ ಮಾತ್ರವಲ್ಲದೇ ದೋಣಿಗಳ ಸುಗಮ ಸಂಚಾರಕ್ಕೂ ಅಡ್ಡಿಪಡಿಸಿರುವುದು ತುರ್ತು ಸಮಸ್ಯೆ ಮಾತ್ರವಲ್ಲದೇ ಹಲವಾರು ದೂರಗಾಮಿ ಸಮಸ್ಯೆಗಳಿಗೂ ಕಾರಣವಾಗಲಿದೆ. ಈ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದರೂ, ಪ್ರತಿಭಟನೆಗಳನ್ನು ಮಾಡಿದ್ದರೂ ಸಮಸ್ಯೆ ಬಗೆಹರಿಸುವ ಭರವಸೆ ಮಾತ್ರ ಈಡೇರಿಲ್ಲ. ದೋಣಿಗಳನ್ನು ಕ್ರೇನ್‌ ಮೂಲಕ ದಾಟಿಸುವ ವಿಧಾನವೂ ಸುರಕ್ಷಿತ ಹಾಗೂ ಸಮರ್ಪಕ ಕ್ರಮವಲ್ಲ.

ಆದ್ದರಿಂದ ನಮ್ಮ ಸಮಸ್ಯೆಗೆ ನಾವೇ ಪರಿಹಾರ ಕಂಡುಕೊಳ್ಳಲು ಮುಂದಾಗಲಿದ್ದೇವೆ. ಮೇ 14 ರೊಳಗೆ ಹೊಳೆಗೆ ಅಡ್ಡಗಟ್ಟಿದ ಮಣ್ಣು ತೆಗೆಯದೇ ಇದ್ದಲ್ಲಿ ಮೇ 15ರಂದು ಪಾತಿ ದೋಣಿಗಳ ಮೂಲಕ ಸೇತುವೆ ಕಾಮಗಾರಿಗಾಗಿ ಮಣ್ಣು ಸುರಿದ ಜಾಗಕ್ಕೆ ತೆರಳಿ ನಮಗೆ ಅವಶ್ಯಕ ಇರುವಷ್ಟು ಮಣ್ಣು ತೆರವುಗೊಳಿಸುವ ಕಾರ್ಯಕ್ಕೆ ಮುಂದಾಗುತ್ತೇವೆ. ನಮ್ಮ ಈ ಕಾರ್ಯವನ್ನು ತಡೆದರೆ ಅಲ್ಲಿಯೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಸಿದ್ಧರಿದ್ದೇವೆ. ಈ ಸಂದರ್ಭದಲ್ಲಿ ಉಂಟಾಗುವ ಅನಾಹುತಗಳಿಗೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರೇ ಜವಾಬ್ದಾರರು ಎಂದು ಎಚ್ಚರಿಸಿ ಮನವಿ ಸಲ್ಲಿಸಿದರು.

ಗಣೇಶ ಅಂಬಿಗ, ರಾಮಚಂದ್ರ ಅಂಬಿಗ, ಗೋಪಾಲ ಅಂಬಿಗ, ಸುಮಂತ್‌ ಅಂಬಿಗ, ನಾಡದೋಣಿ ಹಾಗೂ ಸದಾನಂದ ಹರಿಕಂತ್ರ, ಪರ್ಶಿನ್‌-ಟ್ರಾಲ್ ಇನ್ನಿತರ ಬೋಟ್ ಯೂನಿಯನ್‌ ಹಾಗೂ ಹರಿಕಂತ್ರ ಸಮಾಜ ಮತ್ತಿತರ ಸಂಘಟನೆಗಳಿಂದ ಗೋಪಾಲ ಹೊಸ್ಕಟ್ಟಾ, ಸುಧಾಕರ ತಾರಿ, ಸುರೇಶ ಹರಿಕಂತ್ರ ಹೊರಭಾಗ, ಉದಯ ಹರಿಕಂತ್ರ, ಜಗದೀಶ ಹರಿಕಂತ್ರ, ಉಸ್ಮಾನ್‌ ಸಾಬ್‌, ನಾಗಪ್ಪ ಹರಿಕಂತ್ರ, ವೀರಪ್ಪ ಹರಿಕಂತ್ರ ಇನ್ನಿತರರು ಮನವಿ ಸಲ್ಲಿಸುವ ನಿಯೋಗದಲ್ಲಿದ್ದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shirur landslide; Green signal for National highway traffic in three or four days?

Shirur landslide; ರಾ.ಹೆದ್ದಾರಿ ಸಂಚಾರಕ್ಕೆ ಮೂರ್ನಾಲ್ಕು ದಿನಗಳಲ್ಲಿ ಗ್ರೀನ್ ಸಿಗ್ನಲ್ ?

Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ

Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ

1-ccc-aa

Shiruru hill collapse; 10 ದಿನದಿಂದ ಇಲ್ಲೇ ಇದ್ದೇನೆ : ಟೀಕೆಗಳಿಗೆ ಶಾಸಕ ಸೈಲ್‌ ಬೇಸರ

1–eewr-aa-aa

Shiruru hill collapse; ಮಣ್ಣು ತೆಗೆಯುವ ಕಾರ್ಯಾಚರಣೆ ವೇಳೆ ಸಿಕ್ಕ ಹೋಟೆಲ್ ಅವಶೇಷಗಳು

1–eewr-aa

Shiruru hill collapse; ನದಿಯ ನಾಲ್ಕು ಕಡೆ ಅವಶೇಷಗಳು ಬೆಳಕಿಗೆ:ಇಂದ್ರಬಾಲನ್‌ ನಂಬಿಯಾರ್

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.