ಶಿರಸಿ: ಸೋದೆ ಜೈನ ಮಠದಲ್ಲಿ ರಾಷ್ಟ್ರ ಮಟ್ಟದ ಸಂಶೋಧನಾ ಕಮ್ಮಟಕ್ಕೆ ಚಾಲನೆ
Team Udayavani, Jul 18, 2022, 12:55 PM IST
ಶಿರಸಿ: ಕರ್ನಾಟಕ ಸಾಹಿತ್ಯ ಅಕಾಡೆಮಿ ಸೋದೆ ಜೈನ ಮಠದಲ್ಲಿ ಹಮ್ಮಿಕೊಂಡ ಐದು ದಿನಗಳ ರಾಷ್ಟ್ರ ಮಟ್ಟದ ಸಂಶೋಧನಾ ಕಮ್ಮಟಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ಜೈನ ಮಠದ ಶ್ರೀಭಟ್ಟಾಕಲಂಕ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯ ನೀಡಿದರು.
ಚಾಲನೆ ನೀಡಿದ ಹಿರಿಯ ಸಂಶೋಧಕ ಪ್ರೋ.ಎ.ವಿ.ನಾವಡ ಮಾತನಾಡಿ, ಇದೊಂದು ಅಪರೂಪದ ಕಾರ್ಯಕ್ರಮ ಸಂಶೋಧನಾ ಸಂಗತಿಗೆ ಭದ್ರತೆಗೊಳಿಸುವ ಕಾರ್ಯ ಇದಾಗಿದೆ ಎಂದರು.
ಪ್ರಾಸ್ತಾವಿಕ ಮಾತನಾಡಿದ ಕಮ್ಮಟದ ನಿರ್ದೇಶಕ ಡಾ. ಕೆ.ಸಿ.ಶಿವಾರೆಡ್ಡಿ, ಕನ್ನಡಕ್ಕೆ ಬಂದಳಿಕೆ ಬಂದಿವೆ. ಅವನ್ನು ತೆಗೆಯಬೇಕು. ಸಾಹಿತ್ಯಕ್ಕೆ ಸಾವಿಲ್ಲ ಎಂದರು.
ಅಕಾಡೆಮಿ ರಜಿಸ್ಟ್ರಾರ ಕರಿಯಪ್ಪ ಎನ್., ನಿರಂತರವಾಗಿ ಸಾಹಿತ್ಯ ಅಕಾಡೆಮಿ ಅನೇಕ ಕಾರ್ಯಕ್ರಮ ಹಮ್ಮಿಕೊಂಡಿದೆ. ಕೋವಿಡ್ ನಂತದಿಂದ 700 ಕ್ಕೂ ಅಧಿಕ ಸಾಹಿತಿಗಳಿಂದ ಯುಟ್ಯೂಬ್ ಮೂಲಕ ನಿತ್ಯ ಸಾಹಿತ್ಯಾಭಿಮಾನಿಗಳನ್ನು ತಲುಪಿಲುತ್ತಿದ್ದೇವೆ ಎಂದರು.
ಕಮ್ಮಟದ ಸಹ ನಿರ್ದೇಶಕರಾದ ಡಾ. ಡಿ.ಕೆ.ಚಿತ್ತಯ್ಯ ಪೂಜಾರ್, ಡಾ. ಶುಭಾ ಮರವಂತೆ ಇತರರು ಇದ್ದರು.
ಕಲಾವತಿ ಮಧುಸೂಧನ ಪ್ರಾರ್ಥಿಸಿದರು. ಅಕಾಡೆಮಿ ರಜಿಸ್ಟ್ರಾರ ಕರಿಯಪ್ಪ ಎನ್, ಸದಸ್ಯ ಡಾ. ಜಿನದತ್ತ ಹಡಗಲಿ ನಿರ್ವಹಿಸಿದರು. ಸದಸ್ಯ ದತ್ತಗುರು ಹೆಗಡೆ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ
Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು