Yellapura: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು


Team Udayavani, May 23, 2024, 3:02 PM IST

Yellapura: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೆ ಮೃತ್ಯು

ಯಲ್ಲಾಪುರ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ಮಾಗೋಡ ಕ್ರಾಸ್ ಬಳಿ ಗುರುವಾರ ಬೆಳಗ್ಗೆ ನಡೆದಿದೆ.

ಮೃತ ಯುವಕನನ್ನು ಪಟ್ಟಣದ ನಾರಾಯಣಪುರದ ರಾಘು ಮಿರಾಶಿ (22) ಎಂದು ಗುರುತಿಸಲಾಗಿದೆ.

ರಘು ಹಾಗೂ ಇನ್ನೋರ್ವ ಬೈಕ್ ನಲ್ಲಿ ಮಾಗೋಡು ಕ್ರಾಸ್ ಬಳಿ ಹೋಗುತ್ತಿದ್ದಾಗ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಹೋಗಿದೆ. ಇದರ ಪರಿಣಾಮ ರಾಘು ಮಿರಾಶಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೊಬ್ಬ ಸಹ ಸವಾರ ವೆಂಕಟರಮಣ ಸಿದ್ದಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Tragedy: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ; ಓರ್ವ ಮೃತ್ಯು, ಚಾಲಕ ಪಾರು

ಟಾಪ್ ನ್ಯೂಸ್

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

ʼಪುಷ್ಪ-2ʼ ರಿಲೀಸ್‌ ಮುಂದೂಡಿಕೆ ಬೆನ್ನಲ್ಲೇ ‘Double iSmart’ ರಿಲೀಸ್‌ ಡೇಟ್‌ ಅನೌನ್ಸ್

ʼಪುಷ್ಪ-2ʼ ರಿಲೀಸ್‌ ಮುಂದೂಡಿಕೆ ಬೆನ್ನಲ್ಲೇ ‘Double iSmart’ ರಿಲೀಸ್‌ ಡೇಟ್‌ ಅನೌನ್ಸ್

4-

ಮಕ್ಕಳಲ್ಲಿ ಆಟಿಸಂ ಉಂಟಾಗುವುದಕ್ಕೆ ಸಂಬಂಧಿಸಿದ ಹೆತ್ತವರ ಮಾನಸಿಕ ಅನಾರೋಗ್ಯಗಳು

3

Jaipur: ಎಸಿ ಸ್ಪೋಟದಿಂದ ಬೆಂಕಿ; ಉಸಿರುಗಟ್ಟಿ ದಂಪತಿ ಮೃತ್ಯು

3-teeth

Health: ಬಾಯಿಯ ಆರೋಗ್ಯ: ಕೆಲ ಸಾಮಾನ್ಯ ಸುಳ್ಳು ಮತ್ತು ನಿಜ

Marriage of 72-year-old man with 12-year-old girl; The father sold his daughter for money!

Charsadda: 12ರ ಬಾಲಕಿಯೊಂದಿಗೆ 72 ರ ವೃದ್ಧನ ವಿವಾಹ; ಹಣಕ್ಕಾಗಿ ಮಗಳನ್ನೇ ಮಾರಿದ ತಂದೆ!

2

Viral Video: ಎಂಜಲು ಉಗುಳಿ ಗ್ರಾಹಕನಿಗೆ ಫೇಸ್‌ ಮಸಾಜ್‌ ಮಾಡಿದ್ದ ಕ್ಷೌರಿಕ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

KSRTC, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

doctor

Govt Quota; ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯ

1-wqeqwwewq

ಅಂಗನವಾಡಿ ಆಹಾರ ಕಳಪೆ, ಸೌಕರ್ಯ ಇಲ್ಲ !

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

ʼಪುಷ್ಪ-2ʼ ರಿಲೀಸ್‌ ಮುಂದೂಡಿಕೆ ಬೆನ್ನಲ್ಲೇ ‘Double iSmart’ ರಿಲೀಸ್‌ ಡೇಟ್‌ ಅನೌನ್ಸ್

ʼಪುಷ್ಪ-2ʼ ರಿಲೀಸ್‌ ಮುಂದೂಡಿಕೆ ಬೆನ್ನಲ್ಲೇ ‘Double iSmart’ ರಿಲೀಸ್‌ ಡೇಟ್‌ ಅನೌನ್ಸ್

4-

ಮಕ್ಕಳಲ್ಲಿ ಆಟಿಸಂ ಉಂಟಾಗುವುದಕ್ಕೆ ಸಂಬಂಧಿಸಿದ ಹೆತ್ತವರ ಮಾನಸಿಕ ಅನಾರೋಗ್ಯಗಳು

3

Jaipur: ಎಸಿ ಸ್ಪೋಟದಿಂದ ಬೆಂಕಿ; ಉಸಿರುಗಟ್ಟಿ ದಂಪತಿ ಮೃತ್ಯು

3-teeth

Health: ಬಾಯಿಯ ಆರೋಗ್ಯ: ಕೆಲ ಸಾಮಾನ್ಯ ಸುಳ್ಳು ಮತ್ತು ನಿಜ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.