ರೋಟರಿ-ಎಂಇಎಸ್‌ ಜಂಟಿ ಸಾಧನೆ; ಜಲಕೊಯ್ಲಿಗೆ ಚಾಲನೆ


Team Udayavani, Jul 15, 2019, 3:38 PM IST

uk-tdy-4..

ಶಿರಸಿ: ಎಂಇಎಸ್‌ ಶಿಕ್ಷಣ ಸಂಸ್ಥೆ ಆವಾರದಲ್ಲಿ ನಿರ್ಮಾಣಗೊಂಡ ನೂತನ ಜಲತೊಟ್ಟಿ, ಜಲಕೊಯ್ಲಿನ ಘಟಕವನ್ನು ಲೋಕಾರ್ಪಣೆಗೊಳಿಸಲಾಯಿತು.

ಶಿರಸಿ: ವಿದ್ಯಾರ್ಥಿನಿಯರಿಗೆ ಬೇಸಿಗೆಯಲ್ಲಿ ಉಂಟಾಗುತ್ತಿದ್ದ ನೀರಿನ ಬವಣೆ ತಪ್ಪಿಸಲು ಇಲ್ಲಿನ ರೋಟರಿ ಕ್ಲಬ್‌, ದಾನಿಗಳು ಹಾಗೂ ಎಂಇಎಸ್‌ ಶಿಕ್ಷಣ ಸಂಸ್ಥೆ ನೆರವಿನಿಂದ ಆರುವರೆ ಲಕ್ಷ ಲೀಟರ್‌ ಸಾಮರ್ಥ್ಯದ ನಾಲ್ಕು ಘಟಕಗಳನ್ನು ರವಿವಾರ ಲೋಕಾರ್ಪಣೆಗೊಳಿಸಲಾಯಿತು.

ಘಟಕಕ್ಕೆ ಆರ್ಥಿಕ ನೆರವು ಒದಗಿಸಿದ ಅಮೆರಿಕನ್‌ ರೋಟರಿ ಸೆಂಟ್ರಲ್ ಚೆಸ್ಟರ್‌ ಕೌಂಟಿ ಅಧ್ಯಕ್ಷ ಡಾ| ವಸಂತ ಪ್ರಭು ನೂತನ ಜಲ ಕೊಯ್ಲಿನ ಘಟಕಕ್ಕೆ ಚಾಲನೆ ನೀಡಿ, ವಿದ್ಯಾರ್ಥಿನಿಯರು ವಸತಿ ಮಾಡುವ ನಾಲ್ಕು ಹಾಸ್ಟೆಲ್ಗಳಲ್ಲಿ ಈ ಘಟಕಗಳ ನಿರ್ಮಾಣ ಖುಷಿ ತಂದಿದೆ. ಸುಮಾರು 130 ಟ್ಯಾಂಕ್‌ಗಳಿಂದ ಆರುವರೆ ಲಕ್ಷ ಲೀಟರ್‌ ಸಂಗ್ರಹಣೆಯ ಸಾಮರ್ಥ್ಯ ಈ ನಾಲ್ಕೂ ವಸತಿ ನಿಲಯಗಳಿಂದ ಸಾಧ್ಯವಾಗಿದೆ. ಸುಮಾರು 550 ವಿದ್ಯಾರ್ಥಿನಿಯರು ಇದರ ಲಾಭಪಡೆದುಕೊಳ್ಳಲಿದ್ದಾರೆ. ಶಿಕ್ಷಣ ಸಂಸ್ಥೆ ಹಾಗೂ ರೋಟರಿ ಜಂಟಿಯಾಗಿ ಮಾಡಿದ ಸಾಧನೆ ಇದು. ಜಲ ಸಂರಕ್ಷಣೆ ಇಂದಿನ ಎಲ್ಲರ ಹೊಣೆ. ಮುಂದೆ ಇನ್ನೂ ಹೆಚ್ಚಿನ ಅನುದಾನ ನೀಡುತ್ತೇವೆ. ಈ ಮಾದರಿಯಲ್ಲಿ ಇನ್ನೆಲ್ಲೂ ಕಾರ್ಯ ಆಗಿಲ್ಲ. ಬೇರೆ ಬೇರೆ ದೇಶದಲ್ಲಿಯೂ ಈ ಮಾದರಿ ಅನುಷ್ಠಾನಕ್ಕೆ ಸಲಹೆ ಮಾಡುತ್ತೇವೆ ಎಂದರು.

ರೋಟರಿ ಕ್ಲಬ್‌ನ ನಿಕಟಪೂರ್ವ ಅಧ್ಯಕ್ಷ ಪ್ರವೀಣ ಕಾಮತ್‌ ಮಾತನಾಡಿ, ಈ ಜಲಕೊಯ್ಲು ಕೇವಲ ಎಂಇಎಸ್‌ ಕ್ಯಾಂಪಸ್‌ಗೆ ಮಾತ್ರವಲ್ಲ, ಸುತ್ತಲಿನ ಆರು ಸಾವಿರಕ್ಕೂ ಅಧಿಕ ಕುಟುಂಬಗಳಿಗೆ, ವಸತಿ ಉಳ್ಳವರಿಗೆ ನೆರವಾಗಲಿದೆ. ಅವರ ಬಾವಿಯ ನೀರೂ ಏರಿಕೆ ಆಗಲಿದೆ. ಶಾಂತಿ ನಗರ, ಆದರ್ಶನಗರ, ಗಾಯತ್ರಿ ನಗರ, ಕೆಎಚ್ಬಿ ಕಾಲೋನಿ, ವಿವೇಕಾನಂದ ನಗರ, ಸಹ್ಯಾದ್ರಿ ಕಾಲೋನಿಗಳಿಗೂ ಅನುಕೂಲ ಆಗಲಿದೆ. ಈ ಯೋಜನೆಗೆ ಸುಮಾರು 58 ಲಕ್ಷ ರೂ. ತಗುಲಿದೆ ಎಂದು ತಿಳಿಸಿದರು.

ಎಂಇಎಸ್‌ ಉಪಾಧ್ಯಕ್ಷ ನಿತಿನ್‌ ಕಾಸರಕೋಡ, ಡಾ| ಪ್ರಾಣೇಶ ಜಹಗೀರದಾರ್‌, ಆನಂದ ಕುಲಕರ್ಣಿ, ರೋಟರಿ ಅಧ್ಯಕ್ಷ ಡಾ| ಶಿವರಾಮ ಕೆ.ವಿ, ಪಾಂಡುರಂಗ ಪೈ ಇತರರು ಇದ್ದರು. ಜೀವ ಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಟಾರ, ಜಲ ತಜ್ಞ ಶಿವಾನಂದ ಕಳವೆ, ವೈಶಾಲಿ ವಿ.ಪಿ. ಹೆಗಡೆ ಇನ್ನಿತರರಿದ್ದರು. ಬಿ.ಡಿ. ಕಾಮತ್‌ ಹಾಗೂ ಗಣಪತಿ ಭಟ್ಟ ನಿರ್ವಹಿಸಿದರು.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.