ಪಾಳುಬಿದ್ದ ವಸತಿ ಗೃಹಗಳು


Team Udayavani, Jun 15, 2019, 11:23 AM IST

uk-tdy-1..

ಹೊನ್ನಾವರ: 50 ವರ್ಷಕ್ಕೂ ಹಿಂದೆ ನಿರ್ಮಾಣವಾದ ತಾಲೂಕು ಆಸ್ಪತ್ರೆಯ 13 ಸಿಬ್ಬಂದಿ ವಸತಿಗೃಹಗಳು ಸಂಪೂರ್ಣ ಶಿಥಿಲಾವಸ್ಥೆ ತಲುಪಿದ್ದು ಭಾಗಶಃ ಕುಸಿದಿದೆ. ಎರಡು ಸಾಧಾರಣವಿದ್ದು ಅದರಲ್ಲಿ ಇಬ್ಬರು ಸಿಬ್ಬಂದಿ ನೆಲೆಸಿದ್ದಾರೆ. ವಸತಿಗೃಹದಲ್ಲಿ ವೈದ್ಯರು ವಾಸಿಸುತ್ತಿಲ್ಲ, ಸಿಬ್ಬಂದಿ ವಾಸಿಸಲು ಯೋಗ್ಯವಲ್ಲವಾದರೂ ಅನಿವಾರ್ಯವಾಗಿ ಉಳಿದುಕೊಂಡಿದ್ದಾರೆ.

ಉತ್ತಮ ವೈದ್ಯಕೀಯ ಸೇವೆ ನೀಡುವ ಎಲ್ಲಾ ವಿಭಾಗದ ವೈದ್ಯರನ್ನೊಳಗೊಂಡ ಸರ್ಕಾರಿ ಆಸ್ಪತ್ರೆ ವಸತಿಗೃಹಗಳಲ್ಲಿ ವೈದ್ಯರು ಉಳಿದುಕೊಂಡಿದ್ದರೆ ತುರ್ತು ಸೇವೆಗೆ ಅನುಕೂಲವಾಗುತ್ತಿತ್ತು. ಈಗ ರಾತ್ರಿ ಪಾಳಿ ವೈದ್ಯರು ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯುವಂತಾಗಿದೆ. ಡಯಾಲಿಸಿಸ್‌ ಘಟಕದಲ್ಲಿ ಸೇವೆ ನೀಡುವ ಗುತ್ತಿಗೆ ಸಿಬ್ಬಂದಿಗೂ ವಸತಿ ಇಲ್ಲ. ಪಾಳಿಯ ಮೇಲೆ ಕೆಲಸ ಮಾಡುವ ನರ್ಸ್‌ಗಳಿಗೂ ಆಸ್ಪತ್ರೆ ಕೋಣೆಯೇ ಗತಿ.

10 ವೈದ್ಯರು, 25 ಸ್ಟಾಪ್‌ನರ್ಸ್‌ ಸಹಿತ 43 ಸಿಬ್ಬಂದಿಗಳಿದ್ದಾರೆ. ಇದರ ಹೊರತು ಗುತ್ತಿಗೆ ನೌಕರರಿದ್ದಾರೆ. ವಿಶ್ರಾಂತಿಗೆ, ಬಟ್ಟೆ ಬದಲಾಯಿಸಲು, ಊಟ ಮಾಡಲು ಆಸ್ಪತ್ರೆಯ ಖಾಲಿ ಕೋಣೆಯೇ ಗತಿ. ಎಲ್ಲ ವೈದ್ಯರು ಸ್ವಂತ ಅಥವಾ ಬಾಡಿಗೆ ಮನೆಯಲ್ಲಿ ಉಳಿದುಕೊಂಡಿದ್ದಾರೆ. ಕರೆ ನೀಡಿದ ತಕ್ಷಣ ಬರಲು ಕಷ್ಟವಾಗುತ್ತದೆ. ಇದೇ ಸ್ಥಿತಿಯಲ್ಲಿ ಮಂಗನ ಕಾಯಿಲೆ ಎರವಲು ಪಡೆದ ಕಟ್ಟಡವೂ ಇದೆ. ಸಾಕಷ್ಟು ಭೂಮಿ ಇದೆ, ಒಂದು ಬಹುಮಹಡಿ ಕಟ್ಟಡ ನಿರ್ಮಾಣವಾದರೆ ವೈದ್ಯರು, ಸಿಬ್ಬಂದಿ ಒಂದೆಡೆ ಉಳಿದು ಜನರಿಗೆ ತಕ್ಷಣ ಸ್ಪಂದಿಸಲು ಸಾಧ್ಯವಾಗುತ್ತಿತ್ತು. ರಾತ್ರಿ ಕರ್ತವ್ಯದ ವೈದ್ಯರು ಮತ್ತು ಸಿಬ್ಬಂದಿ, ಸಂಜೆಯಾಗುತ್ತಲೇ ರೋಗಿಗಳ ಹೊರತಾಗಿ ಆಸ್ಪತ್ರೆ ಆವಾರ ಖಾಲಿಖಾಲಿ. 5ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ಕಟ್ಟಿಸಿಕೊಟ್ಟು, ಎಲ್ಲ ವಿಭಾಗದ ವೈದ್ಯರು, ಸಿಬ್ಬಂದಿಯನ್ನು ಕೊಟ್ಟ ಸರ್ಕಾರ ಬೇಗ ಉಳಿಯುವ ವ್ಯವಸ್ಥೆ ಮಾಡಿಕೊಡಲಿ.

ಟಾಪ್ ನ್ಯೂಸ್

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.