Karwar ಸೇರಿದಂತೆ ಕರಾವಳಿಯಲ್ಲಿ ಸಾಗರ ಕವಚ ಕಾರ್ಯಾಚರಣೆ

ಬೈತಖೋಲ್ ದಲ್ಲಿ ಎಂಟು ಬಾಂಬ್ ಪತ್ತೆ..! ಅಣಕು ಕಾರ್ಯಾಚರಣೆ

Team Udayavani, Nov 16, 2023, 6:11 PM IST

1-sasdsad

ಕಾರವಾರ : ಕಾರವಾರ ಸೇರಿದಂತೆ ಕರಾವಳಿಯಲ್ಲಿ ಸಾಗರ ಕವಚ ಕಾರ್ಯಾಚರಣೆ ಆರಂಭವಾಗಿದ್ದು , ಬಂದರು ನಗರಿ ಕಾರವಾರದ ಬೈತಖೋಲ್ ಪ್ರದೇಶದಲ್ಲಿ ಎಂಟು ಬಾಂಬ್ ಪತ್ತೆಯಾದವು. ಆರೋಪಿಗಳ ರೂಪದಲ್ಲಿದ್ದ ಡಿಆರ್ ಪೊಲೀಸರನ್ನು ನಗರ ಠಾಣೆಯ ಪೊಲೀಸರು ಬಂಧಿಸಿದರು. ಅಂದಹಾಗೆ ಇದು ಅಣಕು ಕಾರ್ಯಾಚರಣೆ ಭಾಗವಾಗಿ ನಡೆಯಿತು .

ರಾಜ್ಯದ ಕರಾವಳಿಯಲ್ಲಿ ಪ್ರತಿವರ್ಷ ಭದ್ರತಾ ಪಡೆಗಳ ಸಹಯೋಗದಲ್ಲಿ ನಡೆಯುವ ಸಾಗರ ಕವಚ ಅಣಕು ಕಾರ್ಯಾಚರಣೆಯು ಗುರುವಾರ ಜಿಲ್ಲೆಯಾದ್ಯಂತ ಆರಂಭವಾಯಿತು‌.ಕರಾವಳಿ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸುವ ಹಾಗೂ ಪರಿಶೀಲಿಸುವ ಸಲುವಾಗಿ ವಿವಿಧ ಭದ್ರತಾ ಪಡೆಗಳು ಸಂಯುಕ್ತವಾಗಿ ಈ ಕಾರ್ಯಾಚರಣೆ ಹಮ್ಮಿಕೊಂಡಿವೆ. ಕರಾವಳಿಯ ಉದ್ದಗಲಕ್ಕೂ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿಯ ಅಲ್ಲಲ್ಲಿ ತಾತ್ಕಾಲಿಕ ನಾಕಾಬಂದಿಗಳನ್ನು ನಿರ್ಮಿಸಿ ವಾಹನಗಳನ್ನು ತಪಾಸಣೆ ಮಾಡಿದರು. ಕಡಲಿನಲ್ಲಿ ಕೋಸ್ಟ್ಗಾರ್ಡ್ ಹಾಗೂ ಕರಾವಳಿ ಕಾವಲು ಪಡೆ ಪೊಲೀಸರು ಗಸ್ತು ತಿರುಗಿದರು.

ನೌಕಾಸೇನೆ, ತಟ ರಕ್ಷಕ ದಳ, ಕರಾವಳಿ ಕಾವಲು ಪಡೆ ಹಾಗೂ ಜಿಲ್ಲಾ ಪೊಲೀಸರು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಇದರಲ್ಲಿ ‘ರೆಡ್ ಫೋರ್ಸ್ ಹಾಗೂ ಬ್ಲೂ ಫೋರ್ಸ್’ ಎಂದು ಎರಡು ಗುಂಪುಗಳನ್ನು ಮಾಡಲಾಗಿತ್ತು. ‘ರೆಡ್ ಫೋರ್ಸ್’ನ ನೌಕಾನೆಲೆ ಸಿಬ್ಬಂದಿ ಮಾರುವೇಷದಲ್ಲಿ ಬಂದು ಬಾಂಬ್ ಮಾದರಿಯ ಪೆಟ್ಟಿಗೆಗಳನ್ನು ಆಯ್ದ ಸ್ಥಳಗಳಲ್ಲಿ ಇಟ್ಟಿದ್ದು, ‘ಬ್ಲೂ ಪೋರ್ಸ್’ನ ಪೊಲೀಸ್ ಸಿಬಂದಿ ಅದನ್ನು ಪತ್ತೆಹೆಚ್ಚುವ ಕಾರ್ಯದಲ್ಲಿ ಮಗ್ನರಾಗಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.