ಒಗ್ಗಟ್ಟಿನ ಬಲದಿಂದ ಸ್ವಾಭಿಮಾನಿ ಬದುಕು: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ


Team Udayavani, Jun 16, 2022, 3:03 PM IST

1-sff

ಶಿರಸಿ: ಎಲ್ಲರೂ ಸಂಘಟನೆಗೊಂಡಾಗ ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳಬಹುದು. ಸಮಾಜದಲ್ಲಿ ಸ್ವಾಭಿಮಾನ ಜೀವನ ನಡೆಸಲು ನೆರವಾಗುತ್ತದೆ. ಒಗ್ಗಟ್ಟೇ ಬಲ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಗುರುವಾರ ನಗರದ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಮನುವಿಕಾಸ ಮತ್ತು ಈಡಲ್ ಗೀವ್ ಫೌಂಡೇಶನ್ ಹಮ್ಮಿಕೊಂಡ ಮಹಿಳಾ‌ ಸಮಾವೇಶದಲ್ಲಿ ಪಾಲ್ಗೊಂಡು‌ ಮಾತನಾಡಿ, ಹಠದಿಂದ ಸಂಕಲ್ಪ ಶಕ್ತಿ ಮಾಡಬೇಕು. ಇದರಿಂದ‌ ಕೀರ್ತಿ ತರುವ ಕಾರ್ಯ ಮಾಡಲು ಸಾಧ್ಯ ಎಂದರು.

ಸ್ವಾರ್ಥದ ಸಂಘಟನೆಗಳು ಇವೆ. ಆದರೆ, ಮನುವಿಕಾಸ ರಾಷ್ಟ್ರಕ್ಕೆ ಮುಖ ಮಾಡಿ ಬೆಳೆಸುತ್ತಿದೆ ಎಂದ ಅವರು, ಮನು ವಿಕಾಸ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಒಳ್ಳೆಯ‌ ಕೆಲಸ ಮಾಡುತ್ತಿದೆ. ಸ್ವಯಂ ಸೇವಾ‌ ಸಂಸ್ಥೆ ಹೇಗಿರಬೇಕು ಎಂಬುದಕ್ಕೆ ಮನು ವಿಕಾಸ ಮಾದರಿ ಎಂದು ಬಣ್ಣಿಸಿದರು.

ಮಹಿಳಾ ಸಬಲೀಕರಣ, ಪರಿಸರ ಸಂರಕ್ಷಣಾ ಕಾರ್ಯ ಮಾಡುತ್ತಿದೆ ಎಂದ ಅವರು,ಸ್ವಸಹಾಯ ಸಂಘ ಹಾಗೂ ಅದರ ಮೂಲಕ ಮಹಿಳೆಯರನ್ನು ಸ್ವಾವಲಂಭಿ ಮಾಡುವ ಕಾರ್ಯ ಮಾಡುತ್ತಿದೆ. ಮನು ವಿಕಾಸದಿಂದ ಸಾಧಕ‌ ಮಹಿಳೆಯರಿಗೂ, ಅವರಿಂದ ಸಂಸ್ಥೆಗೂ ಹೆಸರು ಎಂದರು.

ಮನುವಿಕಾಸದ ಗಣಪತಿ ಭಟ್ಟ ಮಾತನಾಡಿ, ಮಹಿಳಾ ನೇತಾರರು ಬೇಕು. ತನಗೋಸ್ಕರ ಮಾತ್ರವಲ್ಲ, ಸಮಾಜಕ್ಕೆ ಕೆಲಸ‌ ಮಾಡುವವರನ್ನು ಸಮಾಜ ಬೆಂಬಲಿಸುತ್ತದೆ. ಮಹಿಳೆ‌ ಸ್ವತಂತ್ರವಾಗಿ ನಿಂತರೆ ಏನಾದರೂ ಮಾಡಬಹುದು ಎಂದ ಅವರು, ಒಂದು ಸಾವಿರ‌ ಸಿದ್ದಿ ಕುಟುಂಬ ಮುಖ್ಯ ವಾಹಿನಿಗೆ ತರಲಾಗುತ್ತದೆ ಎಂದರು.

ವೇದಿಕೆಯಲ್ಲಿ ‌ಕೆಡಿಸಿಸಿ‌ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಆರ್.ಜಿ.ಭಾಗವತ, ಶಿಶು ಅಭಿವೃದ್ದಿ ಇಲಾಖೆ ದತ್ತಾತ್ರಯ ಭಟ್ಟ, ಪತ್ರಕರ್ತ ಜಿ.ಸುಬ್ರಾಯ‌ ಭಟ್ಟ‌ ಬಕ್ಕಳ, ಸಾಧನಾ ಸಂಸ್ಥೆಯ ಡಾ. ಇಸೆಬೆಲ್ಲ ದಾಸ್, ಎಂ.ಜಿ.ಹೆಗಡೆ ಇತರರು ಇದ್ದರು.

ಅಧ್ಯಕ್ಷತೆಯನ್ನು ಆಡಳಿತ ಮಂಡಳಿ ನಿರ್ದೇಶಕ ಬಿ.ಕೆ.ಕೆಂಪರಾಜು ವಹಿಸಿದ್ದರು. ಕದಂಬ ಕಲಾ ವೇದಿಕೆಯಿಂದ‌ ಪ್ರಾರ್ಥಿಸಲಾಯಿತು. ಅಶ್ವತ್ಥ ನಾಯ್ಕ ಸ್ವಾಗತಿಸಿದರು. ಶ್ರೀಕಾಂತ ಹೆಗಡೆ ವಂದಿಸಿದರು. ಶೇಖರ ನಾಯ್ಕ ನಿರ್ವಹಿಸಿದರು. ಇದೇ ವೇಳೆ ಮಹಾದೇವಿ ಅರೇರ, ಶೋಭಾ ಅರೇರ, ಕಾಳಿಕಾ ಭವಾನಿ ಸಂಸ್ಥೆ, ಕಮಲಾ‌ ನಾಯ್ಕ, ಹುಲಿಮನೆ ಸಂಘ, ಲಕ್ಷ್ಮೀ ಎಸಳೆ, ಶ್ಯಾಮಲಾ‌ ನಾಯ್ಕ, ಮಾರಿಕಾಂಬಾ ಸಂಘ,ಶೋಭಾ ನಾಯ್ಕ, ಚೈತನ್ಯ ಸಂಘವನ್ನು ಗೌರವಿಸಲಾಯಿತು.

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.