ಉಕ್ಕುತ್ತಿದೆ ವರದೆ: ಶಿರಸಿ- ಬನವಾಸಿ ಸಂಪರ್ಕ ಬಂದ್ ಆತಂಕ
Team Udayavani, Jul 16, 2022, 3:37 PM IST
ಶಿರಸಿ: ತಾಲೂಕಿನಲ್ಲಿ ನಿರಂತವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಐತಿಹಾಸಿಕ ಬನವಾಸಿ ಗೆ ತೆರಳುವ ಗುಡ್ನಾಪುರ ಬಳಿ ರಸ್ತೆ ಮೇಲೆ ನೀರು ಹರಿಯುತ್ತಿದೆ. ಇನ್ನೊಂದೆಡೆ ವರದಾ ನದಿ ಪ್ರವಾಹ ಕೂಡ ಏರುತ್ತಿದೆ.
ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿ, ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ. ಮೊಗವಳ್ಳಿ ಬನವಾಸಿ ರಸ್ತೆ ಮೇಲಿನಲ್ಲೂ ನೀರು ಹರಿದಿದ್ದು ಅಲ್ಲಿನ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಇದನ್ನೂ ಓದಿ: ಶಿವಮೊಗ್ಗದಲ್ಲಿ ಪತ್ತೆಯಾಯ್ತು ಅಪರೂಪದ ಬಿಳಿ ನಾಗರಹಾವು
ರಸ್ತೆ ಮೇಲೆ ನೀರು ಹರಿಯುವಾಗ ಎಚ್ಚರಿಕೆ ತಪ್ಪಿ ವಾಹನ ಚಲಾಯಿಸಬಾರದು ಎಂದು ಸಿಪಿಐ ರಾಮಚಂದ್ರ ನಾಯಕ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಗುಡ್ನಾಪುರ ಕೆರೆ ತುಂಬಿದ ಪರಿಣಾಮ ನೀರು ಹರಿದಿದ್ದು, ನೀರಿನ ಹರಿವು ಹೆಚ್ಚಿದರೆ ಸಂಚಾರ ಸಂಪೂರ್ಣ ಸ್ಥಗಿತ ಆಗುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ