ಶಿರಸಿ ಜಿಲ್ಲೆಗೆ ಆಗ್ರಹಿಸಿ ನಾಳೆ ಬಂದ್‌


Team Udayavani, Feb 23, 2021, 5:29 PM IST

ಶಿರಸಿ ಜಿಲ್ಲೆಗೆ ಆಗ್ರಹಿಸಿ ನಾಳೆ ಬಂದ್‌

ಶಿರಸಿ: ಶಿರಸಿ ಪ್ರತ್ಯೇಕ ಜಿಲ್ಲೆಗಾಗಿ ಒತ್ತಾಯಿಸಿ ಫೆ. 24ರಂದು ಬೆಳಗ್ಗೆ 7ರಿಂದ ಮಧ್ಯಾಹ್ನ 2 ರವರೆಗೆ ಶಿರಸಿ ಬಂದ್‌ ಕರೆ ಕೊಡಲಾಗಿದೆ. ಈಗಲೂ ಪ್ರತ್ಯೇಕ ಜಿಲ್ಲೆ ಆಗದಿದ್ದರೆ ಇನ್ಯಾವಾಗ ಎಂದು ಕೇಳಬೇಕಾಗಿದೆ. ಈ ಕಾರಣದಿಂದ ಸಾರ್ವಜನಿಕರು ಸಹಕಾರ ನೀಡಿ ಬಂದ್‌ ಯಶಸ್ವಿಗೊಳಿಸುವಂತೆ ಹೋರಾಟ ಸಮಿತಿ ಅಧ್ಯಕ್ಷ ಉಪೇಂದ್ರ ಪೈ ಮನವಿ ಮಾಡಿದರು.

ಘಟ್ಟದ ಮೇಲಿನ ಎಲ್ಲ ತಾಲೂಕಿನ ಬಂಧುಗಳು ಅಂದಿನ ಮೆರವಣಿಗೆಯಲ್ಲಿ ಪಾಲ್ಗೊಳ್ಳಬೇಕು. ಅಭಿವೃದ್ಧಿ ಮತ್ತು ಅನುಕೂಲಕ್ಕಾಗಿ ಎಂಬ ಘೋಷವಾಖ್ಯದೊಂದಿಗೆ ಶಿರಸಿ ಜಿಲ್ಲೆ ಆಗಲೇಬೇಕು ಎಂದುಒಕ್ಕೊರಲ ಧ್ವನಿಯೊಂದಿಗೆ ಸರ್ಕಾರದ ಗಮನ ಸೆಳೆಯಲಾಗುವುದು. ಈಗಾಗಲೇ ಹಿಂದೂ ಧಾರ್ಮಿಕ ಕೇಂದ್ರಗಳು, ಮಸೀದಿ, ಚರ್ಚ್‌ಹಾಗೂ ಸಂಘ-ಸಂಸ್ಥೆಗಬೆಂಬಲ ಕೋರಲಾಗಿದೆ. 24 ರ  ಹೋರಾಟದ ಯಶಸ್ಸಿಗೆ ಎಲ್ಲರೂ ಬೆಂಬಲವಾಗಿ ನಿಲ್ಲಬೇಕು. ಶಿರಸಿಯ ಅಂಗಡಿ – ಮುಗ್ಗಟ್ಟುಗಳನ್ನು ಸ್ವಯಂಪ್ರೇರಣೆಯಿಂದ ಮುಚ್ಚಿ ಸಹಕಾರ ನೀಡುವಂತೆ ಕೋರಿದರು.

ಅಂದು ಬೆಳಗ್ಗೆ 10 ಗಂಟೆಗೆ ನಗರದ ಅಂಚೆ ವೃತ್ತದಿಂದ ಸಾರ್ವಜನಿಕ ಮೆರವಣಿಗೆ ನಡೆಯಲಿದೆ. ಹುಬ್ಬಳ್ಳಿ ರಸ್ತೆ ಮೂಲಕ ಮಾಡಿಗುಡಿ, ಶಿವಾಜಿಚೌಕ, ಸಿ.ಪಿ.ಭಜಾರ್‌ ಮೂಲಕ ಎಸಿ ಕಚೇರಿಗೆ ತೆರಳಿ ಸರಕಾರಕ್ಕೆ ಮನವಿಸಲ್ಲಿಸಲಾಗುತ್ತದೆ. ಅಂದು ಹಾಲು,ಔಷಧ, ಬಸ್‌ ಸೇವೆಗಳು, ಅಂಬುಲೆನ್ಸ, ಆಸ್ಪತ್ರೆಗಳು ಈ ಬಂದ್‌ನಿಂದಮುಕ್ತವಾಗಲಿದೆ ಎಂದ ಅವರು, ಈಹೋರಾಟ ಕೇವಲ ಶಿರಸಿಯದ್ದಲ್ಲ, ನಗರದ, ಗ್ರಾಮೀಣ ಬೇಧವಿಲ್ಲ.ಎಲ್ಲರೂ ಪಾಲ್ಗೊಂಡು ಜನರಿಗೆ ಜಿಲ್ಲಾ ಕೇಂದ್ರದ ಅಂತರ ಕಡಿಮೆ ಮಾಡುವುದೇ ನಮ್ಮ ಗುರಿ. ಈ ಕಾರಣದಿಂದ ಶಿರಸಿಗೆಪ್ರತ್ಯೇಕ ಜಿಲ್ಲಾ ಸ್ಥಾನ ಮಾನ ಹಾಗೂ ಬನವಾಸಿಗೆ ತಾಲೂಕು ಮಾನ್ಯತೆ ನೀಡುವುದಾಗಿದೆ ಎಂದರು.

ಈ ವೇಳೆ ಸಮಿತಿಯ ಎಂ.ಎಂ.ಭಟ್ಟ ಕಾರೇಕೊಪ್ಪ, ರಘು ಕಾನಡೆ, ಪರಮಾನಂದ ಹೆಗಡೆ, ವಿನಾಯಕ ಆಚಾರಿ, ಪ್ರಮುಖರಾದ ನಂದಕುಮಾರ ಜೋಗಳೇಕರ್‌, ಮಾದೇವ ಚಲವಾದಿ, ಅರ್ಚನಾ ಶಿರಾಲಿ, ಪ್ರದೀಪ ಅಳ್ಳೊಳ್ಳಿ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.