ರೈತರ ಮಹಸೂಲು ಶೇಖರಿಸುವ ಗೋದಾಮು ಉದ್ಘಾಟನೆ 


Team Udayavani, Mar 25, 2019, 5:30 PM IST

25-March-11

ಶಿರಸಿ: ನೂತನ ಗೋದಾಮಿನ ಹೊರ ನೋಟ ಹಾಗೂ ಗೋದಾಮು ಉದ್ಘಾಟಿಸಿದ ಸಂಸ್ಥೆ ಅಧ್ಯಕ್ಷ ಶೀಗೇಹಳ್ಳಿ.

ಶಿರಸಿ: ರೈತರಪರ ಸದಾ ಕಾಳಜಿ ಹೊಂದಿರುವ ದಿ ತೋಟಗಾರ್ಸ್‌ ಕೋ-ಆಪರೇಟಿವ್‌ ಸೇಲ್‌ ಸೊಸೈಟಿ ತನ್ನ ಸದಸ್ಯರು ಸಂಘಕ್ಕೆ ತರುವ ಮಹಸೂಲುಗಳನ್ನು ಶಿಲ್ಕು ಇರಿಸಿಕೊಳ್ಳುವ ಸಲುವಾಗಿ ನಿರ್ಮಿಸಿರುವ ಬೃಹತ್‌ ಗೋದಾಮನ್ನು ಸಂಘದ ಅಧ್ಯಕ್ಷ ಶಾಂತಾರಾಮ ಹೆಗಡೆ ಶೀಗೇಹಳ್ಳಿ ಉದ್ಘಾಟಿಸಿದರು.
ಬಳಿಕ ಶೀಗೇಹಳ್ಳಿ ಮಾತನಾಡಿ, ಗೋದಾಮು ಇನ್ನು ಮುಂದೆ ರೈತರು ತರುವ ಮಹಸೂಲುಗಳನ್ನು ಶಿಲ್ಕು ಇಡಲು ಅನುಕೂಲ ಆಗಲಿದೆ. ಜೊತೆ ಸಂಘದ ಸಿಹಿ ಅಡಕೆ ಪುಡಿ ತಯಾರಿಕಾ ಘಟಕದ ಪಕ್ಕದಲ್ಲಿ ನೂತನವಾಗಿ 21 ಸಾವಿರ ಚದರ ಅಡಿ ಸಾಮರ್ಥ್ಯದ ಗೋದಾಮನ್ನು ನಿರ್ಮಿಸಲಾಗಿದ್ದು, ಅಲ್ಲೂ 10, ಸಾವಿರ ಅಡಕೆ ಚೀಲಗಳನ್ನು ಸಂಗ್ರಹಿಸಬಹುದಾಗಿದೆ. ಈ ಗೋದಾಮು ನಿರ್ಮಾಣದಿಂದಾಗಿ ಸದಸ್ಯರ ಮಹಸೂಲುಗಳನ್ನು ಶಿಲ್ಕು ಮಾಡಲು ಇದ್ದ ಚಿಕ್ಕಪುಟ್ಟ ಅಡಚಣೆಗಳು ಬಗೆಹರಿದಂತಾಗಿದೆ ಎಂದರು.
ಇದೂ ಅಲ್ಲದೇ ಈವರೆಗೆ ಅನಿವಾರ್ಯವಾಗಿದ್ದ ಖಾಸಗಿ ಗೋದಾಮುಗಳ ಅವಲಂಬನೆ ಸಹ ಕಡಿಮೆಯಾದಂತಾಗಿದೆ. ಈ ಮೂಲಕವಾಗಿ ಸದಸ್ಯರಿಗೆ ಯಾವ ಆತಂಕವಿಲ್ಲದೆ ಸುರಕ್ಷಿತ ಶಿಲ್ಕು ಮಾಡಲು ವಿಶಾಲವಾದ ಅವಕಾಶ ದೊರೆತಿದೆ. ಸಂಘದ ಸದಸ್ಯರು ಹಾಗೂ ಎಲ್ಲಾ ಪ್ರಾಥಮಿಕ ಸಹಕಾರಿ ಸಂಘದ ಸದಸ್ಯರು ಇದರ ಪ್ರಯೋಜನ ಪಡೆಯಬೇಕು ಎಂದು ಮನವಿ ಮಾಡಿಕೊಂಡರು. ಸಂಘದ ಉಪಾಧ್ಯಕ್ಷ ರಾಮಕೃಷ್ಣ ಹೆಗಡೆ ಕಡವೆ, ಆಡಳಿತ ಮಂಡಳಿ ಸದಸ್ಯ ಶಶಾಂಕ ಹೆಗಡೆ, ಇತರರು ಹಾಗೂ ಪ್ರಧಾನ ವ್ಯವಸ್ಥಾಪಕ ರವೀಶ ಹೆಗಡೆ, ಗೋದಾಮು ನಿರ್ಮಾಣ ಕಾಮಗಾರಿ ಮಾಡಿರುವ ಸಿವಿಲ್‌ ಇಂಜಿನೀಯರ್‌ ವಿ.ಎನ್‌. ಹೆಗಡೆ ಇತರರು ಇದ್ದರು.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.