ಶಿರಸಿ: ಹೆಚ್ಚಿದೆ ಗಾಂಜಾ ಮಾರಾಟಗಾರರ ಜಾಲ

ಜಾಲ ಬೇಧಿಸಲು ಹೊರಟಿದೆ ಪೊಲೀಸ್‌ ಪಡೆ | ಬೇಕಿದೆ ಸಾರ್ವಜನಿಕರ ಸಹಕಾರ

Team Udayavani, Aug 3, 2019, 4:02 PM IST

Udayavani Kannada Newspaper

ಶಿರಸಿ: ನಗರದಲ್ಲಿ ಗಾಂಜಾ ಮಾರಾಟ ಮಾಡುವವರ ಆಯಕಟ್ಟಿನ ಸ್ಥಳಗಳು ಹೆಚ್ಚಾಗಿದ್ದು, ಒಂದೆಡೆಗೆ ಇದು ಮಕ್ಕಳ ಮೇಲೆ ಪಾಲಕರು ಕಣ್ಗಾವಲು ಇಡಬೇಕಾದ ಸ್ಥಿತಿ ನಿರ್ಮಾಣವಾದರೆ, ಇನ್ನೊಂದೆಡೆ ಪೊಲೀಸರು ಗಾಂಜಾ ಮಾರಾಟ ಸ್ಥಳಗಳ ಮೇಲೆ ವಿಶೇಷ ನಿಗಾ ಇಟ್ಟಿದೆ. ಹೆಚ್ಚುತ್ತಿರುವ ಗಾಂಜಾ ಮಾರಾಟಕ್ಕೆ ಕಡಿವಾಣ ಹಾಕಲು ಪೊಒಲೀಸ್‌ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ.

ಎರಡು ದಿನಗಳ ಹಿಂದಷ್ಟೇ ಗಾಂಜಾ ಮಾರಾಟ ಮಾಡತ್ತಿದ್ದ ಮೂವರನ್ನು ಬಂಧಿಸಿದ್ದ ಪೊಲೀಸರು ಇನ್ನೂ ಅನೇಕ ಸ್ಥಳಗಳ ಮೇಲೆ ಕಣ್ಗಾವಲು ಹಾಕಿದೆ. ಅಕ್ರಮ ಚಟುವಟಿಕೆ ಮಟ್ಟ ಹಾಕುವವರ ವಿರುದ್ಧ ಮಟ್ಟ ಹಾಕಿ ನಗರದಲ್ಲಿ ಇಂತಹ ಮಾದಕ ವ್ಯಸನಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತ ಆಗಿದ್ದು ಗಮನಾರ್ಹವಾಗಿದೆ. ನಗರದಲ್ಲಿ ಗಾಂಜಾ ಸೇವನೆ ಮಾಡುವ 20ಕ್ಕೂ ಹೆಚ್ಚು ಅಡ್ಡೆಗಳನ್ನು ಪೊಲೀಸರು ಪತ್ತೆ ಹಚ್ಚಿರುವ ಮಾಹಿತಿ ಲಭ್ಯವಾಗಿದೆ. ಸಮೀಪದ ಸಿಸಿ ಟಿವಿ ಮುಂತಾದ ಮಾರ್ಗಗಳ ಮೂಲಕ ಸೇವಿಸುವವರನ್ನು ಪತ್ತೆ ಹಚ್ಚಲಾಗುತ್ತಿದೆ. ವಿಶೇಷ ಎಂದರೆ 16ರಿಂದ 25 ವರ್ಷದೊಳಗಿನ ಯುವ ಶಕ್ತಿಯೇ ಈ ಚಟಕ್ಕೆ ಈಡಾಗುತ್ತಿರುವದು ಇನ್ನಷ್ಟು ಆತಂಕ ಮೂಡಿಸಿದೆ.

ಗಾಂಜಾ, ಅಫೀಮುಗಳ ಚಟಕ್ಕೆ ಸಾಕಷ್ಟು ಯುವಕರು, ಕಾಲೇಜು ವಿದ್ಯಾರ್ಥಿನಿಗಳೂ ಬಲಿಯಾಗುತ್ತಿದ್ದಾರೆ ಎಂಬ ಕಳವಳ ವ್ಯಕ್ತವಾಗುತ್ತಲೇ ಇದ್ದು, ಇದೀಗ ಪೊಲೀಸರು ಕಠಿಣ ಕ್ರಮಕ್ಕೆ ಬಲೆ ಬೀಸಿದೆ. ನಗರಕ್ಕೆ ಹಾನಗಲ್, ಹಾವೇರಿ ಮುಂತಾದೆಡೆಯಿಂದ ಗಾಂಜಾ ಪೂರೈಕೆಯಾಗುತ್ತಿದೆ. ಗಾಂಜಾ ಮಾರಾಟಕ್ಕೆ ವ್ಯವಸ್ಥಿ ಜಾಲ ಕಾರ್ಯ ಮಾಡುತ್ತಿದೆ. 1 ರಿಂದ 2ಕೆಜಿವರೆಗೆ ಗಾಂಜಾ ತಂದು ನೀಡಲಾಗುತ್ತಿದ್ದು ಅದನ್ನೇ ಪತ್ತೆ ಮಾಡಲೇಬೇಕು ಎಂಬುದು ಪೊಲೀಸ್‌ ಇಲಾಖೆಯ ಪಣ ಎಂಬುದು ವಿಶ್ವಾಸನೀಯ ಮೂಲವೊಂದು ಹೇಳಿದೆ. ಈ ಮಧ್ಯೆ ಗಾಂಜಾ ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ 2018ರಲ್ಲಿ 6 ಪ್ರಕರಣಗಳು, 2019ರಲ್ಲಿ 3 ಪ್ರಕರಣಗಳು ದಾಖಲಾಗಿವೆ ಎಂಬುದೂ ಗಮನಾರ್ಹವಾಗಿದೆ.

ಹಲವು ಯುವಕರು ಗಾಂಜಾ ದೊರೆಯದಿದ್ದಾಗ ವೈಟ್ನರ್‌, ಕೆಲ ಔಷಧ ಗುಳಿಗೆಗಳನ್ನು ಸುಟ್ಟು ಅದರ ಹೊಗೆ ಸೇವಿಸುವ ರೂಢಿ ಬೆಳೆಸಿಕೊಂಡಿದ್ದರು. ಇವುಗಳನ್ನು ಮಾರಾಟ ಮಾಡುವ ಅಂಗಡಿಗಳಿಗೂ ಮಕ್ಕಳಿಗೆ ಇದನ್ನು ನೀಡುವಾಗ ಕಾಳಜಿ ವಹಿಸುವಂತೆ ಇಲಾಖೆಯಿಂದ ಸೂಚಿಸಲಾಗಿತ್ತು. ಅದೀಗ ನಿಯಂತ್ರಣದಲ್ಲಿದ್ದು ಇದೀಗ ಗಾಂಜಾ ಹಾವಳಿ ತಡೆಯುವುದು ಇಲಾಖೆಗೆ ಸವಾಲಾಗಿದೆ. ವಿದ್ಯಾರ್ಥಿಗಳು ವಾಸ್ತವ್ಯ ಮಾಡುವ ಕೆಲವು ಪಿಜಿಗಳಲ್ಲಿ ಕೆಲವು ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ಮಾಡುತ್ತಿರುವ ಶಂಕೆ ಕೂಡ ವ್ಯಕ್ತವಾಗಿದೆ. ಪಿಜಿಗಳಲ್ಲಿ ವಿದ್ಯಾರ್ಥಿಗಳು ಗಾಂಜಾ ಹೊಂದಿದ್ದಲ್ಲಿ ಅಥವಾ ಸೇವಿಸಿದಲ್ಲಿ ಆಯಾ ಪಿಜಿ ಮಾಲೀಕರೇ ನೇರ ಹೊಣೆಯಾಗುತ್ತಾರೆ. ಈಗಾಗಲೇ ಎಲ್ಲ ಪಿಜಿ ಮಾಲೀಕರಿಗೆ ತಿಳಿಸಲು ಮುಂದಾಗುತ್ತಿದ್ದೇವೆ ಎಂದೂ ಡಿವೈಎಸ್‌ಪಿ ಗೋಪಾಲಕೃಷ್ಣ ನಾಯಕ ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.