ಶಿರಸಿ: ರಾಷ್ಟ್ರ‌ಮಟ್ಟದ‌ ಸಂಶೋಧನಾ ಕಮ್ಮಟ ಸಮಾರೋಪ


Team Udayavani, Jul 22, 2022, 9:29 PM IST

1-asdddasda

ಶಿರಸಿ: ಸಂಶೋದಕ ಸುಳ್ಳನ್ನು ಹೇಳಬಾರದು. ಸತ್ಯವನ್ನು ಅನ್ವೇಷಣೆ ಮಾಡಬೇಕು. ಸಂಶೋಧನೆ ಪದವಿಗಾಗಿ ಮಾಡುವ ಯಾಂತ್ರಿಕ ಕೆಲಸವಲ್ಲ‌ ಎಂದು ಕನ್ನಡ‌ ಸಾಹಿತ್ಯ ಅಕಾಡೆಮಿ‌ ಅಧ್ಯಕ್ಷ ಡಾ. ಬಿ.ವಿ ವಸಂತಕುಮಾರ ಹೇಳಿದರು.

ಅವರು ಶುಕ್ರವಾರ ತಾಲೂಕಿನ ಸೋದೆ‌ ಮಠದಲ್ಲಿ ಅಕಾಡೆಮಿ ಹಮ್ಮಿಕೊಂಡ ಐದು ದಿನಗಳ ರಾಷ್ಟ್ರ‌ಮಟ್ಟದ‌ ಸಂಶೋಧನಾ ಕಮ್ಮಟದ ಸಮಾರೋಪದಲ್ಲಿ ಪಾಲ್ಗೊಂಡು ಮಾತನಾಡಿದರು.
ಕಷ್ಟದ ಜೀವನ ನಡೆಸುವವರೇ ನಿಜವಾದ ಸಂಶೋಧಕರು.ಮನುಷ್ಯನ ಬದುಕನ್ನ ಸುಂದರ ಗೊಳಿಸಿದ ಸಂಶೋಧನೆ ವ್ಯರ್ಥ ಸಂಶೋಧನೆ ಅನ್ನಿಸಿಗೊಳ್ಳುತ್ತದೆ. ಪರಂಪರೆಯ ನೀರನ್ನು ಮುಂದಿನ ತಲೆಮಾರಿಗೆ ಹರಿಸುವುದಕ್ಕೆ ಸಾಹಿತ್ಯ ಅಕಾಡೆಮಿ ಇಂತಹ ಕಮ್ಮಟಗಳನ್ನು ಆಯೋಜಿಸುತ್ತಿದೆ. ನಗರಗಳು ಟೋಳ್ಳಾದಾಗ ಅದಕ್ಕೆ ಶಕ್ತಿ ತುಂಬುವ ಕೆಲಸ ಪರಿಸರ ಮಾಡುತ್ತದೆ ಎಂದರು.

ಹಿರಿಯ ಸಾಹಿತಿ ಎನ್.ಅರ್. ನಾಯಕ, ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಉತ್ತರ ಕನ್ನಡ ಜಿಲ್ಲೆಯ ಕೊಡುಗೆ ಅಪಾರವಾಗಿದೆ ಎಂದರು.

ಸ್ವಾದಿ ಜೈನ ಮಠದ ಶ್ರೀ ಭಟ್ಟಾಕಲಂಕ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ ಆಶೀರ್ವಚನ ನುಡಿದು,ಪ್ರತಿಯೊಬ್ಬರೂ ಕನ್ನಡ ಭಾಷೆ ಯನ್ನು ಬಳಸಬೇಕು ಜೊತೆಗೆ ಬೆಳೆಸಬೇಕು. ಪ್ರತಿಯೊಬ್ಬರಲ್ಲೂ ಒಬ್ಬ ಸಂಶೋಧಕ ಇರುತ್ತಾನೆ.ಅದನ್ನು ಹೊರತೆಗೆಯುವ ಕೆಲಸ ಸಾಹಿತ್ಯ ಅಕಾಡೆಮಿ ಮಾಡುತ್ತಿದೆ. ಸಂಶೋಧನೆ ಗಳಲ್ಲಿ ಸತ್ಯತೆ ಇರಬೇಕು. ಸಂಶೋಧಕ ನಿಧಾನವಾಗಿ ಯೋಚಿಸಿ ನಿರ್ಧಾರ ತೆಗೆದುಕೊಳ್ಳಬೇಕು. ಸತ್ಯವನ್ನಾದರೂ ಪರಿಗಣಿಸಿಯೇ ಒಪ್ಪಿಕೊಳ್ಳಬೇಕು. ಜೀವನ ಅತೀ ಚಿಕ್ಕದು. ಸತ್ಯತೆಯನ್ನು ಹುಡುಕಬೇಕು. ಶರೀರವೇ ಶಾಶ್ವತವಲ್ಲ ಅಂದ್ಮೇಲೆ ಹಣ ಅಂತಸ್ತು ವೈಭೋಗ ಶಾಶ್ವತವಾಗಲು ಸಾಧ್ಯವೇ ಇಲ್ಲ. ಆದ್ದರಿಂದ ಧರ್ಮವನ್ನು ಸಂಗ್ರಹಮಾಡುವ ಕಾರ್ಯ ನಾವು ಮಾಡಬೇಕು. ಎಂದರು.

ಶಿಬಿರ ನಿರ್ದೇಶಕ ಶಿವಾರೆಡ್ಡಿ, ಚಿತ್ತಯ್ಯ ಪೂಜಾರ್ , ಶುಭಾ ಮರವಂತೆ, ಜಿನದತ್ತ ಹಡಗಲಿ, ದತ್ತಗುರು ಹೆಗಡೆ ಬುಳ್ಳಿ
ರಿಜಿಸ್ಟ್ರಾರ್ ಕರಿಯಪ್ಪ ಎನ್ ಸೇರಿ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.