ಶಿರಸಿ ವೃತ್ತ ವ್ಯಾಪ್ತಿಯಲ್ಲಿ ವಿದ್ಯುತ್ ವಿತರಣಾ ಕೇಂದ್ರಗಳನ್ನು ಸ್ಥಾಪಿಸುವ ಕುರಿತು ಸಭೆ
Team Udayavani, Sep 20, 2021, 8:21 PM IST
ಶಿರಸಿ: ಗುಡ್ಡಗಾಡು ಉತ್ತರ ಕನ್ನಡ ಜಿಲ್ಲೆಯ ಶಿರಸಿ ವೃತ್ತ ವ್ಯಾಪ್ತಿಯಲ್ಲಿ ಹೊಸದಾಗಿ ವಿದ್ಯುತ್ ವಿತರಣಾ ಕೇಂದ್ರಗಳನ್ನು ಸ್ಥಾಪಿಸುವ ಕುರಿತು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ಬೆಂಗಳೂರಿನಲ್ಲಿ ನಡೆಯಿತು.
ಶಿರಸಿ ವೃತ್ತದಲ್ಲಿ 33 ಕೆವಿ ರೆಫೆರನ್ಸ್ ಗಳನ್ನು ಕಲ್ಪಿಸಿಕೊಡುವ, ಶಕ್ತಿ ಪರಿವರ್ತಕಗಳನ್ನು ವೃದ್ಧಿಸುವ ಕಾಮಗಾರಿಗಳು ಹಾಗೂ ಇನ್ನಿತರೆ ಕಾಮಗಾರಿಗಳನ್ನು ಕೆ.ಪಿ.ಟಿ.ಸಿ.ಎಲ್ ವತಿಯಿಂದ ತ್ವರಿತವಾಗಿ ಕೈಗೆತ್ತಿಕೊಳ್ಳುವ ಮಹತ್ವದ ಸಭೆ ಇದಾಗಿತ್ತು.
ಸೋಮವಾರ ವಿಧಾನಸೌಧದಲ್ಲಿ ಇಂಧನ ಸಚಿವ ಸುನೀಲ್ ಕುಮಾರ್, ಸಚಿವ ಎಸ್.ಎಮ್.ಹೆಬ್ಬಾರ್ ಹಾಗೂ ಉ.ಕ.ಜಿಲ್ಲೆಯ ಶಾಸಕ ದಿನಕರ ಶೆಟ್ಟಿ, ಸುನೀಲ್ ನಾಯ್ಕ್, ಆರ್.ವಿ.ದೇಶಪಾಂಡೆ, ರೂಪಾಲಿ ನಾಯ್ಕ್ ಹಾಗೂ ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ