ಹಲಸಿನ ಮೌಲ್ಯವರ್ಧನೆಗೆ ದಿಟ್ಟಹೆಜ್ಜೆ; ರೈತರು ಖುಷ್‌


Team Udayavani, May 24, 2022, 5:24 PM IST

dfbsbdfbd

ಶಿರಸಿ: ಜಿಲ್ಲೆಯಲ್ಲಿ ನೀರಾ ಸಂಗ್ರಹಣೆಗೆ ಮುಂದಡಿಯಿಟ್ಟಿರುವಏಕೈಕ ಸಂಸ್ಥೆಯಾದ ಶಿರಸಿಯ ನೆಲಸಿರಿ ರೈತ ಉತ್ಪಾದಕ ಕಂಪನಿಹಲಸು ಮತ್ತು ಬಾಳೆ ಬೆಳೆಯ ಮೌಲ್ಯವರ್ಧನೆಯಲ್ಲೂ ಹೊಸಛಾಪು ಮೂಡಿಸುತ್ತಿದೆ.

ನಬಾರ್ಡ್‌ ನ ವಿಶೇಷ ಯೋಜನೆಯ ಆರ್ಥಿಕ ಸಹಕಾರದಲ್ಲಿಈ ಎರಡು ಉಪಬೆಳೆಗಳ ಮೌಲ್ಯವರ್ಧನೆಗಾಗಿ ಯೋಜನೆರೂಪಿಸಿದ್ದು ಇನ್ನು ಕೆಲ ದಿನಗಳಲ್ಲಿ ಸುಸಜ್ಜಿತ ಸಂಸ್ಕರಣಾಘಟಕವನ್ನು ಸ್ಥಾಪಿಸಲಿದೆ. ಈ ಘಟಕದಲ್ಲಿ ಸೋಲಾರ್‌ ಹಾಗೂವಿದ್ಯುತ್‌ ಚಾಲಿತ ಡೈÅಯರ್‌ಗಳು, ಚಿಪ್ಸ್‌ ಕಟಿಂಗ್‌ ಯಂತ್ರ,ಹಿಟ್ಟು ಮಾಡುವ ಯಂತ್ರ ಇತ್ಯಾದಿ ಯಂತ್ರೋಪಕರಣಗಳುಕಾರ್ಯನಿರ್ವಹಿಸಲಿವೆ.

ಇದಕ್ಕೆ ಪೂರಕವಾಗಿ ಈಗಾಗಲೇರೈತರಿಂದ ಬಿಡಿಸಿದ ಹಲಸಿನ ಸೊಳೆಗಳನ್ನು ಖರೀದಿಸುತ್ತಿದ್ದುವ್ಯರ್ಥವಾಗುತ್ತಿದ್ದ ಹಲಸಿನಿಂದಲೂ ಆದಾಯ ಗಳಿಸುವಸಾಧ್ಯತೆಗಳನ್ನು ಹೆಚ್ಚಿಸಿದೆ.ಸೂಕ್ತವಾಗಿ ಬೆಳೆದಿರುವ ಸ್ವಲ್ಪವೂ ಹಣ್ಣಾಗದ ಯಾವುದೇಜಾತಿಯ ಹಲಸಿನ ಸೊಳೆಗಳನ್ನು ಶುದ್ಧವಾಗಿ ಬೇರ್ಪಡಿಸಿಕಾಯಿ ಕೊಯ್ದ ದಿನವೇ ಮಧ್ಯಾಹ್ನ 1.30 ರ ಒಳಗೆ ತಂದಲ್ಲಿಕೆಜಿಗೆ 100 ರೂ. ನೀಡಿ ಖರೀದಿಸುತ್ತಿದೆ.

ಹೀಗೆ ಖರೀದಿಸಿದಸೊಳೆಯನ್ನು ಚಿಪ್ಸ್‌, ಹಪ್ಪಳ ಇತ್ಯಾದಿ ಮೌಲ್ಯವ ರ್ಧಿತಉತ್ಪನ್ನಗಳ ತಯಾರಿಕೆಗಾಗಿ ಬಳಸಿಕೊಳ್ಳಲಾಗುತ್ತಿದೆ. ಮುಂದಿನದಿನಗಳಲ್ಲಿ ಉತ್ತಮ ಜಾತಿಯ ಬಕ್ಕೆ ಹಣ್ಣು , ಹಲಸಿನಬೀಜವನ್ನೂ ಖರೀದಿಸಲು ಕಂಪನಿ ನಿರ್ಧರಿಸಿದೆ. ಕಳೆದಎರಡು ದಿನಗಳಿಂದ ಕ್ವಿಂಟಾಲ್‌ನಷ್ಟು ಹಲಸಿನ ಸೊಳೆಯನ್ನುಕದಂಬ ಖರೀದಿಸಿದೆ.

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.