ಶಿಷ್ಯ ಸ್ವೀಕಾರ ಎಂಬುದು ಉತ್ಸವವಾಗಿ ವ್ಯಾಪಕವಾಗಿ ಬೆಳೆಯುತ್ತಿದೆ: ಸ್ವರ್ಣವಲ್ಲೀ‌ ಶ್ರೀ

ದೀಘ೯ ಕಾಲದ ಪ್ರಾರ್ಥನೆ‌ ಈಗ ಈಡೇರುತ್ತಿದೆ...

Team Udayavani, Feb 18, 2024, 7:47 PM IST

1-sadsad

ಶಿರಸಿ: ದೀಘ೯ ಕಾಲದ ಪ್ರಾರ್ಥನೆ‌ ಈಗ ಈಡೇರುತ್ತಿದೆ.ಹಾಗಾಗಿ ಶಿಷ್ಯ ಸ್ವೀಕಾರ ಎಂಬುದು ಉತ್ಸವವಾಗಿ ವ್ಯಾಪಕವಾಗಿ ಬೆಳೆಯುತ್ತಿದೆ ಎಂದು ಸೋಂದಾ ಸ್ವರ್ಣವಲ್ಲೀ‌ ಮಠಾಧೀಶ ಶ್ರೀಮಜ್ಜಗದ್ಗುರು ಶಂಜರಾಚಾರ್ಯ ಶ್ರೀ ಗಂಗಾಧರೇಂದ್ರ ಸರಸ್ವತೀ‌ ಮಹಾ ಸ್ವಾಮೀಜಿ ಬಣ್ಣಿಸಿದರು.

ಭಾನುವಾರ ತಾಲ್ಲೂಕಿನ ಸ್ವರ್ಣವಲ್ಲೀ ಮಠದಲ್ಲಿ ಆರಂಭಗೊಂಡ ಐದು ದಿನಗಳ ಶಿಷ್ಯ ಸ್ವೀಕಾರ ಮಹೋತ್ಸವ ಹಿನ್ನೆಲೆಯಲ್ಲಿ ನಡೆದ ಗ್ರಂಥ ಲೋಕಾರ್ಪಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ‌ ನೀಡಿ ಆಶೀರ್ವಚನ ನುಡಿದರು.

ಐದುವರೆ ವರ್ಷದಿಂದ ನಿರಂತರ ಪ್ರಾರ್ಥನೆ ಮಾಡುತ್ತಿದ್ದೆವು. ಆ ದೀರ್ಘ ಕಾಲದ‌ ಪ್ರಾರ್ಥನೆ ಈಡೇರಿ‌ದ ಖುಷಿ ಆಗುತ್ತಿದೆ. ಪರಿಣಾಮದ‌ ಮೂಲಕ ಪ್ರಾರ್ಥನೆ ಈಡೇರುತ್ತಿದೆ ಎಂದರು.ಪರಿಣಾಮಗಳ, ಅನುಭವಗಳ ಮೂಲಕ ದೇವರ ಅಸ್ತಿತ್ವ ಬರುತ್ತದೆ. ದೇವರ‌‌ ನೇರ ಅನುಭವ ಇದ್ದವರು ಜ್ಞಾನಿಗಳು, ಯೋಗಿಗಳು. ವಿಜ್ಞಾನ ಅನುಭವ ಆದವರು‌ ಜ್ಞಾನಿಗಳು. ಇಂಥ ಅನುಭವಿಗಳ, ಜ್ಞಾನಿಗಳ ಮಾರ್ಗದರ್ಶನ ಸಮಾಜಕ್ಕೆ ಸದಾ ಸಿಗಬೇಕು. ಇಲ್ಲವಾದರೆ ಅನಗತ್ಯ ಅಂಶ ಧರ್ಮಕ್ಕೆ ಸೇರಿ ಧರ್ಮ ತಪ್ಪಿ ಹೋಗುತ್ತದೆ. ಈ‌ ಕಾರಣದಿಂದ ಧರ್ಮ ಪೀಠ ಸ್ಥಾಪ‌‌ನೆ ಆಗಿದೆ ಎಂದರು.

ಸಮಾಜದ ನಡೆ, ಧಾರ್ಮಿಕ ನಡೆ‌ ಸರಿಯಾಗಿ ಇರಲಿ‌ ಎಂಬುದೇ ಗುರು ‌ಪೀಠಗಳ‌ ಆಶಯ. ಶಿಷ್ಯ ಸ್ವೀಕಾರದ ಮೂಲಕ ಮುಂದಿನ ಹೆಜ್ಜೆ ಇಡುತ್ತಿದೆ. ಪರಂಪರೆಯ ಶಕ್ತಿ ಇದನ್ನು‌ ಮಾಡಿಸುತ್ತಿದೆ. ಧರ್ಮದ ವ್ಯವಸ್ಥೆ‌ ಮುಂದುವರಿಸುವದೇ ಆಶಯ ಎಂದರು.

ಸಚಿವ ಮಂಕಾಳು ವೈದ್ಯ, ಶಾಸಕ ಶಿವರಾಮ ಹೆಬ್ಬಾರ್, ಭೀಮಣ್ಣ ನಾಯ್ಕ, ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ ಹಾರ್ನಳ್ಳಿ, ವಿಧಾನಸಭೆ ಮಾಜಿ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಮಠದ ಅಧ್ಯಕ್ಷ ವಿ.ಎನ್.ಹೆಗಡೆ, ಕಾರ್ಯದರ್ಶಿ ಗಣಪತಿ ಗೊಡ್ವೆಮನೆ ಇತರರು ಇದ್ದರು. ಶಿವರಾಮ ಭಟ್ ಸ್ವಾಗತಿಸಿದರು. ಡಿ.ಕೆ.ಗಾಂವ್ಕರ್ ನಿರ್ವಹಿಸಿದರು.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.