Shree Swarnavalli Matha: ಫೆ.22ರಂದು ಶ್ರೀಗಳ ಶಿಷ್ಯ ಸ್ವೀಕಾರ ಸಮಾರಂಭ
Team Udayavani, Dec 29, 2023, 3:40 PM IST
ವಿದ್ವಾನ್ ನಾಗರಾಜ ಭಟ್ಟ
ಶಿರಸಿ: ತಾಲೂಕಿನ ಸ್ವರ್ಣವಲ್ಲಿ ಶ್ರೀಮಠದ ಪೀಠಾಧೀಶರಾದ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಯವರ ಅಪೇಕ್ಷೆ, ಅದೇಶ ಮತ್ತು ಜ್ಯೋತಿಷಿಗಳ ಸಲಹೆಗೆ ಮೇರೆಗೆ ಯಲ್ಲಾಪುರ ತಾಲೂಕಿನ ಈರಾಪುರದ ವಿದ್ವಾನ್ ನಾಗರಾಜ ಭಟ್ಟ ಅವರನ್ನು ಶ್ರೀಗಳವರ ಶಿಷ್ಯರನ್ನಾಗಿ ಸ್ವೀಕರಿಸಲು ತೀರ್ಮಾನಿಸಲಾಗಿದೆ.
ಡಿ.25 ರಂದು ನಡೆದ ಶ್ರೀಮಠದ ಆಡಳಿತ ಮಂಡಳಿ ಸಭೆಯಲ್ಲಿ ಈ ಬಗ್ಗೆ ನಿರ್ಣಯಿಸಲಾಗಿದೆ. ಶ್ರೀಗಳ ಶಿಷ್ಯ ಸ್ವೀಕಾರದ (ಸನ್ಯಾಸಾಶ್ರಮದ) ಕಾರ್ಯಕ್ರಮ ಮಾಘ ಶುದ್ಧ ತ್ರಯೋದಶಿ ಫೆಬ್ರವರಿ 22 ಗುರುವಾರದಂದು ನಡೆಯಲಿದೆ ಎಂದು ಮಠದ ಆಡಳಿತ ಅಧ್ಯಕ್ಷ ವಿ.ಎನ್.ಹೆಗಡೆ ಬೊಮ್ಮನಳ್ಳಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Kannada ಗೋಕರ್ಣದಲ್ಲಿ ಪೂಜೆಗೆ ತಡೆ: 11 ಜನರ ವಿರುದ್ಧ ದೂರು ದಾಖಲು
Mundgod: ಬೈಕ್ ಗಳ ನಡುವೆ ಮುಖಾಮುಖಿ ; ಓರ್ವ ಸಾವು, ಇಬ್ಬರು ಗಂಭೀರ
ಗೋ ಮೂತ್ರ ಔಷಧ ಆಗರ-72 ಸಾವಿರ ನಾಡಿಗಳ ಶುದ್ಧೀಕರಣ ಸಾಧ್ಯ: ಡಾ| ಜೀವನಕುಮಾರ
ಶಂಕರರ ಭಾಷ್ಯದಲ್ಲಿದೆ ಉಪನಿಷತ್ತಿನ ವಾಣಿ: ಶ್ರೀ ವೀರೇಶಾನಂದ ಸ್ವಾಮೀಜಿ
Sirsi: ಕೆರೆ ಅಭಿವೃದ್ದಿ ಮಾಡಿದರೆ ಮಾತ್ರ ಜಲ ಸಂರಕ್ಷಣೆ ಸಾಧ್ಯ… :ಶ್ರೀನಿವಾಸ ಹೆಬ್ಬಾರ್