ಚಲನಚಿತ್ರ ಪ್ರದರ್ಶನ ಸ್ಥಗಿತಗೊಳಿಸಿದ ದಾಂಡೇಲಿಯ ಏಕೈಕ ಚಿತ್ರಮಂದಿರ ಶ್ರೀಹರಿ ಟಾಕೀಸ್


Team Udayavani, Mar 9, 2024, 1:29 PM IST

ಚಲನಚಿತ್ರ ಪ್ರದರ್ಶನ ಸ್ಥಗಿತಗೊಳಿಸಿದ ದಾಂಡೇಲಿಯ ಏಕೈಕ ಚಿತ್ರಮಂದಿರ ಶ್ರೀಹರಿ ಟಾಕೀಸ್

ದಾಂಡೇಲಿ : ದಾಂಡೇಲಿಯ ಜನತೆಗೆ ಕಳೆದ 38- 45 ವರ್ಷಗಳಿಂದ ಚಲನಚಿತ್ರಗಳ ಪ್ರದರ್ಶನಗಳ ಮೂಲಕ ಸಾಂಸ್ಕೃತಿಕ ಮನೋರಂಜನೆಯನ್ನು ನೀಡುತ್ತಾ ಬಂದಿರುವ ನಗರದ ಜೆ.ಎನ್.ರಸ್ತೆಯಲ್ಲಿರುವ ಅಶೋಕ ಚಿತ್ರಮಂದಿರವು ಚಲನಚಿತ್ರ ಪ್ರದರ್ಶನವನ್ನು ಸ್ಥಗಿತಗೊಳಿಸಿ ಅನೇಕ ವರ್ಷಗಳು ಸಂದಿವೆ. ಆನಂತರ ಮೊನ್ನೆ ಮೊನ್ನೆಯವರೆಗೆ ನಗರ ಹಾಗೂ ನಗರದ ಸುತ್ತಮುತ್ತಲ ಜನತೆಗೆ ಸಾಧ್ಯವಾದಷ್ಟು ಮಟ್ಟಿಗೆ ಚಲನಚಿತ್ರ ಪ್ರದರ್ಶನವನ್ನು ನಿಸ್ವಾರ್ಥವಾಗಿ ನೀಡುತ್ತಾ ಬಂದಿರುವ ಹೆಗ್ಗಳಿಕೆ ಶ್ರೀಹರಿ ಚಿತ್ರಮಂದಿರಕ್ಕಿದೆ.

ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಚಲನಚಿತ್ರ ಪ್ರದರ್ಶನವನ್ನು ಸ್ಥಗಿತಗೊಳಿಸಲಾಗಿತ್ತಾದದಾರೂ, ಈ ಚಿತ್ರಮಂದಿರದ ಸಿಬ್ಬಂದಿಗಳನ್ನು ಮಾತ್ರ ಚಿತ್ರಮಂದಿರದ ಮಾಲಕರು ಕೈ ಬಿಡದೆ ಸಲಹಿದ್ದರು. ಹಾಗೆ ನೋಡಿದರೆ, ಇಲ್ಲಿಯ ಚಿತ್ರಮಂದಿರದಿಂದ ಕಳೆದ ಹಲವಾರು ವರ್ಷಗಳಿಂದ ಲಾಭಕ್ಕಿಂತ ನಷ್ಟವೇ ಹೆಚ್ಚು. ಆದರೂ ದಾಂಡೇಲಿಯ ಜನತೆಗೆ ಸಾಂಸ್ಕೃತಿಕವಾದ ಮನೋರಂಜನೆಯನ್ನು ನೀಡಬೇಕು ಮತ್ತು ಸಿಬ್ಬಂದಿಗಳ ಬದುಕು ಅತಂತ್ರವಾಗಿರಬಾರದೆಂದು ಚಲನಚಿತ್ರ ಪ್ರದರ್ಶನವನ್ನು ಮಾಡುತ್ತಲೇ ಬರಲಾಗಿದೆ.

ಆದರೆ ಎಷ್ಟು ದಿನಾಂತಾ ಕೈಯಿಂದ ಹಣ ಖರ್ಚು ಮಾಡಿ ಚಿತ್ರಮಂದಿರವನ್ನು ನಡೆಸುವುದು. ಅದು ಈಗಂತೂ ಕೈಗೆರಡು ಮೊಬೈಲ್ ಎಂಬಂತಹ ವಾತಾವರಣವಿರುವುದರಿಂದ ದಾಂಡೇಲಿಯಲ್ಲಂತೂ ಚಿತ್ರಮಂದಿರಕ್ಕೆ ಹೋಗಿ ಚಲನಚಿತ್ರವನ್ನು ನೋಡುವುದು ಬೆರಳಣಿಕೆಯಷ್ಟೆ ಮಂದಿ ಎನ್ನುವುದನ್ನು ಹೆಚ್ಚು ವಿವರಿಸುವ ಅಗತ್ಯವಿಲ್ಲ.

ಹೌದು ಕಾಲ ಬದಲಾಗಿದೆ, ಬದಲಾದ ಕಾಲಕ್ಕೆ ತಕ್ಕಂತೆ ಪರಿವರ್ತನೆ ಸಹಜ ಪ್ರಕ್ರಿಯೆ. ಹಾಗಾಗಿ ಇಲ್ಲಿ ಚಲನಚಿತ್ರ ಪ್ರದರ್ಶನವನ್ನು ಸ್ಥಗಿತಗೊಳಿಸಲಾಗಿದೆ. ಆದರೆ ಮುಂದೇನು? ಕಾದು ನೋಡಬೇಕಾಗಿದೆ.

ಏನೇ ಇರಲಿ, ಸದ್ರಿ ಜಾಗವನ್ನು ತೆಗೆದುಕೊಳ್ಳುವಾಗ ಮಾಡಲಾದ ಷರತ್ತಿನಂತೆ ಈ ಜಾಗ ಸದ್ಬಳಕೆಯಾಗಲಿ ಎನ್ನುವುದೇ ಆಶಯ.

ಇದನ್ನೂ ಓದಿ: INDvsENG; ಮೂರನೇ ದಿನದಾಟದಲ್ಲಿ ಆಡಲು ಬಾರದ ರೋಹಿತ್ ಶರ್ಮಾ!

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.