ಬಹುವಾರ್ಷಿಕ ಬೆಳೆ ನೊಂದಣಿ ಪ್ರತಿ ವರ್ಷ ಅನಗತ್ಯ: ಬಿ.ಸಿ.ಪಾಟೀಲ್


Team Udayavani, Sep 6, 2021, 7:10 PM IST

sirasi news

ಶಿರಸಿ: ಬಹುವಾರ್ಷಿಕ ಬೆಳೆಗಳಾದ ತೆಂಗು, ಅಡಿಕೆ, ಮಾವು, ಗೇರುಗಳಿಗೆ ಪ್ರತಿ ವರ್ಷ ಬೆಳೆ ನೊಂದಣಿ ಅನಗತ್ಯ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ಅವರು ಶಿರಸಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಅಲ್ಪಾವಧಿ ಬೆಳೆಗಳ ನೊಂದಣಿ ಅಗತ್ಯ. ಅದರ ಹೊರತು ಬಹುವಾರ್ಷಿಕ ಬೆಳೆಗಳನ್ನು ಐದು ವರ್ಷಗಳಿಗೆ ನೊಂದಣಿ ಮಾಡಿದರೆ ಸಾಕು ಎಂದ ಅವರು, ತಂತ್ರಾಂಶ ವಿಭಾಗದವರಲ್ಲೂ ತಿಳಿಸಲಾಗಿದ್ದು, ವಾರದಲ್ಲಿ ಆದೇಶ ಆಗಲಿದೆ ಎಂದರು.

ವನ್ಯಜೀವಿಗಳಿಂದ ಕೃಷಿ ಬೆಳೆಗಳಿಗೆ ಹಾನಿ ಆಗುತ್ತಿದೆ. ಕಾಡು ಪ್ರಾಣಿಗಳ ಹಾವಳಿಗೆ ಪರಿಹಾರ ಹಾಗೂ ಅವು ಬಾರದಂತೆ ಕ್ರಮ ಕೈಗೊಳ್ಳಲು ನೋಡುತ್ತೇನೆ ಎಂದು ಸೂಚಿಸಿದರು.

ಇದನ್ನೂ ಓದಿ:ಜೆಡಿಸ್ ಹಿರಿಯ ಮುಖಂಡ ತಮ್ಮಣ್ಣೇಗೌಡ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ

ಸಿದ್ದರಾಮಯ್ಯ ಅವರು ನಮ್ಮನ್ನು ಹೊಗಳಲು ಆಗದು. ವಿರೋಧ ಪಕ್ಷದ ಕೆಲಸವೇ ಅದು. ಕೋವಿಡ್ ಸಮಯದಲ್ಲೂ ಬಿಜೆಪಿಯನ್ನು ಜನರು ಕೈ ಹಿಡಿದಿದ್ದಾರೆ. ಕೃಷಿ ಇಲಾಖೆಯಲ್ಲಿ ಬಾಕಿ ಉಳಿದ ಕೆಲಸ ಮಾಡುತ್ತೇವೆ. ಯಂತ್ರೋಪಕರಣಗಳ ಸಹಾಯಧನ ಕಡಿಮೆ ಮಾಡುವುದಿಲ್ಲ. ತುಂತುರು ನೀರಾವರಿಗೂ ಶೇ.90 ಸಹಾಯಧನ ಬರಲಿದೆ ಎಂದರು.

ಟಾಪ್ ನ್ಯೂಸ್

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.