ಜೈವಿಕ ಸಂಪನ್ಮೂಲ ಸಂರಕ್ಷಣೆಗೆ ಕ್ರಮ ಅಗತ್ಯ


Team Udayavani, May 24, 2022, 5:36 PM IST

dfbfb

ಶಿರಸಿ: ರಾಜ್ಯ ವಿಧಾನ ಮಂಡಳದವಿಶೇಷ ಸಭೆ-ಅಧಿ ವೇಶನ ಏರ್ಪಡಿಸಿರಾಜ್ಯದ ಜೈವಿಕ ಸಂಪನ್ಮೂಲಗಳ ಸ್ಥಿತಿಗತಿ,ನಿರ್ವಹಣೆ, ಸಂರಕ್ಷಣೆ, ಅಭಿವೃದ್ಧಿ ಬಗ್ಗೆವಿಶೇಷ ಚಿಂತನ-ಮಂಥನ, ತಜ್ಞರಜೊತೆಗೆ ಸಂವಾದ ಏರ್ಪಡಿಸಬೇಕುಎಂದು ವೃಕ್ಷಲಕ್ಷ ಆಂದೋಲನದ ಅಧ್ಯಕ್ಷಅನಂತ ಹೆಗಡೆ ಅಶೀಸರ ಹೇಳಿದರು.

ನಗರದ ಅರಣ್ಯ ಕಾಲೇಜಿನಲ್ಲಿಜೀವವೈವಿಧ್ಯ ದಿನಾಚರಣೆ ಹಸಿರುಸಮಾರಂಭ ಉದ್ಘಾಟಿಸಿ ಮಾತನಾಡಿದಅವರು, ಈ ನಿಟ್ಟಿನಲ್ಲಿ ವಿಧಾನಸಭಾಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಅವರಿಗೆ ಮನವಿ ಮಾಡಲಾಗುವುದುಎಂದರು. ಜೀವವೈವಿಧ್ಯ ಕಾಯ್ದೆಅಡಿಯಲ್ಲಿ ತಳಮಟ್ಟದಲ್ಲಿ ಗ್ರಾಮಪಂಚಾಯತಕ್ಕೆ ಜೈವಿಕ ಸಂಪತ್ತಿನ ರಕ್ಷಣೆಅಧಿ ಕಾರ ಸಿಕ್ಕಿದೆ. ಗ್ರಾಮಗಳ ನೈಸರ್ಗಿಕಸಂಪನ್ಮೂಲಗಳ ಬಳಕೆ, ನಿರ್ವಹಣೆ ಬಗ್ಗೆಸ್ಥಳೀಯ ಪಂಚಾಯತರಾಜ್‌ ಸಂಸ್ಥೆಗಳಜವಾಬ್ದಾರಿ ಹೆಚ್ಚಿದೆ.

ಭೂ ಕುಸಿತ ಪರಿಸ್ಥಿತಿತಡೆಯಲು ಜಿಲ್ಲಾಡಳಿತ ಗಂಭೀರಕ್ರಮ ಕೈಗೊಳ್ಳಬೇಕು. ಗ್ರಾಮಗಳಸಾಮೂಹಿಕ ಭೂಮಿ ಉಳಿಸಲು ಕ್ರಮಕ್ಕೆಮುಂದಾಗಬೇಕು ಎಂದರು.ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದಉಪ ಅರಣ್ಯ ಸಂರಕ್ಷಣಾ ಧಿಕಾರಿಅಜ್ಜಯ್ಯ ಮಾತನಾಡಿ, ಅಂತಾರಾಷ್ಟ್ರೀಯಜೀವವೈವಿಧ್ಯ ಸಮಾವೇಶ, ಒಪ್ಪಂದ,ಜೀವ ವೈವಿಧ್ಯ ದಾಖಲಾತಿ,ಕಾರ್ಯಕ್ರಮಗಳು ಹಾಗೂ ಕಾನೂನಿನಜಾರಿ ಹೇಗೆ ಎಂಬುದನ್ನು ವಿವರಿಸಿದರು.ತಾ.ಪಂ. ಇಂಜಿನೀಯರ ರಾಮಮೂರ್ತಿಮಾತನಾಡಿ, ಶಿರಸಿ ತಾ.ಪಂ.ಅನ್ನುರಾಜ್ಯದ ಮಾದರಿ ಜೀವವೈವಿಧ್ಯಸಮಿತಿ ಪಟ್ಟಿಯಲ್ಲಿ ಸೇರಿಸಲಾಗಿದೆ.

ಪಂಚಾಯತಗಳು ಜೀವವೈವಿಧ್ಯಸಮಿತಿಗಳ ಸಭೆ ನಡೆಸಿ ಕಾರ್ಯಚುರುಕುಗೊಳಿಸಬೇಕು ಎಂದರು.ಅಧ್ಯಕ್ಷತೆ ವಹಿಸಿದ್ದ ಅರಣ್ಯ ಕಾಲೇಜುಡೀನ್‌ ಡಾ| ಎ.ಜಿ.ಕೊಪ್ಪದ್‌ ಮಾತನಾಡಿ,ಗ್ರಾಮ ಮಟ್ಟದ ಜೈವಿಕ ಸಂಪತ್ತಿನಅಧ್ಯಯನಕ್ಕೆ ಅರಣ್ಯ ವಿದ್ಯಾರ್ಥಿಗಳನ್ನುತೊಡಗಿಸಲಾಗುವುದು ಎಂದರು. ಅರಣ್ಯವಿಜ್ಞಾನಿ ಡಾ|ವಾಸುದೇವ, ಡಾ|ಕೃಷ್ಣ,ಡಾ|ಉಪಾಧ್ಯ ಕೃಷಿ ವಿಜ್ಞಾನ ಕೇಂದ್ರದಡಾ|ರೂಪಾ ಪಾಟೀಲ, ಗಣಪತಿ ಕೆ.ಸಂವಾದದಲ್ಲಿ ಪಾಲ್ಗೊಂಡರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.