ಶಿರಸಿ ಪ್ರಾದೇಶಿಕ ಉಪ ವಿಜ್ಞಾನ ಕೇಂದ್ರ ನಾಡಿಗೇ ಮಾದರಿಯಾಗಬೇಕು: ಸ್ಪೀಕರ್ ಕಾಗೇರಿ


Team Udayavani, Aug 10, 2022, 9:23 PM IST

1-sdsada

ಶಿರಸಿ: ವಿದ್ಯಾರ್ಥಿಗಳ ಶೈಕ್ಷಣಿಕ ಉನ್ನತಿಗಾಗಿ ಜಿಲ್ಲೆಯಲ್ಲೆ ಮೊದಲ ಬಾರಿಗೆ ತೆರೆದುಕೊಳ್ಳಲಿರುವ ಪ್ರಾದೇಶಿಕ ಉಪ ವಿಜ್ಞಾನ ಕೇಂದ್ರದವನ್ನು ನಾಡಿಗೇ ಮಾದರಿಯಾಗಿ ಸ್ಥಾಪನೆ ಮಾಡುವ ಕುರಿತು ಇಲಾಖೆಯ ಸಚಿವರು, ಉನ್ನತ ಅಧಿಕಾರಿಗಳ ಜೊತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸೂಚನೆ ನೀಡಿದರು.

ಬೆಂಗಳೂರಿನ ವಿಧಾನ ಸೌಧದ ಕಚೇರಿಯಲ್ಲಿ ಮಾಹಿತಿ ತಂತ್ರಜ್ಞಾನ ಇಲಾಖೆ ಸಚಿವ ಅಶ್ವತ್ಥ ನಾರಾಯಣ ಹಾಗೂ ಇತರ ಅಧಿಕಾರಿಗಳ ಜೊತೆ ಕಾಗೇರಿ ಸಮಾಲೋಚನೆ ನಡೆಸಿದರು. ರಾಜ್ಯದಲ್ಲಿ ಈಗಾಗಲೇ ಇರುವ ವಿಜ್ಞಾನ ಕೇಂದ್ರದ ಮಾದರಿಯ ಜೊತೆ ಇನ್ನೂ ಹೈಟೆಕ್ ಆಗಿ ನಡೆಸುವ ಬಗ್ಗೆ ಚರ್ಚೆ ನಡೆಸಿದರು. ಕೇಂದ್ರಕ್ಕೆ ಬರಲಿರುವ ತಾಂತ್ರಿಕ‌ ಉಪಕರಣಗಳನ್ನು ಇನ್ನಷ್ಟು ಆಧುನಿಕಗೊಳಿಸುವ ಕುರಿತೂ ಗಮನಿಸುವಂತೆ ಸ್ಪೀಕರ್ ಸೂಚಿಸಿದರು.

ಉದ್ದೇಶಿತ ವಿಜ್ಞಾನ ಕೇಂದ್ರಕ್ಕೆ ಈಗಾಗಲೇ ಬಜೆಟ್ ಅನುಮೋದನೆ ನೀಡಿದ್ದು, ೭ ಕೋ.ರೂ. ಮೊತ್ತದಲ್ಲಿ ಇದು ನಿರ್ಮಾಣ ಆಗಬೇಕಿದೆ. ತಾಲೂಕಿನ ಇಸಳೂರಿನಲ್ಲಿ ಸ್ಥಳ‌ ಕೂಡ ಅಂತಿಮಗೊಳಿಸಲಾಗಿದೆ. ಸ್ಪೀಕರ್ ಕಾಗೇರಿ ಅವರು ನಡೆಸಿದ ಮಹತ್ವದ ಸಭೆ ಈ ಕೇಂದ್ರದ ಆರಂಭಕ್ಕೂ‌ ಮೊದಲು ವಿಜ್ಞಾನ ವಿದ್ಯಾರ್ಥಿಗಳಲ್ಲಿ ಹೊಸ ನಿರೀಕ್ಷೆ ನಿರ್ಮಾಣ ಮಾಡಿದೆ.

ಟಾಪ್ ನ್ಯೂಸ್

ಕ್ರಿಕೆಟ್‌ ಆಸ್ಟ್ರೇಲಿಯಕ್ಕಿಂತ 28 ಪಟ್ಟು ಶ್ರೀಮಂತವಾಗಿದೆ ಬಿಸಿಸಿಐ! ಆದಾಯ ಎಷ್ಟು ಗೊತ್ತಾ?

ಕ್ರಿಕೆಟ್‌ ಆಸ್ಟ್ರೇಲಿಯಕ್ಕಿಂತ 28 ಪಟ್ಟು ಶ್ರೀಮಂತವಾಗಿದೆ ಬಿಸಿಸಿಐ! ಆದಾಯ ಎಷ್ಟು ಗೊತ್ತಾ?

mb-patil

Vijayapura; ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ: ಸಚಿವ ಎಂ.ಬಿ.ಪಾಟೀಲ

Lakshmika Sajeevan: ಹಠಾತ್‌ ಹೃದಯಾಘಾತ; 24 ರ ಹರೆಯದಲ್ಲಿ ಖ್ಯಾತ ನಟಿ ಕೊನೆಯುಸಿರು

Lakshmika Sajeevan: ಹಠಾತ್‌ ಹೃದಯಾಘಾತ; 24 ರ ಹರೆಯದಲ್ಲಿ ಖ್ಯಾತ ನಟಿ ಕೊನೆಯುಸಿರು

INDvsSA; ಭಾರತ ವಿರುದ್ಧ ಸರಣಿಗೆ ಮೊದಲು ಹರಿಣಗಳಿಗೆ ಚಿಂತೆ; ಪ್ರಮುಖ ಬೌಲರ್ ಔಟ್

INDvsSA; ಭಾರತ ವಿರುದ್ಧ ಸರಣಿಗೆ ಮೊದಲು ಹರಿಣಗಳಿಗೆ ಚಿಂತೆ; ಪ್ರಮುಖ ಬೌಲರ್ ಔಟ್

ಆರೋಪ ಸಾಬೀತಾಗದಿದ್ದರೆ ಯತ್ನಾಳ ಏನು ಮಾಡುತ್ತಾರೆಂದು ಸ್ಪಷ್ಟಪಡಿಸಲಿ: ಎಂ.ಬಿ.ಪಾಟೀಲ್

ಆರೋಪ ಸಾಬೀತಾಗದಿದ್ದರೆ ಯತ್ನಾಳ ಏನು ಮಾಡುತ್ತಾರೆಂದು ಸ್ಪಷ್ಟಪಡಿಸಲಿ: ಎಂ.ಬಿ.ಪಾಟೀಲ್

Mysore; ರಾತ್ರೋರಾತ್ರಿ ಪ್ರತಿಮೆ ಪ್ರತಿಷ್ಠಾಪನೆಗೆ ಪ್ರಮೋದಾದೇವಿ ವಿರೋಧ

Mysore; ರಾತ್ರೋರಾತ್ರಿ ಪ್ರತಿಮೆ ಪ್ರತಿಷ್ಠಾಪನೆಗೆ ಪ್ರಮೋದಾದೇವಿ ವಿರೋಧ

New year celebration: ಬೆಂಗಳೂರಿನಲ್ಲಿ ಈ ಬಾರಿ ನಿರ್ಬಂಧ ಹಾಕುವ ಆಲೋಚನೆ ಇಲ್ಲ; ಆಯುಕ್ತ

New year celebration: ಬೆಂಗಳೂರಿನಲ್ಲಿ ಈ ಬಾರಿ ನಿರ್ಬಂಧ ಹಾಕುವ ಆಲೋಚನೆ ಇಲ್ಲ; ಆಯುಕ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; District Collector Gangubai Manakar enjoyed breakfast at Indira Canteen

Karwar; ಇಂದಿರಾ ಕ್ಯಾಂಟಿನ್ ನಲ್ಲಿ ಉಪಹಾರ ಸವಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

3-sirsi

Sirsi: ಬಸ್- ಕಾರು ಅಪಘಾತ; ಮಂಗಳೂರಿನ ನಾಲ್ವರು ಸೇರಿ ಐವರು ಮೃತ್ಯು

13-sirsi

State level ಟೇಬಲ್ ಟೆನ್ನಿಸ್ ಪಂದ್ಯಾವಳಿ; ಬೆಂಗಳೂರು‌ ದಕ್ಷಿಣ ಮೇಲುಗೈ

1-sddsad

Karwar; 67ನೇ ಮಹಾಪರಿನಿರ್ವಾಣ ದಿನ ಆಚರಣೆ

boatKarwar 27 ಮೀನುಗಾರರನ್ನು ರಕ್ಷಿಸಿದ ಕೋಸ್ಟ್ ಗಾರ್ಡ್ ಬೋಟ್

Karwar 27 ಮೀನುಗಾರರನ್ನು ರಕ್ಷಿಸಿದ ಕೋಸ್ಟ್ ಗಾರ್ಡ್ ಬೋಟ್

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

Desi Swara: ಮನದ ಬಾಗಿಲನು ತೆರೆದು ಅರಿಯುವ ಬನ್ನಿ

Desi Swara: ಮನದ ಬಾಗಿಲನು ತೆರೆದು ಅರಿಯುವ ಬನ್ನಿ

ಕ್ರಿಕೆಟ್‌ ಆಸ್ಟ್ರೇಲಿಯಕ್ಕಿಂತ 28 ಪಟ್ಟು ಶ್ರೀಮಂತವಾಗಿದೆ ಬಿಸಿಸಿಐ! ಆದಾಯ ಎಷ್ಟು ಗೊತ್ತಾ?

ಕ್ರಿಕೆಟ್‌ ಆಸ್ಟ್ರೇಲಿಯಕ್ಕಿಂತ 28 ಪಟ್ಟು ಶ್ರೀಮಂತವಾಗಿದೆ ಬಿಸಿಸಿಐ! ಆದಾಯ ಎಷ್ಟು ಗೊತ್ತಾ?

Karwar; District Collector Gangubai Manakar enjoyed breakfast at Indira Canteen

Karwar; ಇಂದಿರಾ ಕ್ಯಾಂಟಿನ್ ನಲ್ಲಿ ಉಪಹಾರ ಸವಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

Desi Swara :ಬ್ರಿಟನ್‌-ಕರ್ನಾಟಕದ ಜಾನಪದ ಕಲೆಗಳ ಅನಾವರಣ

Desi Swara :ಬ್ರಿಟನ್‌-ಕರ್ನಾಟಕದ ಜಾನಪದ ಕಲೆಗಳ ಅನಾವರಣ

mb-patil

Vijayapura; ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ: ಸಚಿವ ಎಂ.ಬಿ.ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.