![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-415x234.jpg)
ಶಿರಸಿ: ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ನಾಲ್ವರು ಕಳ್ಳರ ಬಂಧನ
Team Udayavani, Sep 26, 2022, 9:44 PM IST
![1-sasadad](https://www.udayavani.com/wp-content/uploads/2022/09/1-sasadad-620x465.jpg)
ಶಿರಸಿ: ಮನೆಯಲ್ಲಿ ಯಾರೂ ಇಲ್ಲದ ಹೊತ್ತು ನೋಡಿ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ನಾಲ್ವರು ಖದೀಮರನ್ನು ಬನವಾಸಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಈ ಕೃತ್ಯದಲ್ಲಿ ಶಾಮೀಲಾದ ನಾಲ್ವರೂ ಬನವಾಸಿಯವರೇ ಆಗಿದ್ದಾರೆ. ಜನತಾ ಕಾಲೋನಿಯ ಕೂಲಿ ಕೆಲಸ ಮಾಡುತ್ತಿದ್ದ ಮಹಮ್ಮದ್ ಕೈಫ್ ಶಿರಗೋಡ, (19), ವಿದ್ಯಾರ್ಥಿಯಾದ ವಿಶ್ವ ಮಹೇಶ ಪಾವಸ್ಕರ, (21) ಯಾಸೀನ್ ಬಾಷಾಸಾಬ್ ( 18 ),ಕೃಷಿ ಕೆಲಸ ಮಾಡುವ ರಿಯಾಜ್ ಇಕ್ಬಾಲ್ ಚೌಧರಿ, (19) ಬಂಧಿತರಾಗಿದ್ದಾರೆ.
ಇರವರು ಸೆ.7 ರಂದು ಬನವಾಸಿಯ ಖಲೀಲ ಅಬ್ದುಲ್ ಅಜೀಂ ಶೇಖ್ ಅವರ ಮನೆಯಲ್ಲಿ ಕಳ್ಳತನ ನಡೆಸಿದ್ದರು. ಮನೆಯಲ್ಲಿಟ್ಟಿದ್ದ ಸುಮಾರು 2.5 ಲಕ್ಷ ರೂ. ನಗದು ಹಣ ಹಾಗೂ 4 ಗ್ರಾಂ ತೂಕದ ಬಂಗಾರದ ಉಂಗುರ ಕದ್ದಿದ್ದರು.
ಆರೋಪಿಗಳ ಪೈಕಿ ಮಹಮ್ಮದ್ ಕೈಫ್ ಬನವಾಸಿಯ ಸುವರ್ಣಾ ಮಾಲತೇಶ ಅವರ ಮನೆಯಲ್ಲಿಯು ಸಹ ಕಳ್ಳತನ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.
ಎಸ್ಪಿ ಸುಮನ ,ಡಿಎಸ್ಪಿ ರವಿ ಡಿ ನಾಯ್ಕ, ಸಿಪಿಐ ರಾಮಚಂದ್ರ ನಾಯಕ ಸಿಪಿಐ ಶಿರಸಿ ವೃತ್ತ ಅವರ ನೇತೃತ್ವ ದಲ್ಲಿ ಪಿಎಸ್ಐ ಹಣಮಂತ ಬಿರಾದಾರ ಹಾಗೂ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಟಾಪ್ ನ್ಯೂಸ್
![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![4-shirur](https://www.udayavani.com/wp-content/uploads/2024/07/4-shirur-150x90.jpg)
Shiroor Hill Slide:ಈಶ್ವರ ಮಲ್ಪೆ ತಂಡ, ಟಗ್ ಬೋಟ್ ಸಹಾಯದಿಂದ ಕಾರ್ಯಾಚರಣೆ:ಜಿಲ್ಲಾಧಿಕಾರಿ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shirur landslide; Green signal for National highway traffic in three or four days?](https://www.udayavani.com/wp-content/uploads/2024/07/1-27-150x83.jpg)
Shirur landslide; ರಾ.ಹೆದ್ದಾರಿ ಸಂಚಾರಕ್ಕೆ ಮೂರ್ನಾಲ್ಕು ದಿನಗಳಲ್ಲಿ ಗ್ರೀನ್ ಸಿಗ್ನಲ್ ?
![Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ](https://www.udayavani.com/wp-content/uploads/2024/07/shiruu-150x83.jpg)
Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ
![1-ccc-aa](https://www.udayavani.com/wp-content/uploads/2024/07/1-ccc-aa-150x94.jpg)
Shiruru hill collapse; 10 ದಿನದಿಂದ ಇಲ್ಲೇ ಇದ್ದೇನೆ : ಟೀಕೆಗಳಿಗೆ ಶಾಸಕ ಸೈಲ್ ಬೇಸರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.