Sirsi: ಕಾಡು ಹಂದಿಗಳ ಕಾಟಕ್ಕೆ 200ಕ್ಕೂ ಅಧಿಕ ಅಡಿಕೆ ಸಸಿ ನಾಶ… ಲಕ್ಷಾಂತರ ರೂ. ನಷ್ಟ


Team Udayavani, May 21, 2023, 7:41 PM IST

ಶಿರಸಿ: ಕಾಡು ಹಂದಿಗಳ ಕಾಟಕ್ಕೆ 200ಕ್ಕೂ ಅಧಿಕ ಅಡಿಕೆ ಸಸಿ ನಾಶ… ಲಕ್ಷಾಂತರ ರೂ. ನಷ್ಟ

ಶಿರಸಿ: ಇತ್ತೀಚಿಗೆ ಗ್ರಾಮೀಣ ಭಾಗದಲ್ಲಿ ಕಾಡು ಹಂದಿಗಳ ಕಾಟ ಹೆಚ್ಚಾಗಿದ್ದು, ಅಪಾರ ಬೆಳೆ ನಷ್ಟ ಉಂಟಾಗುತ್ತಿದೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ತಾಲೂಕಿನ ಸೊಪ್ಪಿನಮನೆಯಲ್ಲಿ 200 ಕ್ಕೂ ಅಧಿಕ ಅಡಿಕೆ ಸಸಿಗಳನ್ನು ಕಾಡು ಹಂದಿಗಳ ಗುಂಪು ನಾಶ ಮಾಡಿದ್ದು, ಲಕ್ಷಾಂತರ ರೂ. ನಷ್ಟವುಂಟಾಗಿದೆ.

ಕುಳವೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬರೂರು ಗ್ರಾಮದ ಸೊಪ್ಪಿನಮನೆ ಊರಿನಲ್ಲಿ ಮಂಜುನಾಥ ಶೇಟ್ ಎಂಬುವರಿಗೆ ಸೇರಿದ ಸ.ನಂ. 45,46,47 ರ ಅಡಿಕೆ ತೋಟಕ್ಕೆ ಹಂದಿ ದಾಳಿ ಮಾಡಿದ್ದು, ಶನಿವಾರ ತಡರಾತ್ರಿ ಹಿಂಡು ಹಿಂಡಾಗಿ ಬಂದ ಹಂದಿಗಳ ಗುಂಪು ಸುಮಾರು 3 ಎಕರೆ ವ್ಯಾಪ್ತಿಯಲ್ಲಿ ಬೆಳೆಸಿದ್ದ ಅಡಿಕೆ ತೋಟವನ್ನು ನಾಶಪಡಿಸಿದೆ.

ಅಂದಾಜು 200 ಕ್ಕೂ ಅಧಿಕ ಗಿಡಗಳು ನಾಶವಾಗಿದೆ. ಮುಂದಿನ ವರ್ಷ ಪಸಲು ನೀಡುವಂತಹ ಗಿಡಗಳನ್ನು ಹಂದಿ ನಾಶ ಮಾಡಿದ್ದು, ಕಳೆದ ನಾಲ್ಕೈದು ವರ್ಷಗಳಿಂದ ಪಟ್ಟ ಕಷ್ಟ ಮಣ್ಣು ಪಾಲಾದಂತಾಗಿದೆ. ಹಂದಿ ಹೊಡೆದರೆ ಅರಣ್ಯ ಇಲಾಖೆಯವರು ತಪ್ಪು ಎನ್ನುತ್ತಾರೆ. ಆದರೆ ಎಕರೆಗಟ್ಟಲೆ ಕೃಷಿ ಭೂಮಿ ನಾಶ ಪಡಿಸಿದ್ದಕ್ಕೆ ಯಾರು ಹೊಣೆ ? ಎಂದು ಮಾಲೀಕ ಮಂಜುನಾಥ ಶೇಟ್ ಪ್ರಶ್ನಿಸಿದ್ದಾರೆ.

ಲಕ್ಷಾಂತರ ರೂ. ಹಾನಿಯಾಗಿದ್ದು, ಮುಂದಿನ ಬೆಳೆಯೂ ನಾಶವಾಗಿದೆ. ಪುನಃ ನಾಲ್ಕೈದು ವರ್ಷ ಕಷ್ಟ ಪಡಬೇಕಾಗಿದೆ. ಆಗಲೂ ಇದೇ ಹಂದಿ ಕಾಟ ಎದುರಾಗಬಹುದು. ಕಾರಣ ಇಲಾಖೆ ಸೂಕ್ತ ಪರಿಹಾರ ನೀಡಬೇಕು ಎಂದು ಸ್ಥಳೀಯ ಗ್ರಾಪಂ ಸದಸ್ಯ ಸಂದೇಶ ಭಟ್ ಬೆಳಖಂಡ ಆಗ್ರಹಿಸಿದ್ದಾರೆ.

ಇನ್ನು ಹಂದಿ ಸೇರಿದಂತೆ ಇತರ ಕಾಡು ಪ್ರಾಣಿಗಳ ಕಾಟ ಮಲೆನಾಡು ಭಾಗದಲ್ಲಿ ಹೆಚ್ಚಾಗಿದ್ದು, ಅಡಿಕೆ, ಭತ್ತದ ಗದ್ದೆಗಳು ನಾಶವಾಗುವುದು ಸಾಮಾನ್ಯವಾಗಿದೆ. ಆದರೆ ಇಲಾಖೆಯಿಂದ ಮಾತ್ರ ಇದಕ್ಕೆ ಯಾವುದೇ ಸೂಕ್ತ ಪರಿಹಾರ ಬಾರದಿರುವುದು ರೈತರ ನಿದ್ದೆಗೆಡಿಸಿದೆ. ಇದರಿಂದ ಪ್ರಾಣಿ ಕಾಟ ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಇದನ್ನೂ ಓದಿ: IPL ಹೈದರಾಬಾದ್ ವಿರುದ್ಧ ಮುಂಬೈ ಜಯಭೇರಿ ; ಗ್ರೀನ್ ಭರ್ಜರಿ ಶತಕ

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.