ಕಲ್ಲಕೈ ಬಳಿ ಆಕಸ್ಮಿಕ ಅಗ್ನಿ ಅವಘಡ: ಸುಟ್ಟು ಕರಕಲಾದ ಅಡಿಕೆ ತೋಟ
Team Udayavani, Apr 3, 2023, 7:30 PM IST
ಶಿರಸಿ: ಆಕಸ್ಮಿಕವಾಗಿ ಅಗ್ನಿ ತಗುಲಿದ ಪರಿಣಾಮ ಎರಡು ಎಕರೆಯಷ್ಟು ಅಡಿಕೆ ತೋಟ ಸುಟ್ಟು ಕರಕಲಾದ ಘಟನೆ ತಾಲೂಕಿನ ಕಲ್ಲಕೈನಲ್ಲಿ ನಡೆದಿದೆ.
ಮಧುಕೇಶ್ವರ ಗಣಪತಿ ಹೆಗಡೆ ಅವರಿಗೆ ಸಂಬಂಧಿಸಿದ ಐದಾಳಿಗದ್ದೆಯ ಹೊಸ್ತೋಟಕ್ಕೆ ಮಧ್ಯಾಹ್ನ ೩ ಗಂಟೆ ಸುಮಾರಿಗೆ ಬೆಂಕಿ ತಗುಲಿರುವುದು ಗಮನಕ್ಕೆ ಬಂದಿದೆ. ಬೆಂಕಿ ತಗುಲಿದ ಪರಿಣಾಮ ಅಡಿಕೆ ಸಸಿಗಳು, ಮರಗಳು, ಬಾಳೆ, ಕಾಳುಮೆಣಸು, ಜಾಯಿಕಾಯಿ ಮತ್ತಿತರ ಗಿಡಗಳು ಬೆಂಕಿಗೆ ಆಹುತಿಯಾಗಿವೆ.
ಅಗ್ನಿ ಶಾಮಕ ದಳದ ವಾಹನ ಬಂದರೂ ಅಡಿಕೆ ತೋಟಕ್ಕೆ ಹೋಗಲು ದಾರಿ ಇಲ್ಲದೇ ವಾಪಸ್ ಹೋಗಬೇಕಾಯಿತು ಬಳಿಕ ಊರವರ ಸಹಕಾರದಿಂದ ಬೆಂಕಿ ನಂದಿಸುವ ಪ್ರಯತ್ನ ಮಾಡಲಾಯಿತು.
ಇದನ್ನೂ ಓದಿ: ಜಾರ್ಖಂಡ್ ನಲ್ಲಿ ಹನುಮಾನ್ ವಿಗ್ರಹ ಧ್ವಂಸ ನಂತರ ಉದ್ವಿಗ್ನ; ಇಂಟರ್ನೆಟ್ ಸೇವೆ ಸ್ಥಗಿತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ