Sirsi: ಬಸ್- ಕಾರು ಅಪಘಾತ; ಮಂಗಳೂರಿನ ನಾಲ್ವರು ಸೇರಿ ಐವರು ಮೃತ್ಯು
ಹೊರಟಿದ್ದು ವಿವಾಹಕ್ಕೆ; ಸೇರಿದ್ದು ಮಸಣಕ್ಕೆ
Team Udayavani, Dec 8, 2023, 12:21 PM IST
ಶಿರಸಿ: ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಐವರು ಮೃತಪಟ್ಟ ಘಟನೆ ತಾಲೂಕಿನ ಕುಮಟಾ-ಶಿರಸಿ ಹೆದ್ದಾರಿಯ ಬಂಡಲ್ ಸಮೀಪದ ಪೆಟ್ರೋಲ್ ಬಂಕ್ ಎದುರು ನಡೆದಿದೆ.
ಮೃತರು ಶಿರಸಿ ರಾಘವೆಂದ್ರ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ಮದುವೆ ಸಮಾರಂಭಕ್ಕೆ ವರನ ಕಡೆಯಿಂದ ಬರುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದು, ಚಾಲಕ ಚೆನ್ನೈ ಮೂಲದವನಾಗಿದ್ದಾನೆ.
ದಕ್ಷಿಣ ಕನ್ನಡದ ಮಂಗಳೂರು ತಾಲೂಕಿನ ಕಿನ್ನಿಕಂಬಳದ ರಿಕ್ಷಾ ಚಾಲಕ ರಾಮಕೃಷ್ಣರಾವ್ ಬಾಬುರಾವ್ (71), ವಿದ್ಯಾಲಕ್ಷ್ಮಿ ಕೊಂ ರಾಮಕೃಷ್ಣರಾವ್ (67) ಪುಷ್ಪಾ ಮೋಹನ್ ರಾವ್ (62), ಇನ್ಪೋಸಿಸ್ ಇಂಜನೀಯರ್ ಸುಹಾಸ್ ಗಣೇಶ್ ರಾವ್ (30) ಚೆನ್ನೈನ ಅರವಿಂದ್ (45) ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಕೂಡ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ