Sirsi: ಜಿಲ್ಲಾ ಮಟ್ಟದ ಬೃಹತ್ ಅರಣ್ಯವಾಸಿಗಳ ಸಭೆ ಮುಂದೂಡಿಕೆ
Team Udayavani, Mar 26, 2024, 6:58 PM IST
ಶಿರಸಿ: ಮುಂಬರುವ ಲೋಕಸಭಾ ಚುನಾವಣಾ ಹಿನ್ನೆಲೆ ಮಾರ್ಚ್ 28ರ ಗುರುವಾರದಂದು ಕುಮಟದಲ್ಲಿ ಕರೆಯಲಾದ ಜಿಲ್ಲಾ ಮಟ್ಟದ ಬೃಹತ್ ಅರಣ್ಯವಾಸಿಗಳ ಸಭೆ ಮುಂದೂಡಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.
ನಿರಂತರ 33 ವರ್ಷ ಅರಣ್ಯವಾಸಿಗಳ ಪರವಾಗಿ ಭೂಮಿ ಹಕ್ಕು, ಅರಣ್ಯವಾಸಿಗಳ ದೌರ್ಜನ್ಯ, ಹೋರಾಟ, ಸಂಘಟನೆ, ಅರಣ್ಯವಾಸಿಗಳ ಪರವಾಗಿ ನ್ಯೂಡೆಲ್ಲಿಯಲ್ಲಿ ಪ್ರಕರಣ ಮುಂತಾದ ವಿವಿಧ ರೀತಿಯ ಅರಣ್ಯವಾಸಿಗಳ ಪರವಾಗಿ ಕಾರ್ಯ ಜರಗಿಸುವ ಹಿನ್ನೆಲೆ ಚರ್ಚಿಸಿ ಲೋಕಸಭೆ ಚುನಾವಣೆಯಲ್ಲಿ ಅರಣ್ಯವಾಸಿಗಳ ನಿರ್ಧಾರ ಪ್ರಕಟಿಸುವ ಉದ್ದೇಶದಿಂದ ಕುಮಟಾದಲ್ಲಿ ಮಾರ್ಚ್ 28 ರಂದು ಸಭೆ ಕರೆಯಲಾಗಿತ್ತು ಎಂದು ತಿಳಿಸಿದ್ದಾರೆ.
ಅತೀ ಶೀಘ್ರದಲ್ಲಿ ಮುಂದಿನ ಸಭೆಯ ದಿನಾಂಕವನ್ನು ಪ್ರಕಟಿಸಲಾಗುವುದೆಂದು ರವೀಂದ್ರ ನಾಯ್ಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’