Sirsi: ಪುಣ್ಯ ಕ್ಷೇತ್ರದಲ್ಲಿ ಅವರ ಹೆಸರು ಬೇಡ!
Team Udayavani, Mar 8, 2024, 3:47 PM IST
ಶಿರಸಿ: ಇಂಥ ಪುಣ್ಯ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರ ಹೆಸರು ನೆನಪು ಮಾಡಿಕೊಳ್ಳಬಾರದು ಎನ್ನುವ ಮೂಲಕ ಸಂಸದ ಅನಂತಕುಮಾರ ಹೆಗಡೆ ಸಿಎಂ ಹೇಳಿಕೆಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.
ಶುಕ್ರವಾರ ಅವರು ಶ್ರೀಕ್ಷೇತ್ರ ಯಾಣದಲ್ಲಿ ಶಿವರಾತ್ರಿ ನಿಮಿತ್ತ ಭೈರವೇಶ್ವರ ದೇವರಿಗೆ ಜಲಾಭಿಷೇಕ ನಡೆಸಿ ಪ್ರತಿಕ್ರಿಯೆ ನೀಡಿದರು.
ಟಿಕೆಟ್ ಕೊಡುವುದು ಪಕ್ಷದ ಕೆಲಸ. ಬೇರೆಯವರಿಗೇಕೆ ತಲೆಬಿಸಿ. ಪಕ್ಷದ ವರಿಷ್ಠರು ನೋಡಿಕೊಳ್ಳುತ್ತಾರೆ. ಬಿಜೆಪಿ ಗೆಲ್ಲುತ್ತದೆ ಎಂದೂ ಹೇಳಿದರು.
ಇದೇ ವೇಳೆ ದೇಶದ ಮೊದಲ ಭಾರತ ವೈಫೈ 7 ಸೇವೆಯನ್ನು ಲೋಕಾರ್ಪಣೆಗೊಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
MUST WATCH
ಹೊಸ ಸೇರ್ಪಡೆ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ