Sirsi ಮಾರಿಕಾಂಬಾ ಜಾತ್ರೆ… ಗದ್ದುಗೆ ಏರಲು ಹೊರಟ ‘ಅಮ್ಮ’
Team Udayavani, Mar 20, 2024, 9:23 AM IST
ಶಿರಸಿ: ಅಮ್ಮನಿಗೆ ಉಘೇ, ಉಘೇ, ಭಕ್ತಿ ಭಾವದ ಪರಾಕಾಷ್ಠೆ, ಭಕ್ತರ ಭಾವೋನ್ಮಾದ, ಮಾರಿಕಾಂಬೆಗೆ ಜಯ ಜಯ ಎಂಬ ಘೋಷದ ಮಧ್ಯೆ ಸರ್ವಮಂಗಲೆಯ ರಥೋತ್ಸವ ಶೋಭಾಯಾತ್ರೆಯ ಸಂಭ್ರಮದಲ್ಲಿ ಆರಂಭಗೊಂಡಿತು.
ಬುಧವಾರ ನಗರದ ಬನವಾಸಿ ರಸ್ತೆಯಲ್ಲಿನ ಮಾರಿಕಾಂಬಾ ದೇವಸ್ಥಾನದಿಂದ ಹೊರಟ ದೇವಿಯ ರಥೋತ್ಸವವನ್ನು ರಸ್ತೆಯ ಇಕ್ಕೆಲದಲ್ಲಿ ನಿಂತು ಭಕ್ತರು ಹರ್ಷೋದ್ಘಾರದಿಂದ ವೀಕ್ಷಿಸಿ ಬಾಳೆ ಹಣ್ಣು, ಹರಕೆ ಕೋಳಿ, ಕಡಲೆ ಎಸೆದು ಹರಕೆ ಸಲ್ಲಿಸುತ್ತಿದ್ದಾರೆ.
ವಿಧವಾದ ಧಾರ್ಮಿಕ ಕಾರ್ಯಗಳ ಬಳಿಕ 7:25ಕ್ಕೆ ದೇವಿ ರಥವೇರಿದಳು. 8;57ರ ವೇಳೆಗೆ ರಥೋತ್ಸವ ಆರಂಭವಾಯಿತು. ಮಧ್ಯಾಹ್ನ 1 ಗಂಟೆ ಸುಮಾರಿಗೆ ದೇವಿ ಬಿಡಕಿ ಬಯಲಿನಲ್ಲಿ ಗದ್ದುಗೆ ಏರಲಿದ್ದು, ಗುರುವಾರ ಬೆಳಿಗ್ಗೆ 5 ರಿಂದ 27ರ ಬೆಳಿಗ್ಗೆ 10ರ ತನಕ ವಿವಿಧ ಸೇವೆಗಳನ್ನು ಸಲ್ಲಿಸಲು ಅವಕಾಶವಿದೆ. ಮೂವತ್ತು ಸಾವಿರಕ್ಕೂ ಅಧಿಕ ಭಕ್ತರು ಸೇರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.