ಜಾತ್ರೆಯಲ್ಲಿ ಕಳೆದು ಹೋದವರನ್ನು ಹುಡುಕಿ ಕೊಟ್ಟ ಪೊಲೀಸರು! ಅಧಿಕಾರಿಗಳ ಕಾರ್ಯಕ್ಕೆ ಮೆಚ್ಚುಗೆ
Team Udayavani, Mar 17, 2022, 4:36 PM IST
ಶಿರಸಿ : ಜಾತ್ರೆ ಎಂದರೆ ಮಕ್ಕಳು ಕೈ ತಪ್ಪುವುದು, ವಸ್ತುಕಳೆದುಕೊಳ್ಳುವುದು ಸಹಜ. ಆದರೆ ಆ ಸಂದರ್ಭದಲ್ಲಿ ಕಳೆದುಕೊಂಡವರ ದಿಗಿಲು ಮಾತ್ರ ಹೇಳತೀರದು. ಇಂಥ ನೊಂದವರ ನೆರವಿಗೆ ಇಲ್ಲಿನ ಜಾತ್ರಾ ಪೊಲೀಸರು ಹಗಲು ಇರುಳೆನ್ನದೆ ಹೆಗಲು ಕೊಡುತ್ತಿದ್ದಾರೆ.
ಕಳೆದು ಹೋದ ಮಕ್ಕಳಿಗೆ ಪಾಲಕರನ್ನು ಹುಡುಕಿಕೊಡವುದು, ಹಣ ಸಹಿತ ಬ್ಯಾಗ್ ಕಳೆದವರಿಗೆ ಮರಳಿ ನೀಡುವಲ್ಲಿ ಜಾತ್ರಾ ವಲಯದಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸರು ಮಾಡುತ್ತಿದ್ದು, ಸಾರ್ವಜನಿಕರ ಶ್ಲಾಘನೆ, ಮೆಚ್ಚುಗೆಗೆ ಕಾರಣವಾಗಿದೆ.
ಅಂದಹಾಗೆ ಈ ಪೊಲೀಸರು ಜಾತ್ರಾ ಒತ್ತಡ ನಿವಾರಣೆ, ಕಳ್ಳರನ್ನು ಕಂಡರೆ ಹಿಡಿದು ಕಂಬಿ ಎಣಿಸುವಂತೆ ಮಾಡುವುದು, ವೃದ್ದರಿಗೆ, ವಿಕಲಚೇತರಿಗೆ ನೆರವಾಗುವುದು ಮಾಡುತ್ತಿದ್ದಾರೆ. ಅಷ್ಟು ಮಾತ್ರವಲ್ಲದೆ ಹೆಲ್ಪ್ ಲೈನ್ ಕೆಲಸ ಮಾಡುತ್ತಿರುವುದು ಸಾರ್ವಜನಿಕರ ಶ್ಲಾಘನೆಗೆ ಕಾರಣವಾಗಿದೆ.
ಇದನ್ನೂ ಓದಿ : ಶಿರಸಿ ಮಾರಿಕಾಂಬಾ ಜಾತ್ರೆ : ಗದ್ದುಗೆಯಲ್ಲಿ ವಿರಾಜಮಾನಳಾದ ದೇವಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ