Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ

ಶಿರಸಿ ಜಾತ್ರೆ ಸಂಪನ್ನ

Team Udayavani, Mar 27, 2024, 1:58 PM IST

Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ

ಶಿರಸಿ: ಕಳೆದ 19 ರಿಂದ ಆರಂಭಗೊಂಡ ದಕ್ಷಿಣ ಭಾರತದ ಅತಿ ದೊಡ್ಡ ಜಾತ್ರೆಗಳಲ್ಲಿ ಪ್ರಮುಖವಾದ ಶಿರಸಿ ಮಾರಿಕಾಂಬಾ ದೇವಿ ಜಾತ್ರೆ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಭಕ್ತ ಜನರ ಭಾವೋದ್ವೇಗದಲ್ಲಿ ಬುಧವಾರ ಮುಕ್ತಾಯಗೊಂಡಿತು.

ಜಾತ್ರೆಯ ಕೊನೇಯ ದಿನವಾದ ಬುಧವಾರ ಬೆಳಿಗ್ಗೆ 10;15ರ ತನಕ ಸೇವೆಗಳ ಸ್ವೀಕಾರ ಪೂರ್ಣವಾದವು. ಬಳಿಕ 10;41ರ ಸುಮಾರಿಗೆ ದೇವಿ ಗದ್ದುಗೆಯಿಂದ ಕೆಳಗಿಳಿದಳು. ಮಾರಿಕಾಂಬೆಗೆ ಜಯ, ಉಘೇ, ಉಘೇ ಎಂಬ ಘೋಷಣೆಗಳ ಮಧ್ಯೆ ಭಕ್ತರ ಕಣ್ಣಿನ ಹನಿಗಳ ನಡುವೆ ವಿದಾಯ ವಿಧಾನ ನಡೆದವು. ನಾಡಿಗ ಕುಟುಂಬದ ವಿಜಯ ನಾಡಿಗರು ಜಾತ್ರಾ ಗದ್ದುಗೆಯಲ್ಲಿ ದೇವಿಗೆ ಮಹಾ ಮಂಗಳಾರತಿ ಮಾಡಿದ ಬಳಿಕ ವಿಸರ್ಜನಾ ವಿಧಿ ವಿಧಾನಗಳು ಆರಂಭವಾದವು. ಬಾಬುದಾರರು, ಬಾಬುದಾರ ಸಹಾಯಕರು, ಜೋಗತಿಯರು, ಅಸಾದಿಗಳು, ಮಡಿವಾಳರು, ಮೇತ್ರಿಗಳು ಆಚರಣೆಯಲ್ಲಿ ಪ್ರಧಾನ ಪಾತ್ರ ವಹಿಸಿದ್ದರು.

ಮಧುವಣಗಿತ್ತಿಯಾಗಿ ರಥ ಏರಿ ಬರುವ ಅಮ್ಮ ಹೋಗುವಾಗ ವಿಶೇಷವಾಗಿ ಸಿದ್ಧಗೊಳಿಸಲಾದ ಅಟ್ಟದಲ್ಲಿ ಸುಡು ಸುಡು ಬಿಸಿಲಿನಲ್ಲಿ ತೆರಳಿದಳು. ಜಾತ್ರಾ ಚಪ್ಪರ ಬಿಡುವಾಗ ಬೇವಿನ ಉಡಿ ಸೇವೆಯಲ್ಲಿ ಉಡಿ ಬಿಚ್ಚಿಟ್ಟ ಮಾತಂಗಿ ಚಪ್ಪರಕ್ಕೂ ಬೆಂಕಿ ಹಾಕಲಾಯಿತು. ದೇವಸ್ಥಾನ ದಾಟಿಯೇ ಪೂರ್ವ ಗಡಿಗೆ ದೇವಿಯನ್ನು ಕರೆದೊಯ್ಯಲಾಯಿತು. ಬಿಸಿಲ ಝಳದ ನಡುವೆ ಭಕ್ತರು ದೇವಿಯನ್ನು ಬೀಳ್ಕೊಟ್ಟರು. ಹೆಪ್ಪಿನ ಗದ್ದುಗೆಗೆ ಹೋಗುವಾಗ ಎರಡು ಸಾತ್ವಿಕ ಬಲಿ ಕೂಡ ನಡೆದವು. ಪೂರ್ವ ಗಡಿಯ ಗದ್ದಿಗೆಯಲ್ಲಿ ಮುಕ್ತಾಯದ ವಿಧಿ ವಿಧಾನಗಳು ನಡೆದವು.

ಮಾರಿಕಾಂಬಾ ದೇವಿ ಜಾತ್ರೆಗೆ ಕರ್ನಾಟಕ ಮಾತ್ರವಲ್ಲ, ಮಹಾರಾಷ್ಟ್ರ, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಗೋವಾಗಳಿಂದಲೂ ಅಸಂಖ್ಯ ಭಕ್ತರು ನಡೆದುಕೊಳ್ಳುವ ಮಾರಿಕಾಂಬಾ ದೇವಿ ಯುಗಾದಿಯಂದು ದೇವಸ್ಥಾನದಲ್ಲಿ ಪುನಃ ಪ್ರತಿಷ್ಠೆ ಆಗಲಿದೆ. ಅಲ್ಲಿ ತನಕ ದೇವಿಯ ಚೈತನ್ಯ ರೂಪಿಯಾದ ಮೇಟಿ ದೀಪದ ಸಂರಕ್ಷಣೆ ಕೂಡ ನಡೆಯಲಿದೆ. ಯುಗಾದಿಯಂದು ಬೆಳಿಗ್ಗೆ ೭:೫೧ರಿಂದ ೮:೦೩ರೊಳಗೆ ಪುನಃ ಪ್ರತಿಷ್ಠಾಪನೆ ನಡೆಯಲಿದೆ.

ಇದನ್ನೂ ಓದಿ: World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

ಟಾಪ್ ನ್ಯೂಸ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.