ಬನವಾಸಿಯ ಉಮಾಮಧುಕೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಸತೀಶ್ ಜಾರಕಿಹೊಳಿ
Team Udayavani, Oct 15, 2021, 9:45 PM IST
ಶಿರಸಿ: ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಹಾನಗಲ್ ಚುನಾವಣಾ ಪ್ರಚಾರ ಮುಗಿಸಿ ದಸರಾ ಪ್ರಯುಕ್ತ ಬನವಾಸಿಯ ಉಮಾಮಧುಕೇಶ್ವರ ದೇವಸ್ಥಾನಕ್ಕೆ ಅನಿರೀಕ್ಷಿತ ಭೇಟಿ ನೀಡಿದರು.
ಈ ಸಂಧರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ ಎಫ್ ನಾಯ್ಕ್ ಸ್ವಾಗತಿಸಿದರು. ದೇವಸ್ಥಾನ ಆಡಳಿತ ಮಂಡಳಿಯು ಜಾರಕಿಹೊಳಿಯವರಿಗೆ ಅಭಿನಂದಿಸಿತು.
ಐತಿಹಾಸಿಕ ಗುಡ್ನಾಪುರ ಕೆರೆ ವೀಕ್ಷಣೆ ಮಾಡಿ ಬಂಗಾರೇಶ್ವರ ದೇವರ ಆಶೀರ್ವಾದ ಪಡೆದು ವಾಪಾಸ್ಸಾದರು.
ಇದನ್ನೂ ಓದಿ:ಜಂಬೂ ಸವಾರಿ ಸಂಪನ್ನದ ಬೆನ್ನಲ್ಲೆ ಮೈಸೂರಿನಲ್ಲಿ ಭಾರೀ ಮಳೆ : ಮನೆಗಳಿಗೆ ನುಗ್ಗಿದ ನೀರು
ಈ ಸಂಧರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸದಸ್ಯರಾದ ರವಿ ನಾಯ್ಕ್ ಕಲಕರಡಿ, ಶಿವಾಜಿ ಬಿ, ಅಲ್ಪ ಸಂಖ್ಯಾತ ಬ್ಲಾಕ್ ಅಧ್ಯಕ್ಷ ಅಬ್ದುಲ್ ಕರೀಂ,ಮಧುಕೇಶ್ವರ ನಾಯ್ಕ್,ರವಿ ನಾಯ್ಕ್ ಮರಗುಂಡಿ, ಯುವ ಕಾಂಗ್ರೆಸ್ ನ ಆಸೀಫ್, ಗ್ರಾಮ ಪಂಚಾಯತ್ ಸದ್ಯಸ್ಯರಾದ ಅಲ್ತಾಫ್, ಮುದ್ದಣ್ಣ ಬನವಾಸಿ, ರಾಘವೇಂದ್ರ ನಾಯ್ಕ್ ಗುಡ್ನಾಪುರ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ
Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ
MUST WATCH
ಹೊಸ ಸೇರ್ಪಡೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು